AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೇಣು ಬಿಗಿದುಕೊಂಡು ಪಶು ವೈದ್ಯಾಧಿಕಾರಿ ಆತ್ಮಹತ್ಯೆ!

ಕೋಲಾರ: ನೇಣು ಬಿಗಿದುಕೊಂಡು ಪಶು ವೈದ್ಯಾಧಿಕಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ನಗರದ ಅಂಜನಾದ್ರಿ ಲಾಡ್ಜ್‌ನಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗದ ದರ್ಶನ್(33) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಕಳೆದ 6 ತಿಂಗಳ ಹಿಂದೆ ಕೋಚಿಮುಲ್​ಗೆ ಪಶು ವೈದ್ಯಾಧಿಕಾರಿಯಾಗಿ ದರ್ಶನ್ ಆಗಮಿಸಿದ್ದರು. ಇವರ ಸಾವಿಗೆ ಕಾರಣ ಇನ್ನು ತಿಳಿದು ಬಂದಿಲ್ಲ. ಕೋಲಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ನೇಣು ಬಿಗಿದುಕೊಂಡು ಪಶು ವೈದ್ಯಾಧಿಕಾರಿ ಆತ್ಮಹತ್ಯೆ!
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Jun 22, 2020 | 10:26 AM

Share

ಕೋಲಾರ: ನೇಣು ಬಿಗಿದುಕೊಂಡು ಪಶು ವೈದ್ಯಾಧಿಕಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ನಗರದ ಅಂಜನಾದ್ರಿ ಲಾಡ್ಜ್‌ನಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗದ ದರ್ಶನ್(33) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.

ಕಳೆದ 6 ತಿಂಗಳ ಹಿಂದೆ ಕೋಚಿಮುಲ್​ಗೆ ಪಶು ವೈದ್ಯಾಧಿಕಾರಿಯಾಗಿ ದರ್ಶನ್ ಆಗಮಿಸಿದ್ದರು. ಇವರ ಸಾವಿಗೆ ಕಾರಣ ಇನ್ನು ತಿಳಿದು ಬಂದಿಲ್ಲ. ಕೋಲಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Published On - 9:10 am, Mon, 22 June 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.