AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Drugs ದಂಧೆ ಜೊತೆ ಗಿರವಿ ವ್ಯಾಪಾರ: ವೈಭವ್​ ಬಳಿ ಅಡವಿಟ್ಟಿದ್ದ ವಾಚ್​ಗಾಗಿ ಪರಿತಪಿಸಿದ ನಟಿ

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ A5 ಆರೋಪಿ ವೈಭವ್​​ ಜೈನ್​​ನಿಂದ ಮತ್ತಷ್ಟು ಮಾಹಿತಿ ಬೆಳಕಿಗೆ ಬಂದಿದೆ. ಹಲವು ಸೆಲೆಬ್ರಿಟಿಗಳ ಜೊತೆಗೆ ಲಿಂಕ್ ಹೊಂದಿದ್ದ ವೈಭವ್ ಜೈನ್​ ಕೆಲವರಿಗೆ ಲಕ್ಷಾಂತರ ರೂಪಾಯಿ ಸಾಲ ಸಹ ನೀಡಿದ್ದ ಎಂದು ತಿಳಿದುಬಂದಿದೆ. ನಟ ನಟಿಯರ ಐಷಾರಾಮಿ ಕಾರುಗಳನ್ನ ಅಡ ಇಟ್ಟುಕೊಂಡು ಸಾಲ ನೀಡ್ತಿದ್ದ ವೈಭವ್​ ಜೈನ್​ ನಟಿ ಸಂಜನಾ ಆಪ್ತ ರಾಹುಲ್​​ಗೂ 11 ಲಕ್ಷ ಸಾಲ ನೀಡಿದ್ದ ಎಂದು ಹೇಳಲಾಗಿದೆ. ಇದಲ್ಲದೆ, ವೈಭವ್​ ಜೈನ್ ಸೆಲೆಬ್ರಿಟಿಗಳ […]

Drugs ದಂಧೆ ಜೊತೆ ಗಿರವಿ ವ್ಯಾಪಾರ: ವೈಭವ್​ ಬಳಿ ಅಡವಿಟ್ಟಿದ್ದ ವಾಚ್​ಗಾಗಿ ಪರಿತಪಿಸಿದ ನಟಿ
KUSHAL V
|

Updated on: Sep 20, 2020 | 2:46 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ A5 ಆರೋಪಿ ವೈಭವ್​​ ಜೈನ್​​ನಿಂದ ಮತ್ತಷ್ಟು ಮಾಹಿತಿ ಬೆಳಕಿಗೆ ಬಂದಿದೆ. ಹಲವು ಸೆಲೆಬ್ರಿಟಿಗಳ ಜೊತೆಗೆ ಲಿಂಕ್ ಹೊಂದಿದ್ದ ವೈಭವ್ ಜೈನ್​ ಕೆಲವರಿಗೆ ಲಕ್ಷಾಂತರ ರೂಪಾಯಿ ಸಾಲ ಸಹ ನೀಡಿದ್ದ ಎಂದು ತಿಳಿದುಬಂದಿದೆ. ನಟ ನಟಿಯರ ಐಷಾರಾಮಿ ಕಾರುಗಳನ್ನ ಅಡ ಇಟ್ಟುಕೊಂಡು ಸಾಲ ನೀಡ್ತಿದ್ದ ವೈಭವ್​ ಜೈನ್​ ನಟಿ ಸಂಜನಾ ಆಪ್ತ ರಾಹುಲ್​​ಗೂ 11 ಲಕ್ಷ ಸಾಲ ನೀಡಿದ್ದ ಎಂದು ಹೇಳಲಾಗಿದೆ. ಇದಲ್ಲದೆ, ವೈಭವ್​ ಜೈನ್ ಸೆಲೆಬ್ರಿಟಿಗಳ ದುಬಾರಿ ಬೆಲೆಯ ವಾಚ್​, ಬೈಕ್​ ಹಾಗೂ ಆಭರಣಗಳನ್ನೂ ಸಹ ಅಡವಾಗಿ ಇಟ್ಟುಕೊಳ್ಳುತ್ತಿದ್ದನಂತೆ.

ಒಮ್ಮೆ, ತಾನು ಅಡವಿಟ್ಟಿದ್ದ ದುಬಾರಿ ವಾಚ್​ನ ವಾಪಸ್​ ಕೊಡುವಂತೆ ನಟಿಮಣಿಯೊಬ್ಬಳು ಈತನ ಬಳಿ ಅಂಗಲಾಚಿದ್ದಳಂತೆ. ಅಡವಿಟ್ಟು ಬಿಡಿಸಿಕೊಳ್ಳದ ವಾಚ್ ಕೊಡುವಂತೆ ನಟಿ ವೈಭವ್​ ಬಳಿ ಕೇಳಿಕೊಂಡಿದ್ದಳು ಎಂಬ ಮಾಹಿತಿ ಸಿಕ್ಕಿದೆ.

ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್