AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹದಿಹರೆಯದ ಯುವಕ – ಯುವತಿಯರನ್ನು ಆತ್ಮಹತ್ಯೆಗೆ ಪ್ರೇರೇಪಿಸಿದ ಮಹಿಳೆಯರ ತಲೆ ಬೋಳಿಸಿದ ಗ್ರಾಮಸ್ಥರು

ಇಬ್ಬರು ಮಹಿಳೆಯರು ಹದಿಹರೆಯದ ಯುವಕ - ಯುವತಿಯರ ತಲೆ ಕೆಡಿಸಿ ಆತ್ಮಹತ್ಯೆಗೆ ಪ್ರೇರೇಪಿಸುತ್ತಿದ್ದರೆ ಎಂದು ಗ್ರಾಮದ ಮತ್ತು ಕೆಲವು ಸಮುದಾಯದ ಹಿರಿಯರ ಆದೇಶದ ಮೇರೆಗೆ ಈ ಇಬ್ಬರು ಮಹಿಳೆಯರ ತಲೆ ಬೋಳಿಸಿಕೊಳ್ಳುವಂತೆ ಒತ್ತಾಯಿಸಲಾಗಿದೆ

ಹದಿಹರೆಯದ ಯುವಕ - ಯುವತಿಯರನ್ನು ಆತ್ಮಹತ್ಯೆಗೆ ಪ್ರೇರೇಪಿಸಿದ ಮಹಿಳೆಯರ ತಲೆ ಬೋಳಿಸಿದ ಗ್ರಾಮಸ್ಥರು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Sep 20, 2022 | 5:01 PM

Share

ಹೈದರಾಬಾದ್: ತೆಲಂಗಾಣದ ಹಲವು ಜಿಲ್ಲೆಯಲ್ಲಿ ಇಬ್ಬರು ಮಹಿಳೆಯರು ಹದಿಹರೆಯದ ಯುವಕ – ಯುವತಿಯರ ತಲೆ ಕೆಡಿಸಿ ಆತ್ಮಹತ್ಯೆಗೆ ಪ್ರೇರೇಪಿಸುತ್ತಿದ್ದರೆ ಎಂದು ಗ್ರಾಮದ ಮತ್ತು ಕೆಲವು ಸಮುದಾಯದ ಹಿರಿಯರ ಆದೇಶದ ಮೇರೆಗೆ ಈ ಇಬ್ಬರು ಮಹಿಳೆಯರ ತಲೆ ಬೋಳಿಸಿಕೊಳ್ಳುವಂತೆ ಒತ್ತಾಯಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಕೆಲವು ಯುವಕ -ಯುವತಿಯರು ವಾರದ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಅಂತ್ಯಕ್ರಿಯೆ ನಡೆಸಲಾಯಿತು ಎಂದು ಅವರು ಹೇಳಿದರು. ನಂತರ, ಅವರ ಸಂಬಂಧಿಕರು ಅವರ ಫೋನ್‌ನಲ್ಲಿ ಆಡಿಯೊ-ರೆಕಾರ್ಡ್‌ಗಳನ್ನು ಪೊಲೀಸರಿಗೆ ಒಪ್ಪಿದಿದ್ದಾರೆ. ಈ ಇಬ್ಬರು ಮಹಿಳೆಯರು 16 ಅಥವಾ 17 ವರ್ಷ ವಯಸ್ಸಿನ ಹದಿಹರೆಯದವರೊಂದಿಗೆ ಹಣಕ್ಕಾಗಿ ಚೌಕಾಶಿ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಯುವಕ -ಯುವತಿಯರು ಮತ್ತು ಈ ಮಹಿಳೆಯರು ಜಿಲ್ಲೆಯ ಒಂದೇ ಗ್ರಾಮದವರು ಎಂದು ಪೊಲೀಸರು ಹೇಳಿದ್ದಾರೆ. ಇಬ್ಬರು ಮಹಿಳೆಯರು ಈ ಯುವಕ -ಯುವತಿಯರನ್ನು ಓಡಿಸಿ ಕೊಂದಿದ್ದಾರೆ ಎಂದು ಶಂಕಿಸಲಾಗಿದ್ದು, ಈ ಕಾರಣಕ್ಕೆ ಅವರ ತಲೆ ಬೋಳಿಸಲಾಗಿದೆ ಎಂದು ಮಹಿಳೆಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ತಿಳಿಸಿದ್ದಾರೆ. ಅಕ್ರಮ ಬಂಧನ ಸೇರಿದಂತೆ ಆರೋಪದ ಮೇಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Published On - 5:00 pm, Tue, 20 September 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ