AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Drugs ದಂಧೆ ಜೊತೆ ಗಿರವಿ ವ್ಯಾಪಾರ: ವೈಭವ್​ ಬಳಿ ಅಡವಿಟ್ಟಿದ್ದ ವಾಚ್​ಗಾಗಿ ಪರಿತಪಿಸಿದ ನಟಿ

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ A5 ಆರೋಪಿ ವೈಭವ್​​ ಜೈನ್​​ನಿಂದ ಮತ್ತಷ್ಟು ಮಾಹಿತಿ ಬೆಳಕಿಗೆ ಬಂದಿದೆ. ಹಲವು ಸೆಲೆಬ್ರಿಟಿಗಳ ಜೊತೆಗೆ ಲಿಂಕ್ ಹೊಂದಿದ್ದ ವೈಭವ್ ಜೈನ್​ ಕೆಲವರಿಗೆ ಲಕ್ಷಾಂತರ ರೂಪಾಯಿ ಸಾಲ ಸಹ ನೀಡಿದ್ದ ಎಂದು ತಿಳಿದುಬಂದಿದೆ. ನಟ ನಟಿಯರ ಐಷಾರಾಮಿ ಕಾರುಗಳನ್ನ ಅಡ ಇಟ್ಟುಕೊಂಡು ಸಾಲ ನೀಡ್ತಿದ್ದ ವೈಭವ್​ ಜೈನ್​ ನಟಿ ಸಂಜನಾ ಆಪ್ತ ರಾಹುಲ್​​ಗೂ 11 ಲಕ್ಷ ಸಾಲ ನೀಡಿದ್ದ ಎಂದು ಹೇಳಲಾಗಿದೆ. ಇದಲ್ಲದೆ, ವೈಭವ್​ ಜೈನ್ ಸೆಲೆಬ್ರಿಟಿಗಳ […]

Drugs ದಂಧೆ ಜೊತೆ ಗಿರವಿ ವ್ಯಾಪಾರ: ವೈಭವ್​ ಬಳಿ ಅಡವಿಟ್ಟಿದ್ದ ವಾಚ್​ಗಾಗಿ ಪರಿತಪಿಸಿದ ನಟಿ
KUSHAL V
|

Updated on: Sep 20, 2020 | 2:46 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ A5 ಆರೋಪಿ ವೈಭವ್​​ ಜೈನ್​​ನಿಂದ ಮತ್ತಷ್ಟು ಮಾಹಿತಿ ಬೆಳಕಿಗೆ ಬಂದಿದೆ. ಹಲವು ಸೆಲೆಬ್ರಿಟಿಗಳ ಜೊತೆಗೆ ಲಿಂಕ್ ಹೊಂದಿದ್ದ ವೈಭವ್ ಜೈನ್​ ಕೆಲವರಿಗೆ ಲಕ್ಷಾಂತರ ರೂಪಾಯಿ ಸಾಲ ಸಹ ನೀಡಿದ್ದ ಎಂದು ತಿಳಿದುಬಂದಿದೆ. ನಟ ನಟಿಯರ ಐಷಾರಾಮಿ ಕಾರುಗಳನ್ನ ಅಡ ಇಟ್ಟುಕೊಂಡು ಸಾಲ ನೀಡ್ತಿದ್ದ ವೈಭವ್​ ಜೈನ್​ ನಟಿ ಸಂಜನಾ ಆಪ್ತ ರಾಹುಲ್​​ಗೂ 11 ಲಕ್ಷ ಸಾಲ ನೀಡಿದ್ದ ಎಂದು ಹೇಳಲಾಗಿದೆ. ಇದಲ್ಲದೆ, ವೈಭವ್​ ಜೈನ್ ಸೆಲೆಬ್ರಿಟಿಗಳ ದುಬಾರಿ ಬೆಲೆಯ ವಾಚ್​, ಬೈಕ್​ ಹಾಗೂ ಆಭರಣಗಳನ್ನೂ ಸಹ ಅಡವಾಗಿ ಇಟ್ಟುಕೊಳ್ಳುತ್ತಿದ್ದನಂತೆ.

ಒಮ್ಮೆ, ತಾನು ಅಡವಿಟ್ಟಿದ್ದ ದುಬಾರಿ ವಾಚ್​ನ ವಾಪಸ್​ ಕೊಡುವಂತೆ ನಟಿಮಣಿಯೊಬ್ಬಳು ಈತನ ಬಳಿ ಅಂಗಲಾಚಿದ್ದಳಂತೆ. ಅಡವಿಟ್ಟು ಬಿಡಿಸಿಕೊಳ್ಳದ ವಾಚ್ ಕೊಡುವಂತೆ ನಟಿ ವೈಭವ್​ ಬಳಿ ಕೇಳಿಕೊಂಡಿದ್ದಳು ಎಂಬ ಮಾಹಿತಿ ಸಿಕ್ಕಿದೆ.

Follow Us
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?