AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ನೌಕರಿಗೆ ವಿಡಿಯೊ ಬ್ಲಾಕ್​ಮೇಲ್: ಲಕ್ಷಗಟ್ಟಲೆ ಹಣಕ್ಕೆ ಆರೋಪಿಯಿಂದ ಬೇಡಿಕೆ

ಪೊಲೀಸರಿಗೆ 11 ಸಾವಿರ ಕೋಟಿ ಮೀಸಲಿಟ್ಟು ವಸತಿ ಕಟ್ಟಡ ನಿರ್ಮಾಣ ಮಾಡುತ್ತಿದ್ದೇವೆ. 20 ಸಾವಿರ ಪೊಲೀಸರಿಗೆ ವಸತಿ ಸೌಕರ್ಯ ನೀಡಲಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಸರ್ಕಾರಿ ನೌಕರಿಗೆ ವಿಡಿಯೊ ಬ್ಲಾಕ್​ಮೇಲ್: ಲಕ್ಷಗಟ್ಟಲೆ ಹಣಕ್ಕೆ ಆರೋಪಿಯಿಂದ ಬೇಡಿಕೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Mar 20, 2022 | 1:33 PM

Share

ಬೆಂಗಳೂರು: ಸರ್ಕಾರಿ ನೌಕರನ ಸೆಕ್ಸ್ ವಿಡಿಯೋ ಇದೆ ಎಂದು ಬೆದರಿಸಿ ಬ್ಲಾಕ್ ಮೇಲ್ (Black mail) ಮಾಡುತ್ತಿದ್ದ ವ್ಯಕ್ತಿಯನ್ನ ಬಂಧಿಸಲಾಗಿದೆ. ಲಾಯರ್ ಜಗದೀಶ್ ಕಛೇರಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಸೇರಿ ಮೂವರನ್ನು ಬಂಧಿಸಿಲಾಗಿದೆ. ಗಣಪತಿ ನಾಯಕ್, ಕಿಶನ್ ಮತ್ತು ಕೇಶವನ್ ಬಂಧಿತ ಅರೋಪಿಗಳು. ಆರೋಪಿಗಳ ಪೈಕಿ ಗಣಪತಿ ನಾಯಕ್ ಲಾಯರ್ ಜಗದೀಶ್ ಕಛೇರಿಯಲ್ಲಿ ಕೆಲಸ ಮಾಡುತ್ತಿದ್ದ. ಕೋಲಾರದಲ್ಲಿ ಕೆಲಸ ಮಾಡುವ ಶಿರಸ್ತೆದಾರ ಜೊತೆಗೆ ಯುವತಿ ಓರ್ವಳ ಪರಿಚಯ ಆಗಿದೆ. ಇಬ್ಬರು ಸಲುಗೆಯಿಂದ ಇದ್ದಾರೆ. ನಂತ್ರ ಇಬ್ಬರು ಸಂಬಂಧ ಇಟ್ಟುಕೊ‌ಂಡಿದ್ದಾರೆ. ಈ ವೇಳೆ ಯುವತಿ ಖಾಸಗಿ ಕ್ಷಣದ ವಿಡಿಯೋ ರೆಕಾರ್ಡ್ ಮಾಡಿದ್ದಾಳೆ‌. ನಂತರ ಆ ವಿಡಿಯೋವನ್ನು ಕಿಶನ್​ಗೆ ಯುವತಿ ನೀಡಿದ್ದಾಳೆ. ವಿಡಿಯೋ ವಾಟ್ಸಪ್ ಮಾಡಿ ಬ್ಲಾಕ್ ಮೇಲ್ ಮಾಡಿದ್ದ ಕಿಶನ್, ಗಣಪತಿ ನಾಯಕ್ ಅಂಡ್ ಟೀಮ್, ಬಳಿಕ ಇಪ್ಪತ್ತೈದು ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿರುವ ಆರೋಪ ಮಾಡಲಾಗಿದೆ. ಇಲ್ಲಾವಾದ್ರೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಹೇಳಿದ್ದಾರೆ. ನಂತರ ಹೆದರಿದ ದೂರುದಾರ ಕೆ. ಆರ್. ಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ. ದೂರಿನ ಅನ್ವಯ ಮೂವರ ಅರೆಸ್ಟ್ ಮಾಡಲಾಗಿದ್ದು, ಸದ್ಯ ಯುವತಿ ಇನ್ನೂ ಪತ್ತೆಯಾಗಿಲ್ಲಾ. ಕೆಆರ್ ಪುರಂ ಪೊಲೀಸರಿಂದ ತನಿಖೆ ಮುಂದುವರೆದಿದೆ.

ಯಶವಂತಪುರ ಕ್ಷೇತ್ರದಲ್ಲಿ 4 ಪೊಲೀಸ್ ಠಾಣೆಯನ್ನು ವರ್ಚುವಲಾಗಿ ಉದ್ಘಾಟಿಸಿದ; ಆರಗ ಜ್ಞಾನೇಂದ್ರ: 

ಪೊಲೀಸರಿಗೆ 11 ಸಾವಿರ ಕೋಟಿ ಮೀಸಲಿಟ್ಟು ವಸತಿ ಕಟ್ಟಡ ನಿರ್ಮಾಣ ಮಾಡುತ್ತಿದ್ದೇವೆ. 20 ಸಾವಿರ ಪೊಲೀಸರಿಗೆ ವಸತಿ ಸೌಕರ್ಯ ನೀಡಲಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಯಶವಂತಪುರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕಗ್ಗಲೀಪುರ, ಕುಂಬಳಗೋಡು, ತಾವರೆಕೆರೆ, ತಲಘಟ್ಟಪುರ ಪೊಲೀಸ್ ಠಾಣೆಯನ್ನು ವರ್ಚುವಲ್ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. 200 ಕೋಟಿ ಅನುದಾನದಲ್ಲಿ ಹೊಸ ಪೊಲೀಸ ಕಟ್ಟಡ ನಿರ್ಮಾಣಲಾಗುತ್ತಿದೆ. ಪೊಲೀಸರು ಸಧೃಡವಾಗಿ ಕೆಲಸ ಮಾಡುವ ವ್ಯವಸ್ಥೆಯನ್ನು ಸರ್ಕಾರ ನಿರ್ಮಿಸುತ್ತಿದೆ. ತಾತ್ಕಾಲಿಕ ಕಟ್ಟಡ ಇರುವ ಕಡೆ ಹೊಸ ಪೋಲಿಸ್ ಠಾಣೆ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ:

ಕಾಡಾನೆ ಕೊಂದು ದಂತ ಮಾರುವ ವೇಳೆ ಸಿಕ್ಕಿಬಿದ್ದ ಆರೋಪಿಗಳು: ಆನೆ ಕಳೇಬರ ಹೊರತೆಗೆದು ಮರಣೋತ್ತರ ಪರೀಕ್ಷೆ!

‘ದಿ ಕಾಶ್ಮೀರ್​ ಫೈಲ್ಸ್​’ 200 ಕೋಟಿ ರೂ. ಗಳಿಸೋದು ಖಚಿತ; ಬಾಕ್ಸ್​ ಆಫೀಸ್​ನಲ್ಲಿ ಈ ಚಿತ್ರದ್ದೇ ಆರ್ಭಟ

Published On - 1:32 pm, Sun, 20 March 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ