AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹದಿಹರೆಯದ ಯುವಕ – ಯುವತಿಯರನ್ನು ಆತ್ಮಹತ್ಯೆಗೆ ಪ್ರೇರೇಪಿಸಿದ ಮಹಿಳೆಯರ ತಲೆ ಬೋಳಿಸಿದ ಗ್ರಾಮಸ್ಥರು

ಇಬ್ಬರು ಮಹಿಳೆಯರು ಹದಿಹರೆಯದ ಯುವಕ - ಯುವತಿಯರ ತಲೆ ಕೆಡಿಸಿ ಆತ್ಮಹತ್ಯೆಗೆ ಪ್ರೇರೇಪಿಸುತ್ತಿದ್ದರೆ ಎಂದು ಗ್ರಾಮದ ಮತ್ತು ಕೆಲವು ಸಮುದಾಯದ ಹಿರಿಯರ ಆದೇಶದ ಮೇರೆಗೆ ಈ ಇಬ್ಬರು ಮಹಿಳೆಯರ ತಲೆ ಬೋಳಿಸಿಕೊಳ್ಳುವಂತೆ ಒತ್ತಾಯಿಸಲಾಗಿದೆ

ಹದಿಹರೆಯದ ಯುವಕ - ಯುವತಿಯರನ್ನು ಆತ್ಮಹತ್ಯೆಗೆ ಪ್ರೇರೇಪಿಸಿದ ಮಹಿಳೆಯರ ತಲೆ ಬೋಳಿಸಿದ ಗ್ರಾಮಸ್ಥರು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Sep 20, 2022 | 5:01 PM

Share

ಹೈದರಾಬಾದ್: ತೆಲಂಗಾಣದ ಹಲವು ಜಿಲ್ಲೆಯಲ್ಲಿ ಇಬ್ಬರು ಮಹಿಳೆಯರು ಹದಿಹರೆಯದ ಯುವಕ – ಯುವತಿಯರ ತಲೆ ಕೆಡಿಸಿ ಆತ್ಮಹತ್ಯೆಗೆ ಪ್ರೇರೇಪಿಸುತ್ತಿದ್ದರೆ ಎಂದು ಗ್ರಾಮದ ಮತ್ತು ಕೆಲವು ಸಮುದಾಯದ ಹಿರಿಯರ ಆದೇಶದ ಮೇರೆಗೆ ಈ ಇಬ್ಬರು ಮಹಿಳೆಯರ ತಲೆ ಬೋಳಿಸಿಕೊಳ್ಳುವಂತೆ ಒತ್ತಾಯಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಕೆಲವು ಯುವಕ -ಯುವತಿಯರು ವಾರದ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಅಂತ್ಯಕ್ರಿಯೆ ನಡೆಸಲಾಯಿತು ಎಂದು ಅವರು ಹೇಳಿದರು. ನಂತರ, ಅವರ ಸಂಬಂಧಿಕರು ಅವರ ಫೋನ್‌ನಲ್ಲಿ ಆಡಿಯೊ-ರೆಕಾರ್ಡ್‌ಗಳನ್ನು ಪೊಲೀಸರಿಗೆ ಒಪ್ಪಿದಿದ್ದಾರೆ. ಈ ಇಬ್ಬರು ಮಹಿಳೆಯರು 16 ಅಥವಾ 17 ವರ್ಷ ವಯಸ್ಸಿನ ಹದಿಹರೆಯದವರೊಂದಿಗೆ ಹಣಕ್ಕಾಗಿ ಚೌಕಾಶಿ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಯುವಕ -ಯುವತಿಯರು ಮತ್ತು ಈ ಮಹಿಳೆಯರು ಜಿಲ್ಲೆಯ ಒಂದೇ ಗ್ರಾಮದವರು ಎಂದು ಪೊಲೀಸರು ಹೇಳಿದ್ದಾರೆ. ಇಬ್ಬರು ಮಹಿಳೆಯರು ಈ ಯುವಕ -ಯುವತಿಯರನ್ನು ಓಡಿಸಿ ಕೊಂದಿದ್ದಾರೆ ಎಂದು ಶಂಕಿಸಲಾಗಿದ್ದು, ಈ ಕಾರಣಕ್ಕೆ ಅವರ ತಲೆ ಬೋಳಿಸಲಾಗಿದೆ ಎಂದು ಮಹಿಳೆಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ತಿಳಿಸಿದ್ದಾರೆ. ಅಕ್ರಮ ಬಂಧನ ಸೇರಿದಂತೆ ಆರೋಪದ ಮೇಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Published On - 5:00 pm, Tue, 20 September 22

Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್