AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ ವ್ಯಸನಿ ವೈಭವ ಜೈನ್ ಬಗ್ಗೆ ಪತ್ನಿ ಬಿಚ್ಚಿಟ್ಟ ರಹಸ್ಯ ಏನು ಗೊತ್ತಾ?

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಡಿದೆ ಎಂಬ ಪ್ರಕರಣ ಸಂಬಂಧ ಎ 5 ಆರೋಪಿ ವೈಭವ್ ಜೈನ್ ಒರ್ವ ಡ್ರಗ್ ವ್ಯಸನಿಯಾಗಿದ್ದಾನೆ. ಆರೋಪಿ ಪತ್ನಿ ಪೂಜಾರಿಂದ ಈ ಬಗ್ಗೆ ಕಳೆದ ಆಗಸ್ಟ್​ನಲ್ಲೆ ದೂರು ದಾಖಲಾಗಿತಂತೆ. ಆರೋಪಿ ವೈಭವ್ ಜೈನ್ ಡ್ರಗ್ಸ್ ಸೇವಿಸಿ ಮನೆಯಲ್ಲಿ ಗಲಾಟೆ ಮಾಡ್ತಿದ್ದನಂತೆ. ಹಾಗೂ ಹಲ್ಲೆ ಮಾಡ್ತಿದ್ರು ಎಂದು ಪತ್ನಿ ಪೂಜಾ ದೂರು ನೀಡಿದ್ದರು. ಅಲ್ಲದೆ ಪತ್ನಿ ಎರಡನೇ ಮಗುವಿನ ಡೆಲಿವರಿಗೆ ಹೈದ್ರಾಬಾದ್​ಗೆ ಹೋದಾಗ ಇನ್ನೊರ್ವ ಯುವತಿ ಗೀತಿಕಾ ಬಂದಾನನಾ ಜೊತೆ ಅನೈತಿಕ ಸಂಬಂಧ […]

ಡ್ರಗ್ ವ್ಯಸನಿ ವೈಭವ ಜೈನ್ ಬಗ್ಗೆ ಪತ್ನಿ ಬಿಚ್ಚಿಟ್ಟ ರಹಸ್ಯ ಏನು ಗೊತ್ತಾ?
ಆಯೇಷಾ ಬಾನು
| Edited By: |

Updated on: Sep 18, 2020 | 1:48 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಡಿದೆ ಎಂಬ ಪ್ರಕರಣ ಸಂಬಂಧ ಎ 5 ಆರೋಪಿ ವೈಭವ್ ಜೈನ್ ಒರ್ವ ಡ್ರಗ್ ವ್ಯಸನಿಯಾಗಿದ್ದಾನೆ. ಆರೋಪಿ ಪತ್ನಿ ಪೂಜಾರಿಂದ ಈ ಬಗ್ಗೆ ಕಳೆದ ಆಗಸ್ಟ್​ನಲ್ಲೆ ದೂರು ದಾಖಲಾಗಿತಂತೆ.

ಆರೋಪಿ ವೈಭವ್ ಜೈನ್ ಡ್ರಗ್ಸ್ ಸೇವಿಸಿ ಮನೆಯಲ್ಲಿ ಗಲಾಟೆ ಮಾಡ್ತಿದ್ದನಂತೆ. ಹಾಗೂ ಹಲ್ಲೆ ಮಾಡ್ತಿದ್ರು ಎಂದು ಪತ್ನಿ ಪೂಜಾ ದೂರು ನೀಡಿದ್ದರು. ಅಲ್ಲದೆ ಪತ್ನಿ ಎರಡನೇ ಮಗುವಿನ ಡೆಲಿವರಿಗೆ ಹೈದ್ರಾಬಾದ್​ಗೆ ಹೋದಾಗ ಇನ್ನೊರ್ವ ಯುವತಿ ಗೀತಿಕಾ ಬಂದಾನನಾ ಜೊತೆ ಅನೈತಿಕ ಸಂಬಂಧ ಹೊಂದಿದ್ದ.

ಆಕೆಯ ಜೊತೆ ಸೇರಿ ಡ್ರಗ್ಸ್ ಸೇವನೆ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ. ವೈಯಾಲಿಕಾವಲ್ ಪೊಲೀಸರು ದೂರಿನ ಅನ್ವಯ ಕೇಸ್ ದಾಖಲು ಮಾಡಿಕೊಂಡಿದ್ದರು. ನಂತರ ಆತನನ್ನು ಅರೆಸ್ಟ್ ಮಾಡಿದ್ದರು. ಅರೆಸ್ಟ್ ಮಾಡಿದ ಐದು ದಿನಕ್ಕೆ ಬೇಲ್ ಪಡೆದು ವೈಭವ್ ಜೈನ್ ಹೊರ ಬಂದಿದ್ದ. ದೂರಿನಲ್ಲೆ ಡ್ರಗ್ಸ್ ವ್ಯಸನಿ ಎಂದು ವೈಭವ್ ಪತ್ನಿ ಹೇಳಿದ್ದರೂ ಸಹ ಡ್ರಗ್ಸ್ ಬಗ್ಗೆ ತನಿಖೆ ನಡೆಸದ ವೈಯಾಲಿಕಾವಲ್ ಪೊಲೀಸರು ಸುಮ್ಮನಾಗಿದ್ರು.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ?ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು
ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ?ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು
ಆಗಸ್ಟ್‌ 31 ರೊಳಗೆ ಗ್ರೇಟರ್ ಬೆಂಗಳೂರು ಚುನಾವಣೆ ಅಸಾಧ್ಯ?
ಆಗಸ್ಟ್‌ 31 ರೊಳಗೆ ಗ್ರೇಟರ್ ಬೆಂಗಳೂರು ಚುನಾವಣೆ ಅಸಾಧ್ಯ?
ಲ್ಯಾಪ್ ಟಾಪ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ NWKRTC ಡ್ರೈವರ್
ಲ್ಯಾಪ್ ಟಾಪ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ NWKRTC ಡ್ರೈವರ್
ದೆಹಲಿಗೆ ಹಾರಿದ ಸಚಿವಾಕಾಂಕ್ಷಿಗಳು: ಯಾರೆಲ್ಲ ಪ್ರಯಾಣ?
ದೆಹಲಿಗೆ ಹಾರಿದ ಸಚಿವಾಕಾಂಕ್ಷಿಗಳು: ಯಾರೆಲ್ಲ ಪ್ರಯಾಣ?
ಯಂತ್ರಗಳು ಕೈಕೊಟ್ಟಾಗ ರಸ್ತೆಗಿಳಿದ ಗಜರಾಜ
ಯಂತ್ರಗಳು ಕೈಕೊಟ್ಟಾಗ ರಸ್ತೆಗಿಳಿದ ಗಜರಾಜ
ಅದ್ಭುತ, ಅತ್ಯದ್ಭುತ; ಶುಭ್​​ಮನ್ ಡೈವ್ ಕ್ಯಾಚ್​​​ಗೆ CSK ಸೈಲೆಂಟ್
ಅದ್ಭುತ, ಅತ್ಯದ್ಭುತ; ಶುಭ್​​ಮನ್ ಡೈವ್ ಕ್ಯಾಚ್​​​ಗೆ CSK ಸೈಲೆಂಟ್
ಮಧ್ಯರಾತ್ರಿ ವಿದ್ಯಾರ್ಥಿನಿಯರ ರೂಮಿಗೆ ನುಗ್ಗಿದ ಹಾಸ್ಟೆಲ್ ಮಾಲೀಕನ ಮಗ
ಮಧ್ಯರಾತ್ರಿ ವಿದ್ಯಾರ್ಥಿನಿಯರ ರೂಮಿಗೆ ನುಗ್ಗಿದ ಹಾಸ್ಟೆಲ್ ಮಾಲೀಕನ ಮಗ
ನ್ಯೂಯಾರ್ಕ್​ನಲ್ಲಿ ಭಾರಿ ಮಳೆ, ಪ್ರವಾಹ ಸ್ಥಿತಿ, ಕೆರೆಯಂತಾದ ರಸ್ತೆಗಳು
ನ್ಯೂಯಾರ್ಕ್​ನಲ್ಲಿ ಭಾರಿ ಮಳೆ, ಪ್ರವಾಹ ಸ್ಥಿತಿ, ಕೆರೆಯಂತಾದ ರಸ್ತೆಗಳು