AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ ವ್ಯಸನಿ ವೈಭವ ಜೈನ್ ಬಗ್ಗೆ ಪತ್ನಿ ಬಿಚ್ಚಿಟ್ಟ ರಹಸ್ಯ ಏನು ಗೊತ್ತಾ?

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಡಿದೆ ಎಂಬ ಪ್ರಕರಣ ಸಂಬಂಧ ಎ 5 ಆರೋಪಿ ವೈಭವ್ ಜೈನ್ ಒರ್ವ ಡ್ರಗ್ ವ್ಯಸನಿಯಾಗಿದ್ದಾನೆ. ಆರೋಪಿ ಪತ್ನಿ ಪೂಜಾರಿಂದ ಈ ಬಗ್ಗೆ ಕಳೆದ ಆಗಸ್ಟ್​ನಲ್ಲೆ ದೂರು ದಾಖಲಾಗಿತಂತೆ. ಆರೋಪಿ ವೈಭವ್ ಜೈನ್ ಡ್ರಗ್ಸ್ ಸೇವಿಸಿ ಮನೆಯಲ್ಲಿ ಗಲಾಟೆ ಮಾಡ್ತಿದ್ದನಂತೆ. ಹಾಗೂ ಹಲ್ಲೆ ಮಾಡ್ತಿದ್ರು ಎಂದು ಪತ್ನಿ ಪೂಜಾ ದೂರು ನೀಡಿದ್ದರು. ಅಲ್ಲದೆ ಪತ್ನಿ ಎರಡನೇ ಮಗುವಿನ ಡೆಲಿವರಿಗೆ ಹೈದ್ರಾಬಾದ್​ಗೆ ಹೋದಾಗ ಇನ್ನೊರ್ವ ಯುವತಿ ಗೀತಿಕಾ ಬಂದಾನನಾ ಜೊತೆ ಅನೈತಿಕ ಸಂಬಂಧ […]

ಡ್ರಗ್ ವ್ಯಸನಿ ವೈಭವ ಜೈನ್ ಬಗ್ಗೆ ಪತ್ನಿ ಬಿಚ್ಚಿಟ್ಟ ರಹಸ್ಯ ಏನು ಗೊತ್ತಾ?
ಆಯೇಷಾ ಬಾನು
| Edited By: |

Updated on: Sep 18, 2020 | 1:48 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಡಿದೆ ಎಂಬ ಪ್ರಕರಣ ಸಂಬಂಧ ಎ 5 ಆರೋಪಿ ವೈಭವ್ ಜೈನ್ ಒರ್ವ ಡ್ರಗ್ ವ್ಯಸನಿಯಾಗಿದ್ದಾನೆ. ಆರೋಪಿ ಪತ್ನಿ ಪೂಜಾರಿಂದ ಈ ಬಗ್ಗೆ ಕಳೆದ ಆಗಸ್ಟ್​ನಲ್ಲೆ ದೂರು ದಾಖಲಾಗಿತಂತೆ.

ಆರೋಪಿ ವೈಭವ್ ಜೈನ್ ಡ್ರಗ್ಸ್ ಸೇವಿಸಿ ಮನೆಯಲ್ಲಿ ಗಲಾಟೆ ಮಾಡ್ತಿದ್ದನಂತೆ. ಹಾಗೂ ಹಲ್ಲೆ ಮಾಡ್ತಿದ್ರು ಎಂದು ಪತ್ನಿ ಪೂಜಾ ದೂರು ನೀಡಿದ್ದರು. ಅಲ್ಲದೆ ಪತ್ನಿ ಎರಡನೇ ಮಗುವಿನ ಡೆಲಿವರಿಗೆ ಹೈದ್ರಾಬಾದ್​ಗೆ ಹೋದಾಗ ಇನ್ನೊರ್ವ ಯುವತಿ ಗೀತಿಕಾ ಬಂದಾನನಾ ಜೊತೆ ಅನೈತಿಕ ಸಂಬಂಧ ಹೊಂದಿದ್ದ.

ಆಕೆಯ ಜೊತೆ ಸೇರಿ ಡ್ರಗ್ಸ್ ಸೇವನೆ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ. ವೈಯಾಲಿಕಾವಲ್ ಪೊಲೀಸರು ದೂರಿನ ಅನ್ವಯ ಕೇಸ್ ದಾಖಲು ಮಾಡಿಕೊಂಡಿದ್ದರು. ನಂತರ ಆತನನ್ನು ಅರೆಸ್ಟ್ ಮಾಡಿದ್ದರು. ಅರೆಸ್ಟ್ ಮಾಡಿದ ಐದು ದಿನಕ್ಕೆ ಬೇಲ್ ಪಡೆದು ವೈಭವ್ ಜೈನ್ ಹೊರ ಬಂದಿದ್ದ. ದೂರಿನಲ್ಲೆ ಡ್ರಗ್ಸ್ ವ್ಯಸನಿ ಎಂದು ವೈಭವ್ ಪತ್ನಿ ಹೇಳಿದ್ದರೂ ಸಹ ಡ್ರಗ್ಸ್ ಬಗ್ಗೆ ತನಿಖೆ ನಡೆಸದ ವೈಯಾಲಿಕಾವಲ್ ಪೊಲೀಸರು ಸುಮ್ಮನಾಗಿದ್ರು.

Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ