AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ ವ್ಯಸನಿ ವೈಭವ ಜೈನ್ ಬಗ್ಗೆ ಪತ್ನಿ ಬಿಚ್ಚಿಟ್ಟ ರಹಸ್ಯ ಏನು ಗೊತ್ತಾ?

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಡಿದೆ ಎಂಬ ಪ್ರಕರಣ ಸಂಬಂಧ ಎ 5 ಆರೋಪಿ ವೈಭವ್ ಜೈನ್ ಒರ್ವ ಡ್ರಗ್ ವ್ಯಸನಿಯಾಗಿದ್ದಾನೆ. ಆರೋಪಿ ಪತ್ನಿ ಪೂಜಾರಿಂದ ಈ ಬಗ್ಗೆ ಕಳೆದ ಆಗಸ್ಟ್​ನಲ್ಲೆ ದೂರು ದಾಖಲಾಗಿತಂತೆ. ಆರೋಪಿ ವೈಭವ್ ಜೈನ್ ಡ್ರಗ್ಸ್ ಸೇವಿಸಿ ಮನೆಯಲ್ಲಿ ಗಲಾಟೆ ಮಾಡ್ತಿದ್ದನಂತೆ. ಹಾಗೂ ಹಲ್ಲೆ ಮಾಡ್ತಿದ್ರು ಎಂದು ಪತ್ನಿ ಪೂಜಾ ದೂರು ನೀಡಿದ್ದರು. ಅಲ್ಲದೆ ಪತ್ನಿ ಎರಡನೇ ಮಗುವಿನ ಡೆಲಿವರಿಗೆ ಹೈದ್ರಾಬಾದ್​ಗೆ ಹೋದಾಗ ಇನ್ನೊರ್ವ ಯುವತಿ ಗೀತಿಕಾ ಬಂದಾನನಾ ಜೊತೆ ಅನೈತಿಕ ಸಂಬಂಧ […]

ಡ್ರಗ್ ವ್ಯಸನಿ ವೈಭವ ಜೈನ್ ಬಗ್ಗೆ ಪತ್ನಿ ಬಿಚ್ಚಿಟ್ಟ ರಹಸ್ಯ ಏನು ಗೊತ್ತಾ?
ಆಯೇಷಾ ಬಾನು
| Edited By: |

Updated on: Sep 18, 2020 | 1:48 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಡಿದೆ ಎಂಬ ಪ್ರಕರಣ ಸಂಬಂಧ ಎ 5 ಆರೋಪಿ ವೈಭವ್ ಜೈನ್ ಒರ್ವ ಡ್ರಗ್ ವ್ಯಸನಿಯಾಗಿದ್ದಾನೆ. ಆರೋಪಿ ಪತ್ನಿ ಪೂಜಾರಿಂದ ಈ ಬಗ್ಗೆ ಕಳೆದ ಆಗಸ್ಟ್​ನಲ್ಲೆ ದೂರು ದಾಖಲಾಗಿತಂತೆ.

ಆರೋಪಿ ವೈಭವ್ ಜೈನ್ ಡ್ರಗ್ಸ್ ಸೇವಿಸಿ ಮನೆಯಲ್ಲಿ ಗಲಾಟೆ ಮಾಡ್ತಿದ್ದನಂತೆ. ಹಾಗೂ ಹಲ್ಲೆ ಮಾಡ್ತಿದ್ರು ಎಂದು ಪತ್ನಿ ಪೂಜಾ ದೂರು ನೀಡಿದ್ದರು. ಅಲ್ಲದೆ ಪತ್ನಿ ಎರಡನೇ ಮಗುವಿನ ಡೆಲಿವರಿಗೆ ಹೈದ್ರಾಬಾದ್​ಗೆ ಹೋದಾಗ ಇನ್ನೊರ್ವ ಯುವತಿ ಗೀತಿಕಾ ಬಂದಾನನಾ ಜೊತೆ ಅನೈತಿಕ ಸಂಬಂಧ ಹೊಂದಿದ್ದ.

ಆಕೆಯ ಜೊತೆ ಸೇರಿ ಡ್ರಗ್ಸ್ ಸೇವನೆ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ. ವೈಯಾಲಿಕಾವಲ್ ಪೊಲೀಸರು ದೂರಿನ ಅನ್ವಯ ಕೇಸ್ ದಾಖಲು ಮಾಡಿಕೊಂಡಿದ್ದರು. ನಂತರ ಆತನನ್ನು ಅರೆಸ್ಟ್ ಮಾಡಿದ್ದರು. ಅರೆಸ್ಟ್ ಮಾಡಿದ ಐದು ದಿನಕ್ಕೆ ಬೇಲ್ ಪಡೆದು ವೈಭವ್ ಜೈನ್ ಹೊರ ಬಂದಿದ್ದ. ದೂರಿನಲ್ಲೆ ಡ್ರಗ್ಸ್ ವ್ಯಸನಿ ಎಂದು ವೈಭವ್ ಪತ್ನಿ ಹೇಳಿದ್ದರೂ ಸಹ ಡ್ರಗ್ಸ್ ಬಗ್ಗೆ ತನಿಖೆ ನಡೆಸದ ವೈಯಾಲಿಕಾವಲ್ ಪೊಲೀಸರು ಸುಮ್ಮನಾಗಿದ್ರು.

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ