AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೇಣು ಬಿಗಿದುಕೊಂಡು ಪಶು ವೈದ್ಯಾಧಿಕಾರಿ ಆತ್ಮಹತ್ಯೆ!

ಕೋಲಾರ: ನೇಣು ಬಿಗಿದುಕೊಂಡು ಪಶು ವೈದ್ಯಾಧಿಕಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ನಗರದ ಅಂಜನಾದ್ರಿ ಲಾಡ್ಜ್‌ನಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗದ ದರ್ಶನ್(33) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಕಳೆದ 6 ತಿಂಗಳ ಹಿಂದೆ ಕೋಚಿಮುಲ್​ಗೆ ಪಶು ವೈದ್ಯಾಧಿಕಾರಿಯಾಗಿ ದರ್ಶನ್ ಆಗಮಿಸಿದ್ದರು. ಇವರ ಸಾವಿಗೆ ಕಾರಣ ಇನ್ನು ತಿಳಿದು ಬಂದಿಲ್ಲ. ಕೋಲಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ನೇಣು ಬಿಗಿದುಕೊಂಡು ಪಶು ವೈದ್ಯಾಧಿಕಾರಿ ಆತ್ಮಹತ್ಯೆ!
ಆಯೇಷಾ ಬಾನು
| Edited By: |

Updated on:Jun 22, 2020 | 10:26 AM

Share

ಕೋಲಾರ: ನೇಣು ಬಿಗಿದುಕೊಂಡು ಪಶು ವೈದ್ಯಾಧಿಕಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ನಗರದ ಅಂಜನಾದ್ರಿ ಲಾಡ್ಜ್‌ನಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗದ ದರ್ಶನ್(33) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.

ಕಳೆದ 6 ತಿಂಗಳ ಹಿಂದೆ ಕೋಚಿಮುಲ್​ಗೆ ಪಶು ವೈದ್ಯಾಧಿಕಾರಿಯಾಗಿ ದರ್ಶನ್ ಆಗಮಿಸಿದ್ದರು. ಇವರ ಸಾವಿಗೆ ಕಾರಣ ಇನ್ನು ತಿಳಿದು ಬಂದಿಲ್ಲ. ಕೋಲಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Published On - 9:10 am, Mon, 22 June 20

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?