AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ ವ್ಯಸನಿ ವೈಭವ ಜೈನ್ ಬಗ್ಗೆ ಪತ್ನಿ ಬಿಚ್ಚಿಟ್ಟ ರಹಸ್ಯ ಏನು ಗೊತ್ತಾ?

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಡಿದೆ ಎಂಬ ಪ್ರಕರಣ ಸಂಬಂಧ ಎ 5 ಆರೋಪಿ ವೈಭವ್ ಜೈನ್ ಒರ್ವ ಡ್ರಗ್ ವ್ಯಸನಿಯಾಗಿದ್ದಾನೆ. ಆರೋಪಿ ಪತ್ನಿ ಪೂಜಾರಿಂದ ಈ ಬಗ್ಗೆ ಕಳೆದ ಆಗಸ್ಟ್​ನಲ್ಲೆ ದೂರು ದಾಖಲಾಗಿತಂತೆ. ಆರೋಪಿ ವೈಭವ್ ಜೈನ್ ಡ್ರಗ್ಸ್ ಸೇವಿಸಿ ಮನೆಯಲ್ಲಿ ಗಲಾಟೆ ಮಾಡ್ತಿದ್ದನಂತೆ. ಹಾಗೂ ಹಲ್ಲೆ ಮಾಡ್ತಿದ್ರು ಎಂದು ಪತ್ನಿ ಪೂಜಾ ದೂರು ನೀಡಿದ್ದರು. ಅಲ್ಲದೆ ಪತ್ನಿ ಎರಡನೇ ಮಗುವಿನ ಡೆಲಿವರಿಗೆ ಹೈದ್ರಾಬಾದ್​ಗೆ ಹೋದಾಗ ಇನ್ನೊರ್ವ ಯುವತಿ ಗೀತಿಕಾ ಬಂದಾನನಾ ಜೊತೆ ಅನೈತಿಕ ಸಂಬಂಧ […]

ಡ್ರಗ್ ವ್ಯಸನಿ ವೈಭವ ಜೈನ್ ಬಗ್ಗೆ ಪತ್ನಿ ಬಿಚ್ಚಿಟ್ಟ ರಹಸ್ಯ ಏನು ಗೊತ್ತಾ?
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Sep 18, 2020 | 1:48 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಡಿದೆ ಎಂಬ ಪ್ರಕರಣ ಸಂಬಂಧ ಎ 5 ಆರೋಪಿ ವೈಭವ್ ಜೈನ್ ಒರ್ವ ಡ್ರಗ್ ವ್ಯಸನಿಯಾಗಿದ್ದಾನೆ. ಆರೋಪಿ ಪತ್ನಿ ಪೂಜಾರಿಂದ ಈ ಬಗ್ಗೆ ಕಳೆದ ಆಗಸ್ಟ್​ನಲ್ಲೆ ದೂರು ದಾಖಲಾಗಿತಂತೆ.

ಆರೋಪಿ ವೈಭವ್ ಜೈನ್ ಡ್ರಗ್ಸ್ ಸೇವಿಸಿ ಮನೆಯಲ್ಲಿ ಗಲಾಟೆ ಮಾಡ್ತಿದ್ದನಂತೆ. ಹಾಗೂ ಹಲ್ಲೆ ಮಾಡ್ತಿದ್ರು ಎಂದು ಪತ್ನಿ ಪೂಜಾ ದೂರು ನೀಡಿದ್ದರು. ಅಲ್ಲದೆ ಪತ್ನಿ ಎರಡನೇ ಮಗುವಿನ ಡೆಲಿವರಿಗೆ ಹೈದ್ರಾಬಾದ್​ಗೆ ಹೋದಾಗ ಇನ್ನೊರ್ವ ಯುವತಿ ಗೀತಿಕಾ ಬಂದಾನನಾ ಜೊತೆ ಅನೈತಿಕ ಸಂಬಂಧ ಹೊಂದಿದ್ದ.

ಆಕೆಯ ಜೊತೆ ಸೇರಿ ಡ್ರಗ್ಸ್ ಸೇವನೆ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ. ವೈಯಾಲಿಕಾವಲ್ ಪೊಲೀಸರು ದೂರಿನ ಅನ್ವಯ ಕೇಸ್ ದಾಖಲು ಮಾಡಿಕೊಂಡಿದ್ದರು. ನಂತರ ಆತನನ್ನು ಅರೆಸ್ಟ್ ಮಾಡಿದ್ದರು. ಅರೆಸ್ಟ್ ಮಾಡಿದ ಐದು ದಿನಕ್ಕೆ ಬೇಲ್ ಪಡೆದು ವೈಭವ್ ಜೈನ್ ಹೊರ ಬಂದಿದ್ದ. ದೂರಿನಲ್ಲೆ ಡ್ರಗ್ಸ್ ವ್ಯಸನಿ ಎಂದು ವೈಭವ್ ಪತ್ನಿ ಹೇಳಿದ್ದರೂ ಸಹ ಡ್ರಗ್ಸ್ ಬಗ್ಗೆ ತನಿಖೆ ನಡೆಸದ ವೈಯಾಲಿಕಾವಲ್ ಪೊಲೀಸರು ಸುಮ್ಮನಾಗಿದ್ರು.

Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್