AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Drugs ದಂಧೆ ಜೊತೆ ಗಿರವಿ ವ್ಯಾಪಾರ: ವೈಭವ್​ ಬಳಿ ಅಡವಿಟ್ಟಿದ್ದ ವಾಚ್​ಗಾಗಿ ಪರಿತಪಿಸಿದ ನಟಿ

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ A5 ಆರೋಪಿ ವೈಭವ್​​ ಜೈನ್​​ನಿಂದ ಮತ್ತಷ್ಟು ಮಾಹಿತಿ ಬೆಳಕಿಗೆ ಬಂದಿದೆ. ಹಲವು ಸೆಲೆಬ್ರಿಟಿಗಳ ಜೊತೆಗೆ ಲಿಂಕ್ ಹೊಂದಿದ್ದ ವೈಭವ್ ಜೈನ್​ ಕೆಲವರಿಗೆ ಲಕ್ಷಾಂತರ ರೂಪಾಯಿ ಸಾಲ ಸಹ ನೀಡಿದ್ದ ಎಂದು ತಿಳಿದುಬಂದಿದೆ. ನಟ ನಟಿಯರ ಐಷಾರಾಮಿ ಕಾರುಗಳನ್ನ ಅಡ ಇಟ್ಟುಕೊಂಡು ಸಾಲ ನೀಡ್ತಿದ್ದ ವೈಭವ್​ ಜೈನ್​ ನಟಿ ಸಂಜನಾ ಆಪ್ತ ರಾಹುಲ್​​ಗೂ 11 ಲಕ್ಷ ಸಾಲ ನೀಡಿದ್ದ ಎಂದು ಹೇಳಲಾಗಿದೆ. ಇದಲ್ಲದೆ, ವೈಭವ್​ ಜೈನ್ ಸೆಲೆಬ್ರಿಟಿಗಳ […]

Drugs ದಂಧೆ ಜೊತೆ ಗಿರವಿ ವ್ಯಾಪಾರ: ವೈಭವ್​ ಬಳಿ ಅಡವಿಟ್ಟಿದ್ದ ವಾಚ್​ಗಾಗಿ ಪರಿತಪಿಸಿದ ನಟಿ
KUSHAL V
|

Updated on: Sep 20, 2020 | 2:46 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ A5 ಆರೋಪಿ ವೈಭವ್​​ ಜೈನ್​​ನಿಂದ ಮತ್ತಷ್ಟು ಮಾಹಿತಿ ಬೆಳಕಿಗೆ ಬಂದಿದೆ. ಹಲವು ಸೆಲೆಬ್ರಿಟಿಗಳ ಜೊತೆಗೆ ಲಿಂಕ್ ಹೊಂದಿದ್ದ ವೈಭವ್ ಜೈನ್​ ಕೆಲವರಿಗೆ ಲಕ್ಷಾಂತರ ರೂಪಾಯಿ ಸಾಲ ಸಹ ನೀಡಿದ್ದ ಎಂದು ತಿಳಿದುಬಂದಿದೆ. ನಟ ನಟಿಯರ ಐಷಾರಾಮಿ ಕಾರುಗಳನ್ನ ಅಡ ಇಟ್ಟುಕೊಂಡು ಸಾಲ ನೀಡ್ತಿದ್ದ ವೈಭವ್​ ಜೈನ್​ ನಟಿ ಸಂಜನಾ ಆಪ್ತ ರಾಹುಲ್​​ಗೂ 11 ಲಕ್ಷ ಸಾಲ ನೀಡಿದ್ದ ಎಂದು ಹೇಳಲಾಗಿದೆ. ಇದಲ್ಲದೆ, ವೈಭವ್​ ಜೈನ್ ಸೆಲೆಬ್ರಿಟಿಗಳ ದುಬಾರಿ ಬೆಲೆಯ ವಾಚ್​, ಬೈಕ್​ ಹಾಗೂ ಆಭರಣಗಳನ್ನೂ ಸಹ ಅಡವಾಗಿ ಇಟ್ಟುಕೊಳ್ಳುತ್ತಿದ್ದನಂತೆ.

ಒಮ್ಮೆ, ತಾನು ಅಡವಿಟ್ಟಿದ್ದ ದುಬಾರಿ ವಾಚ್​ನ ವಾಪಸ್​ ಕೊಡುವಂತೆ ನಟಿಮಣಿಯೊಬ್ಬಳು ಈತನ ಬಳಿ ಅಂಗಲಾಚಿದ್ದಳಂತೆ. ಅಡವಿಟ್ಟು ಬಿಡಿಸಿಕೊಳ್ಳದ ವಾಚ್ ಕೊಡುವಂತೆ ನಟಿ ವೈಭವ್​ ಬಳಿ ಕೇಳಿಕೊಂಡಿದ್ದಳು ಎಂಬ ಮಾಹಿತಿ ಸಿಕ್ಕಿದೆ.

Follow Us
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು