AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: ಹಸುಗೂಸಿದ್ದ ಕವರ್ ಮೇಲೆ ಹರಿದ ವಾಹನಗಳು; ಗುರುತೇ ಸಿಗದಷ್ಟು ಜಜ್ಜಿಹೋದ ದೇಹ

ಕಸದ ರಾಶಿಯಲ್ಲಿ ಅಡಗಿಸಿಟ್ಟಿದ್ದ, ಹಸುಗೂಸಿದ್ದ ಕವರ್​, ನಡು ರಸ್ತೆಯಲ್ಲಿ ಬಿದ್ದ ಪರಿಣಾಮ ವಾಹನಗಳು ಹರಿದು ಮಗು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

Bengaluru: ಹಸುಗೂಸಿದ್ದ ಕವರ್ ಮೇಲೆ ಹರಿದ ವಾಹನಗಳು; ಗುರುತೇ ಸಿಗದಷ್ಟು ಜಜ್ಜಿಹೋದ ದೇಹ
ಸಾಂಧರ್ಬಿಕ ಚಿತ್ರ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Mar 05, 2023 | 1:14 PM

Share

ಬೆಂಗಳೂರು: ರಾಜಧಾನಿಯಲ್ಲಿ ದಾರುಣ ಘಟನೆಯೊಂದು ನಡೆದಿದೆ. ಕಸದ ರಾಶಿಯಲ್ಲಿ ಅಡಗಿಸಿಟ್ಟಿದ್ದ, ಹಸುಗೂಸಿದ್ದ ಕವರ್​ ನಡು ರಸ್ತೆಯಲ್ಲಿ ಬಿದ್ದ ಪರಿಣಾಮ, ವಾಹನಗಳು ಹರಿದು ಮಗು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಫೆಬ್ರವರಿ 28ರಂದು ಪ್ರಕರಣ ನಡೆದಿದ್ದು, ಅಮೃತಹಳ್ಳಿಯ ಪಂಪಾ ಲೇಔಟ್ ಪೊಲೀಸರು ಸ್ವಯಂ ಪ್ರೇರಿತ ಸೆಕ್ಷನ್​ 318ರ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಮೃತಹಳ್ಳಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ವಾಹನಗಳು ಹರಿದು ಮಗು ಸಾವು

4-5 ತಿಂಗಳ ಹಸುಗೂಸವೊಂದನ್ನು ಪ್ಲಾಸ್ಟಿಕ್​ ಕವರ್​ನಲ್ಲಿ ಹಾಕಿ ಬಿಬಿಎಂಪಿ ಕಸದ ಲಾರಿಯಲ್ಲಿ ಹಾಕಿದ್ದಾರೆ. ಮಧ್ಯಾಹ್ನ 1:30ರ ಸುಮಾರಿಗೆ ಬಿಬಿಎಂಪಿ ಲಾರಿ ಅಮೃತಹಳ್ಳಿಯ ಪಂಪಾ ಲೇಔಟ್​​ನಲ್ಲಿ ಕಸ ತುಂಬಿಕೊಂಡು ಹೋಗುತ್ತಿದ್ದಾಗ, ಲಾರಿಯಿಂದ ಮಗು ಇದ್ದ ಪ್ಲಾಸ್ಟಿಕ್​ ಕವರ್ ರಸ್ತೆಯಲ್ಲಿ ​ಬಿದ್ದಿದೆ. ಇದನ್ನು ತಿಳಿಯದೆ ವಾಹನಗಳು ಹರಿದ ಪರಿಣಾಮ ‌ಹಸುಗೂಸು ಸಾವನ್ನಪ್ಪಿದ್ದು, ಇನ್ನು ಮಗು ಗಂಡೋ, ಹೆಣ್ಣೋ ಎಂಬುವುದು ತಿಳಿದುಬಂದಿಲ್ಲ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:12 pm, Sun, 5 March 23

Follow Us
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು