AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: ಹಸುಗೂಸಿದ್ದ ಕವರ್ ಮೇಲೆ ಹರಿದ ವಾಹನಗಳು; ಗುರುತೇ ಸಿಗದಷ್ಟು ಜಜ್ಜಿಹೋದ ದೇಹ

ಕಸದ ರಾಶಿಯಲ್ಲಿ ಅಡಗಿಸಿಟ್ಟಿದ್ದ, ಹಸುಗೂಸಿದ್ದ ಕವರ್​, ನಡು ರಸ್ತೆಯಲ್ಲಿ ಬಿದ್ದ ಪರಿಣಾಮ ವಾಹನಗಳು ಹರಿದು ಮಗು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

Bengaluru: ಹಸುಗೂಸಿದ್ದ ಕವರ್ ಮೇಲೆ ಹರಿದ ವಾಹನಗಳು; ಗುರುತೇ ಸಿಗದಷ್ಟು ಜಜ್ಜಿಹೋದ ದೇಹ
ಸಾಂಧರ್ಬಿಕ ಚಿತ್ರ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Mar 05, 2023 | 1:14 PM

Share

ಬೆಂಗಳೂರು: ರಾಜಧಾನಿಯಲ್ಲಿ ದಾರುಣ ಘಟನೆಯೊಂದು ನಡೆದಿದೆ. ಕಸದ ರಾಶಿಯಲ್ಲಿ ಅಡಗಿಸಿಟ್ಟಿದ್ದ, ಹಸುಗೂಸಿದ್ದ ಕವರ್​ ನಡು ರಸ್ತೆಯಲ್ಲಿ ಬಿದ್ದ ಪರಿಣಾಮ, ವಾಹನಗಳು ಹರಿದು ಮಗು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಫೆಬ್ರವರಿ 28ರಂದು ಪ್ರಕರಣ ನಡೆದಿದ್ದು, ಅಮೃತಹಳ್ಳಿಯ ಪಂಪಾ ಲೇಔಟ್ ಪೊಲೀಸರು ಸ್ವಯಂ ಪ್ರೇರಿತ ಸೆಕ್ಷನ್​ 318ರ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಮೃತಹಳ್ಳಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ವಾಹನಗಳು ಹರಿದು ಮಗು ಸಾವು

4-5 ತಿಂಗಳ ಹಸುಗೂಸವೊಂದನ್ನು ಪ್ಲಾಸ್ಟಿಕ್​ ಕವರ್​ನಲ್ಲಿ ಹಾಕಿ ಬಿಬಿಎಂಪಿ ಕಸದ ಲಾರಿಯಲ್ಲಿ ಹಾಕಿದ್ದಾರೆ. ಮಧ್ಯಾಹ್ನ 1:30ರ ಸುಮಾರಿಗೆ ಬಿಬಿಎಂಪಿ ಲಾರಿ ಅಮೃತಹಳ್ಳಿಯ ಪಂಪಾ ಲೇಔಟ್​​ನಲ್ಲಿ ಕಸ ತುಂಬಿಕೊಂಡು ಹೋಗುತ್ತಿದ್ದಾಗ, ಲಾರಿಯಿಂದ ಮಗು ಇದ್ದ ಪ್ಲಾಸ್ಟಿಕ್​ ಕವರ್ ರಸ್ತೆಯಲ್ಲಿ ​ಬಿದ್ದಿದೆ. ಇದನ್ನು ತಿಳಿಯದೆ ವಾಹನಗಳು ಹರಿದ ಪರಿಣಾಮ ‌ಹಸುಗೂಸು ಸಾವನ್ನಪ್ಪಿದ್ದು, ಇನ್ನು ಮಗು ಗಂಡೋ, ಹೆಣ್ಣೋ ಎಂಬುವುದು ತಿಳಿದುಬಂದಿಲ್ಲ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:12 pm, Sun, 5 March 23

Follow Us
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ