AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹದಿಹರೆಯದ ಯುವಕ – ಯುವತಿಯರನ್ನು ಆತ್ಮಹತ್ಯೆಗೆ ಪ್ರೇರೇಪಿಸಿದ ಮಹಿಳೆಯರ ತಲೆ ಬೋಳಿಸಿದ ಗ್ರಾಮಸ್ಥರು

ಇಬ್ಬರು ಮಹಿಳೆಯರು ಹದಿಹರೆಯದ ಯುವಕ - ಯುವತಿಯರ ತಲೆ ಕೆಡಿಸಿ ಆತ್ಮಹತ್ಯೆಗೆ ಪ್ರೇರೇಪಿಸುತ್ತಿದ್ದರೆ ಎಂದು ಗ್ರಾಮದ ಮತ್ತು ಕೆಲವು ಸಮುದಾಯದ ಹಿರಿಯರ ಆದೇಶದ ಮೇರೆಗೆ ಈ ಇಬ್ಬರು ಮಹಿಳೆಯರ ತಲೆ ಬೋಳಿಸಿಕೊಳ್ಳುವಂತೆ ಒತ್ತಾಯಿಸಲಾಗಿದೆ

ಹದಿಹರೆಯದ ಯುವಕ - ಯುವತಿಯರನ್ನು ಆತ್ಮಹತ್ಯೆಗೆ ಪ್ರೇರೇಪಿಸಿದ ಮಹಿಳೆಯರ ತಲೆ ಬೋಳಿಸಿದ ಗ್ರಾಮಸ್ಥರು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Sep 20, 2022 | 5:01 PM

Share

ಹೈದರಾಬಾದ್: ತೆಲಂಗಾಣದ ಹಲವು ಜಿಲ್ಲೆಯಲ್ಲಿ ಇಬ್ಬರು ಮಹಿಳೆಯರು ಹದಿಹರೆಯದ ಯುವಕ – ಯುವತಿಯರ ತಲೆ ಕೆಡಿಸಿ ಆತ್ಮಹತ್ಯೆಗೆ ಪ್ರೇರೇಪಿಸುತ್ತಿದ್ದರೆ ಎಂದು ಗ್ರಾಮದ ಮತ್ತು ಕೆಲವು ಸಮುದಾಯದ ಹಿರಿಯರ ಆದೇಶದ ಮೇರೆಗೆ ಈ ಇಬ್ಬರು ಮಹಿಳೆಯರ ತಲೆ ಬೋಳಿಸಿಕೊಳ್ಳುವಂತೆ ಒತ್ತಾಯಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಕೆಲವು ಯುವಕ -ಯುವತಿಯರು ವಾರದ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಅಂತ್ಯಕ್ರಿಯೆ ನಡೆಸಲಾಯಿತು ಎಂದು ಅವರು ಹೇಳಿದರು. ನಂತರ, ಅವರ ಸಂಬಂಧಿಕರು ಅವರ ಫೋನ್‌ನಲ್ಲಿ ಆಡಿಯೊ-ರೆಕಾರ್ಡ್‌ಗಳನ್ನು ಪೊಲೀಸರಿಗೆ ಒಪ್ಪಿದಿದ್ದಾರೆ. ಈ ಇಬ್ಬರು ಮಹಿಳೆಯರು 16 ಅಥವಾ 17 ವರ್ಷ ವಯಸ್ಸಿನ ಹದಿಹರೆಯದವರೊಂದಿಗೆ ಹಣಕ್ಕಾಗಿ ಚೌಕಾಶಿ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಯುವಕ -ಯುವತಿಯರು ಮತ್ತು ಈ ಮಹಿಳೆಯರು ಜಿಲ್ಲೆಯ ಒಂದೇ ಗ್ರಾಮದವರು ಎಂದು ಪೊಲೀಸರು ಹೇಳಿದ್ದಾರೆ. ಇಬ್ಬರು ಮಹಿಳೆಯರು ಈ ಯುವಕ -ಯುವತಿಯರನ್ನು ಓಡಿಸಿ ಕೊಂದಿದ್ದಾರೆ ಎಂದು ಶಂಕಿಸಲಾಗಿದ್ದು, ಈ ಕಾರಣಕ್ಕೆ ಅವರ ತಲೆ ಬೋಳಿಸಲಾಗಿದೆ ಎಂದು ಮಹಿಳೆಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ತಿಳಿಸಿದ್ದಾರೆ. ಅಕ್ರಮ ಬಂಧನ ಸೇರಿದಂತೆ ಆರೋಪದ ಮೇಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Published On - 5:00 pm, Tue, 20 September 22

Follow Us
Web contact
Web contact

TV9 Kannada

Read More
ಡಿಕೆಶಿ ಕರೆದೊಯ್ಯಲು ಬಂದ ಹೊಸ ಬೆಂಜ್ ಕಾರು ಹೇಗಿದೆ ನೋಡಿ
ಡಿಕೆಶಿ ಕರೆದೊಯ್ಯಲು ಬಂದ ಹೊಸ ಬೆಂಜ್ ಕಾರು ಹೇಗಿದೆ ನೋಡಿ
ವೈಭವ್ ಸಿಕ್ಸರ್​ಗಳ ಸುನಾಮಿಗೆ ಗೇಲ್ ದಾಖಲೆ ಧ್ವಂಸ
ವೈಭವ್ ಸಿಕ್ಸರ್​ಗಳ ಸುನಾಮಿಗೆ ಗೇಲ್ ದಾಖಲೆ ಧ್ವಂಸ
‘ಸಿಟಿ ಲೈಟ್ಸ್’ ಸಿನಿಮಾ: ದುನಿಯಾ ವಿಜಯ್ ನಿರ್ದೇಶನ ಮಾಡುವ ಸ್ಟೈಲ್ ನೋಡಿ..
‘ಸಿಟಿ ಲೈಟ್ಸ್’ ಸಿನಿಮಾ: ದುನಿಯಾ ವಿಜಯ್ ನಿರ್ದೇಶನ ಮಾಡುವ ಸ್ಟೈಲ್ ನೋಡಿ..
ಸಿದ್ದರಾಮಯ್ಯ ಮನೆ ಮುಂದೆ ಭುಗಿಲೆದ್ದ ಆಕ್ರೋಶ: ಅಭಿಮಾನಿಗಳು ಪೊಲಿಸ್ ವಶಕ್ಕೆ
ಸಿದ್ದರಾಮಯ್ಯ ಮನೆ ಮುಂದೆ ಭುಗಿಲೆದ್ದ ಆಕ್ರೋಶ: ಅಭಿಮಾನಿಗಳು ಪೊಲಿಸ್ ವಶಕ್ಕೆ
ಹಂಪಿಯಿಂದ ಕೋಲಾರಕ್ಕೆ ಶಿಫ್ಟ್: ಸ್ಥಳ ಬದಲಾಗಿದ್ದಕ್ಕೆ ವಿಚಲಿತಗೊಂಡ ಆನೆ
ಹಂಪಿಯಿಂದ ಕೋಲಾರಕ್ಕೆ ಶಿಫ್ಟ್: ಸ್ಥಳ ಬದಲಾಗಿದ್ದಕ್ಕೆ ವಿಚಲಿತಗೊಂಡ ಆನೆ
ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ತಲೆ ಬೋಳಿಸಿ, ಅರೆಬೆತ್ತಲೆ ಮೆರವಣಿಗೆ!
ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ತಲೆ ಬೋಳಿಸಿ, ಅರೆಬೆತ್ತಲೆ ಮೆರವಣಿಗೆ!
ಸಿಎಂ ರಾಜೀನಾಮೆ ಸುದ್ದಿ ನಡುವೆ ಕುತೂಹಲ ಮೂಡಿಸಿದ ಮುಸ್ಲಿಂ ನಾಯಕರ ಸಭೆ
ಸಿಎಂ ರಾಜೀನಾಮೆ ಸುದ್ದಿ ನಡುವೆ ಕುತೂಹಲ ಮೂಡಿಸಿದ ಮುಸ್ಲಿಂ ನಾಯಕರ ಸಭೆ
ನಾಳೆ CM ರಾಜೀನಾಮೆ ಕೊಡ್ತೀನಿ ಎಂದಿದ್ದಾರೆ : ಬಹಿರಂಗ ಪಡಿಸಿದ ಕೈ ಶಾಸಕ
ನಾಳೆ CM ರಾಜೀನಾಮೆ ಕೊಡ್ತೀನಿ ಎಂದಿದ್ದಾರೆ : ಬಹಿರಂಗ ಪಡಿಸಿದ ಕೈ ಶಾಸಕ
ಕೇರಳದಲ್ಲಿ ಪಿಣರಾಯಿ ವಿಜಯನ್ ಬೆಂಬಲಿಗರಿಂದ ಇಡಿ ತಂಡದ ಮೇಲೆ ದಾಳಿ
ಕೇರಳದಲ್ಲಿ ಪಿಣರಾಯಿ ವಿಜಯನ್ ಬೆಂಬಲಿಗರಿಂದ ಇಡಿ ತಂಡದ ಮೇಲೆ ದಾಳಿ
ನಿಯಂತ್ರಣ ತಪ್ಪಿ ಚರಂಡಿಗೆ ಡಿಕ್ಕಿ ಹೊಡೆದ ಕಾರು
ನಿಯಂತ್ರಣ ತಪ್ಪಿ ಚರಂಡಿಗೆ ಡಿಕ್ಕಿ ಹೊಡೆದ ಕಾರು