AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯನಗರ: ಪ್ರೀತಿಸಿದ ಹುಡುಗಿ ಸಿಗಲಿಲ್ಲ ಎಂದು ಚಾಕುವಿನಿಂದ ಇರಿದು ಹತ್ಯೆ ಮಾಡಿದ ಪಾಗಲ್ ಪ್ರೇಮಿ

ಜಿಲ್ಲೆಯ ಹರಪನಹಳ್ಳಿ ತಾಲೂಕಿನ ದುಗ್ಗಾವತಿ ಗ್ರಾಮದ ದುಗ್ಗಮ್ಮ ದೇವಿ ಜಾತ್ರೆಯಲ್ಲಿ ಪ್ರೀತಿಸಿದವಳು ಸಿಗಲಿಲ್ಲ ಎಂದು ಆಕೆಯನ್ನ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ.

ವಿಜಯನಗರ: ಪ್ರೀತಿಸಿದ ಹುಡುಗಿ ಸಿಗಲಿಲ್ಲ ಎಂದು ಚಾಕುವಿನಿಂದ ಇರಿದು ಹತ್ಯೆ ಮಾಡಿದ ಪಾಗಲ್ ಪ್ರೇಮಿ
ಆರೋಪಿ ಮೂಕಪ್ಪನವರ ಹನುಮಂತ, ಮೃತ ಮಹಿಳೆ ಪ್ರತಿಭಾ
ಕಿರಣ್ ಹನುಮಂತ್​ ಮಾದಾರ್
|

Updated on: Mar 07, 2023 | 8:20 AM

Share

ವಿಜಯನಗರ: ಪ್ರೀತಿಸಿದವಳು ಸಿಗಲಿಲ್ಲ ಎಂದು ಆಕೆಯನ್ನ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ದುಗ್ಗಾವತಿ ಗ್ರಾಮದ ದುಗ್ಗಮ್ಮ ದೇವಿ ಜಾತ್ರೆಯಲ್ಲಿ ನಡೆದಿದೆ. ಆರೋಪಿ ಮೂಕಪ್ಪನವರ ಹನುಮಂತನ ಎಂಬಾತ ಪ್ರತಿಭಾಳನ್ನ ಪ್ರೀತಿಸುವುದಾಗಿ ಹೇಳಿಕೊಂಡು ಗ್ರಾಮದಲ್ಲಿ ಸುತ್ತುತ್ತಿದ್ದ. ಇದಾದ ಬಳಿಕ ಪ್ರತಿಭಾಳನ್ನ ರಾಣೆಬೆನ್ನೂರಿನ‌ ನಾಗರಾಜ್ ಎಂಬುವವರ ಜೊತೆ ಮದುವೆ ಮಾಡಿಕೊಡಲಾಗಿತ್ತು. ಜೊತೆಗೆ ಆಕೆಗೆ ಓರ್ವ ಗಂಡು ಮಗು ಸಹ‌ ಇದೆ.

ಮದುವೆಯಾದ ಬಳಿಕ ಚೆನ್ನಾಗಿ ಜೀವನ ನಡೆಸುತ್ತಿದ್ದ ಪ್ರತಿಭಾ ಚಿಕ್ಕಮ್ಮನ ಊರಿಗೆ ಜಾತ್ರೆಗೆ ಬಂದಿದ್ದಳು. ಇನ್ನೇನು ತನ್ನೂರಿಗೆ ಹೋಗಬೇಕು ಎನ್ನವಷ್ಟರಲ್ಲಿ ಪಾಗಲ್ ಪ್ರೇಮಿ ಹನುಮಂತ ಆಕೆಯನ್ನ ನಡು ರಸ್ತೆಯಲ್ಲಿ ಮನ ಬಂದಂತೆ ದೇಹದ ಬಹುತೇಕ‌ ಭಾಗಳಿಗೆ ಚಾಕುವಿನಿಂದ ಇರಿದಿದ್ದಾನೆ. ತೀವ್ರಗಾಯಗೊಂಡಿದ್ದ ಮಹಿಳೆಯನ್ನ ಆಸ್ಪತ್ರೆಗೆ ದಾಖಲು ಮಾಡುವ ಮಾರ್ಗಮಧ್ಯಯೇ ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ. ಈ ಕುರಿತು ಹಲವಾಗಲು‌ ಪೊಲೀಸ್ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿದ್ದು, ಆರೋಪಿ ಮೂಕಪ್ಪನವರ ಹನುಮಂತನನ್ನು ಬಂಧಿಸಲಾಗಿದೆ.

ಇದನ್ನೂ ಓದಿ:ಬೆಳಗಾವಿ: ರಾತ್ರಿ ಮನೆಯಿಂದ ಆಚೆ ಹೋದವ ಬರ್ಬರವಾಗಿ ಕೊಲೆಯಾದ, ಆಂಟಿಗಾಗಿ ಬಿತ್ತು ಹೆಣ

ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೋರ್ವನ ಮೇಲೆ ಹಲ್ಲೆ

ಹುಬ್ಬಳ್ಳಿ: ನಗರದ ಯಲ್ಲಾಪೂರ ಓಣಿಯ ಮೆಹನೂಬ್ ನಗರದಲ್ಲಿ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೋರ್ವನ ಮೇಲೆ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಮೆಡಿಕಲ್ ಶಾಪ್ ಬಂದ್ ಮಾಡಿ ಮನೆಗೆ ಹೋಗುವಾಗ ಮೈನು ಎಂಬುವವರ ಮೇಲೆ ವಾಹನದಲ್ಲಿ ಬಂದು ಹಲ್ಲೆ ಮಾಡಲಾಗಿದೆ. ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಹಲ್ಲೆ ಮಾಡಿದ ಗ್ಯಾಂಗ್​ಗೆ ಬಲೆ ಬಿಸಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ