AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Drugs ದಂಧೆ ಜೊತೆ ಗಿರವಿ ವ್ಯಾಪಾರ: ವೈಭವ್​ ಬಳಿ ಅಡವಿಟ್ಟಿದ್ದ ವಾಚ್​ಗಾಗಿ ಪರಿತಪಿಸಿದ ನಟಿ

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ A5 ಆರೋಪಿ ವೈಭವ್​​ ಜೈನ್​​ನಿಂದ ಮತ್ತಷ್ಟು ಮಾಹಿತಿ ಬೆಳಕಿಗೆ ಬಂದಿದೆ. ಹಲವು ಸೆಲೆಬ್ರಿಟಿಗಳ ಜೊತೆಗೆ ಲಿಂಕ್ ಹೊಂದಿದ್ದ ವೈಭವ್ ಜೈನ್​ ಕೆಲವರಿಗೆ ಲಕ್ಷಾಂತರ ರೂಪಾಯಿ ಸಾಲ ಸಹ ನೀಡಿದ್ದ ಎಂದು ತಿಳಿದುಬಂದಿದೆ. ನಟ ನಟಿಯರ ಐಷಾರಾಮಿ ಕಾರುಗಳನ್ನ ಅಡ ಇಟ್ಟುಕೊಂಡು ಸಾಲ ನೀಡ್ತಿದ್ದ ವೈಭವ್​ ಜೈನ್​ ನಟಿ ಸಂಜನಾ ಆಪ್ತ ರಾಹುಲ್​​ಗೂ 11 ಲಕ್ಷ ಸಾಲ ನೀಡಿದ್ದ ಎಂದು ಹೇಳಲಾಗಿದೆ. ಇದಲ್ಲದೆ, ವೈಭವ್​ ಜೈನ್ ಸೆಲೆಬ್ರಿಟಿಗಳ […]

Drugs ದಂಧೆ ಜೊತೆ ಗಿರವಿ ವ್ಯಾಪಾರ: ವೈಭವ್​ ಬಳಿ ಅಡವಿಟ್ಟಿದ್ದ ವಾಚ್​ಗಾಗಿ ಪರಿತಪಿಸಿದ ನಟಿ
KUSHAL V
|

Updated on: Sep 20, 2020 | 2:46 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ A5 ಆರೋಪಿ ವೈಭವ್​​ ಜೈನ್​​ನಿಂದ ಮತ್ತಷ್ಟು ಮಾಹಿತಿ ಬೆಳಕಿಗೆ ಬಂದಿದೆ. ಹಲವು ಸೆಲೆಬ್ರಿಟಿಗಳ ಜೊತೆಗೆ ಲಿಂಕ್ ಹೊಂದಿದ್ದ ವೈಭವ್ ಜೈನ್​ ಕೆಲವರಿಗೆ ಲಕ್ಷಾಂತರ ರೂಪಾಯಿ ಸಾಲ ಸಹ ನೀಡಿದ್ದ ಎಂದು ತಿಳಿದುಬಂದಿದೆ. ನಟ ನಟಿಯರ ಐಷಾರಾಮಿ ಕಾರುಗಳನ್ನ ಅಡ ಇಟ್ಟುಕೊಂಡು ಸಾಲ ನೀಡ್ತಿದ್ದ ವೈಭವ್​ ಜೈನ್​ ನಟಿ ಸಂಜನಾ ಆಪ್ತ ರಾಹುಲ್​​ಗೂ 11 ಲಕ್ಷ ಸಾಲ ನೀಡಿದ್ದ ಎಂದು ಹೇಳಲಾಗಿದೆ. ಇದಲ್ಲದೆ, ವೈಭವ್​ ಜೈನ್ ಸೆಲೆಬ್ರಿಟಿಗಳ ದುಬಾರಿ ಬೆಲೆಯ ವಾಚ್​, ಬೈಕ್​ ಹಾಗೂ ಆಭರಣಗಳನ್ನೂ ಸಹ ಅಡವಾಗಿ ಇಟ್ಟುಕೊಳ್ಳುತ್ತಿದ್ದನಂತೆ.

ಒಮ್ಮೆ, ತಾನು ಅಡವಿಟ್ಟಿದ್ದ ದುಬಾರಿ ವಾಚ್​ನ ವಾಪಸ್​ ಕೊಡುವಂತೆ ನಟಿಮಣಿಯೊಬ್ಬಳು ಈತನ ಬಳಿ ಅಂಗಲಾಚಿದ್ದಳಂತೆ. ಅಡವಿಟ್ಟು ಬಿಡಿಸಿಕೊಳ್ಳದ ವಾಚ್ ಕೊಡುವಂತೆ ನಟಿ ವೈಭವ್​ ಬಳಿ ಕೇಳಿಕೊಂಡಿದ್ದಳು ಎಂಬ ಮಾಹಿತಿ ಸಿಕ್ಕಿದೆ.

Follow Us
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!