AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: ಹಸುಗೂಸಿದ್ದ ಕವರ್ ಮೇಲೆ ಹರಿದ ವಾಹನಗಳು; ಗುರುತೇ ಸಿಗದಷ್ಟು ಜಜ್ಜಿಹೋದ ದೇಹ

ಕಸದ ರಾಶಿಯಲ್ಲಿ ಅಡಗಿಸಿಟ್ಟಿದ್ದ, ಹಸುಗೂಸಿದ್ದ ಕವರ್​, ನಡು ರಸ್ತೆಯಲ್ಲಿ ಬಿದ್ದ ಪರಿಣಾಮ ವಾಹನಗಳು ಹರಿದು ಮಗು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

Bengaluru: ಹಸುಗೂಸಿದ್ದ ಕವರ್ ಮೇಲೆ ಹರಿದ ವಾಹನಗಳು; ಗುರುತೇ ಸಿಗದಷ್ಟು ಜಜ್ಜಿಹೋದ ದೇಹ
ಸಾಂಧರ್ಬಿಕ ಚಿತ್ರ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Mar 05, 2023 | 1:14 PM

Share

ಬೆಂಗಳೂರು: ರಾಜಧಾನಿಯಲ್ಲಿ ದಾರುಣ ಘಟನೆಯೊಂದು ನಡೆದಿದೆ. ಕಸದ ರಾಶಿಯಲ್ಲಿ ಅಡಗಿಸಿಟ್ಟಿದ್ದ, ಹಸುಗೂಸಿದ್ದ ಕವರ್​ ನಡು ರಸ್ತೆಯಲ್ಲಿ ಬಿದ್ದ ಪರಿಣಾಮ, ವಾಹನಗಳು ಹರಿದು ಮಗು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಫೆಬ್ರವರಿ 28ರಂದು ಪ್ರಕರಣ ನಡೆದಿದ್ದು, ಅಮೃತಹಳ್ಳಿಯ ಪಂಪಾ ಲೇಔಟ್ ಪೊಲೀಸರು ಸ್ವಯಂ ಪ್ರೇರಿತ ಸೆಕ್ಷನ್​ 318ರ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಮೃತಹಳ್ಳಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ವಾಹನಗಳು ಹರಿದು ಮಗು ಸಾವು

4-5 ತಿಂಗಳ ಹಸುಗೂಸವೊಂದನ್ನು ಪ್ಲಾಸ್ಟಿಕ್​ ಕವರ್​ನಲ್ಲಿ ಹಾಕಿ ಬಿಬಿಎಂಪಿ ಕಸದ ಲಾರಿಯಲ್ಲಿ ಹಾಕಿದ್ದಾರೆ. ಮಧ್ಯಾಹ್ನ 1:30ರ ಸುಮಾರಿಗೆ ಬಿಬಿಎಂಪಿ ಲಾರಿ ಅಮೃತಹಳ್ಳಿಯ ಪಂಪಾ ಲೇಔಟ್​​ನಲ್ಲಿ ಕಸ ತುಂಬಿಕೊಂಡು ಹೋಗುತ್ತಿದ್ದಾಗ, ಲಾರಿಯಿಂದ ಮಗು ಇದ್ದ ಪ್ಲಾಸ್ಟಿಕ್​ ಕವರ್ ರಸ್ತೆಯಲ್ಲಿ ​ಬಿದ್ದಿದೆ. ಇದನ್ನು ತಿಳಿಯದೆ ವಾಹನಗಳು ಹರಿದ ಪರಿಣಾಮ ‌ಹಸುಗೂಸು ಸಾವನ್ನಪ್ಪಿದ್ದು, ಇನ್ನು ಮಗು ಗಂಡೋ, ಹೆಣ್ಣೋ ಎಂಬುವುದು ತಿಳಿದುಬಂದಿಲ್ಲ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:12 pm, Sun, 5 March 23

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
ಪೊಲೀಸರ ಮುಂದೆ ತಂದೆಯ ಗುಟ್ಟು ರಟ್ಟು ಮಾಡಿದ 6 ವರ್ಷದ ಮಗ
ಪೊಲೀಸರ ಮುಂದೆ ತಂದೆಯ ಗುಟ್ಟು ರಟ್ಟು ಮಾಡಿದ 6 ವರ್ಷದ ಮಗ