AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: ಹಸುಗೂಸಿದ್ದ ಕವರ್ ಮೇಲೆ ಹರಿದ ವಾಹನಗಳು; ಗುರುತೇ ಸಿಗದಷ್ಟು ಜಜ್ಜಿಹೋದ ದೇಹ

ಕಸದ ರಾಶಿಯಲ್ಲಿ ಅಡಗಿಸಿಟ್ಟಿದ್ದ, ಹಸುಗೂಸಿದ್ದ ಕವರ್​, ನಡು ರಸ್ತೆಯಲ್ಲಿ ಬಿದ್ದ ಪರಿಣಾಮ ವಾಹನಗಳು ಹರಿದು ಮಗು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

Bengaluru: ಹಸುಗೂಸಿದ್ದ ಕವರ್ ಮೇಲೆ ಹರಿದ ವಾಹನಗಳು; ಗುರುತೇ ಸಿಗದಷ್ಟು ಜಜ್ಜಿಹೋದ ದೇಹ
ಸಾಂಧರ್ಬಿಕ ಚಿತ್ರ
ವಿವೇಕ ಬಿರಾದಾರ
|

Updated on:Mar 05, 2023 | 1:14 PM

Share

ಬೆಂಗಳೂರು: ರಾಜಧಾನಿಯಲ್ಲಿ ದಾರುಣ ಘಟನೆಯೊಂದು ನಡೆದಿದೆ. ಕಸದ ರಾಶಿಯಲ್ಲಿ ಅಡಗಿಸಿಟ್ಟಿದ್ದ, ಹಸುಗೂಸಿದ್ದ ಕವರ್​ ನಡು ರಸ್ತೆಯಲ್ಲಿ ಬಿದ್ದ ಪರಿಣಾಮ, ವಾಹನಗಳು ಹರಿದು ಮಗು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಫೆಬ್ರವರಿ 28ರಂದು ಪ್ರಕರಣ ನಡೆದಿದ್ದು, ಅಮೃತಹಳ್ಳಿಯ ಪಂಪಾ ಲೇಔಟ್ ಪೊಲೀಸರು ಸ್ವಯಂ ಪ್ರೇರಿತ ಸೆಕ್ಷನ್​ 318ರ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಮೃತಹಳ್ಳಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ವಾಹನಗಳು ಹರಿದು ಮಗು ಸಾವು

4-5 ತಿಂಗಳ ಹಸುಗೂಸವೊಂದನ್ನು ಪ್ಲಾಸ್ಟಿಕ್​ ಕವರ್​ನಲ್ಲಿ ಹಾಕಿ ಬಿಬಿಎಂಪಿ ಕಸದ ಲಾರಿಯಲ್ಲಿ ಹಾಕಿದ್ದಾರೆ. ಮಧ್ಯಾಹ್ನ 1:30ರ ಸುಮಾರಿಗೆ ಬಿಬಿಎಂಪಿ ಲಾರಿ ಅಮೃತಹಳ್ಳಿಯ ಪಂಪಾ ಲೇಔಟ್​​ನಲ್ಲಿ ಕಸ ತುಂಬಿಕೊಂಡು ಹೋಗುತ್ತಿದ್ದಾಗ, ಲಾರಿಯಿಂದ ಮಗು ಇದ್ದ ಪ್ಲಾಸ್ಟಿಕ್​ ಕವರ್ ರಸ್ತೆಯಲ್ಲಿ ​ಬಿದ್ದಿದೆ. ಇದನ್ನು ತಿಳಿಯದೆ ವಾಹನಗಳು ಹರಿದ ಪರಿಣಾಮ ‌ಹಸುಗೂಸು ಸಾವನ್ನಪ್ಪಿದ್ದು, ಇನ್ನು ಮಗು ಗಂಡೋ, ಹೆಣ್ಣೋ ಎಂಬುವುದು ತಿಳಿದುಬಂದಿಲ್ಲ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:12 pm, Sun, 5 March 23

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?