AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Drugs ದಂಧೆ ಜೊತೆ ಗಿರವಿ ವ್ಯಾಪಾರ: ವೈಭವ್​ ಬಳಿ ಅಡವಿಟ್ಟಿದ್ದ ವಾಚ್​ಗಾಗಿ ಪರಿತಪಿಸಿದ ನಟಿ

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ A5 ಆರೋಪಿ ವೈಭವ್​​ ಜೈನ್​​ನಿಂದ ಮತ್ತಷ್ಟು ಮಾಹಿತಿ ಬೆಳಕಿಗೆ ಬಂದಿದೆ. ಹಲವು ಸೆಲೆಬ್ರಿಟಿಗಳ ಜೊತೆಗೆ ಲಿಂಕ್ ಹೊಂದಿದ್ದ ವೈಭವ್ ಜೈನ್​ ಕೆಲವರಿಗೆ ಲಕ್ಷಾಂತರ ರೂಪಾಯಿ ಸಾಲ ಸಹ ನೀಡಿದ್ದ ಎಂದು ತಿಳಿದುಬಂದಿದೆ. ನಟ ನಟಿಯರ ಐಷಾರಾಮಿ ಕಾರುಗಳನ್ನ ಅಡ ಇಟ್ಟುಕೊಂಡು ಸಾಲ ನೀಡ್ತಿದ್ದ ವೈಭವ್​ ಜೈನ್​ ನಟಿ ಸಂಜನಾ ಆಪ್ತ ರಾಹುಲ್​​ಗೂ 11 ಲಕ್ಷ ಸಾಲ ನೀಡಿದ್ದ ಎಂದು ಹೇಳಲಾಗಿದೆ. ಇದಲ್ಲದೆ, ವೈಭವ್​ ಜೈನ್ ಸೆಲೆಬ್ರಿಟಿಗಳ […]

Drugs ದಂಧೆ ಜೊತೆ ಗಿರವಿ ವ್ಯಾಪಾರ: ವೈಭವ್​ ಬಳಿ ಅಡವಿಟ್ಟಿದ್ದ ವಾಚ್​ಗಾಗಿ ಪರಿತಪಿಸಿದ ನಟಿ
KUSHAL V
|

Updated on: Sep 20, 2020 | 2:46 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ A5 ಆರೋಪಿ ವೈಭವ್​​ ಜೈನ್​​ನಿಂದ ಮತ್ತಷ್ಟು ಮಾಹಿತಿ ಬೆಳಕಿಗೆ ಬಂದಿದೆ. ಹಲವು ಸೆಲೆಬ್ರಿಟಿಗಳ ಜೊತೆಗೆ ಲಿಂಕ್ ಹೊಂದಿದ್ದ ವೈಭವ್ ಜೈನ್​ ಕೆಲವರಿಗೆ ಲಕ್ಷಾಂತರ ರೂಪಾಯಿ ಸಾಲ ಸಹ ನೀಡಿದ್ದ ಎಂದು ತಿಳಿದುಬಂದಿದೆ. ನಟ ನಟಿಯರ ಐಷಾರಾಮಿ ಕಾರುಗಳನ್ನ ಅಡ ಇಟ್ಟುಕೊಂಡು ಸಾಲ ನೀಡ್ತಿದ್ದ ವೈಭವ್​ ಜೈನ್​ ನಟಿ ಸಂಜನಾ ಆಪ್ತ ರಾಹುಲ್​​ಗೂ 11 ಲಕ್ಷ ಸಾಲ ನೀಡಿದ್ದ ಎಂದು ಹೇಳಲಾಗಿದೆ. ಇದಲ್ಲದೆ, ವೈಭವ್​ ಜೈನ್ ಸೆಲೆಬ್ರಿಟಿಗಳ ದುಬಾರಿ ಬೆಲೆಯ ವಾಚ್​, ಬೈಕ್​ ಹಾಗೂ ಆಭರಣಗಳನ್ನೂ ಸಹ ಅಡವಾಗಿ ಇಟ್ಟುಕೊಳ್ಳುತ್ತಿದ್ದನಂತೆ.

ಒಮ್ಮೆ, ತಾನು ಅಡವಿಟ್ಟಿದ್ದ ದುಬಾರಿ ವಾಚ್​ನ ವಾಪಸ್​ ಕೊಡುವಂತೆ ನಟಿಮಣಿಯೊಬ್ಬಳು ಈತನ ಬಳಿ ಅಂಗಲಾಚಿದ್ದಳಂತೆ. ಅಡವಿಟ್ಟು ಬಿಡಿಸಿಕೊಳ್ಳದ ವಾಚ್ ಕೊಡುವಂತೆ ನಟಿ ವೈಭವ್​ ಬಳಿ ಕೇಳಿಕೊಂಡಿದ್ದಳು ಎಂಬ ಮಾಹಿತಿ ಸಿಕ್ಕಿದೆ.

ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ