AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ನಡುರಸ್ತೆಯಲ್ಲಿ ವೃದ್ಧನ ಅಡ್ಡಗಟ್ಟಿ ದರೋಡೆ; ಸಿಸಿಟಿವಿ ವಿಡಿಯೋ ವೈರಲ್

ದೆಹಲಿಯಲ್ಲಿ ಬೆಳಗಿನ ಜಾವ 3.30ಕ್ಕೆ ರಾಮ್ ನಿವಾಸ್ ಎಂಬ ವ್ಯಕ್ತಿ ತನ್ನ ಮನೆಗೆ ನಡೆದುಕೊಂಡು ಹೋಗುವಾಗ ಅಪರಿಚಿತರು ದಾಳಿ ನಡೆಸಿದ್ದಾರೆ. ಇದರ ಸಿಸಿಟಿವಿ ವಿಡಿಯೋ ವೈರಲ್ ಆಗಿದೆ.

Crime News: ನಡುರಸ್ತೆಯಲ್ಲಿ ವೃದ್ಧನ ಅಡ್ಡಗಟ್ಟಿ ದರೋಡೆ; ಸಿಸಿಟಿವಿ ವಿಡಿಯೋ ವೈರಲ್
ದರೋಡೆಯ ದೃಶ್ಯ
TV9 Web
| Edited By: |

Updated on: Aug 27, 2021 | 6:07 PM

Share

ದೆಹಲಿ: ರಸ್ತೆಯಲ್ಲಿ ಮನೆಗೆ ನಡೆದುಕೊಂಡು ಹೋಗುತ್ತಿದ್ದ 65 ವರ್ಷದ ವ್ಯಕ್ತಿಯ ಮೇಲೆ ಇದ್ದಕ್ಕಿದ್ದಂತೆ ದಾಳಿ ಮಾಡಿದ ದರೋಡೆಕೋರರು ಅವರ ಬಳಿಯಿದ್ದ ಹಣವನ್ನೆಲ್ಲ ದೋಚಿಕೊಂಡು ಓಡಿಹೋಗಿರುವ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆ ವ್ಯಕ್ತಿ ನಡೆದುಕೊಂಡು ಹೋಗುವಾಗ ಹಿಂದಿನಿಂದ ಬಹಳ ದೂರ ಹಿಂಬಾಲಿಸಿದ ಇಬ್ಬರು ಅಪರಿಚಿತರು ಆ ವ್ಯಕ್ತಿಯ ಕುತ್ತಿಗೆಯನ್ನು ಹಿಡಿದು, ಆತನ ಕೈಲಿದ್ದ ಬ್ಯಾಗ್​ನೊಂದಿಗೆ ಪರಾರಿಯಾಗಿದ್ದಾರೆ.

ಈ ಕುರಿತು ಕೇಸ್ ದಾಖಲಿಸಲಾಗಿದ್ದು, ಇನ್ನೂ ಯಾರನ್ನೂ ಬಂಧಿಸಿಲ್ಲ. ಬೆಳಗಿನ ಜಾವ 3.30ಕ್ಕೆ ರಾಮ್ ನಿವಾಸ್ ಎಂಬ ವ್ಯಕ್ತಿ ತನ್ನ ಮನೆಗೆ ನಡೆದುಕೊಂಡು ಹೋಗುವಾಗ ಅಪರಿಚಿತರು ದಾಳಿ ನಡೆಸಿದ್ದಾರೆ. ಅವರು ತಮ್ಮ ಮನೆ ತಲುಪುವ ಸ್ವಲ್ಪ ಹೊತ್ತಿನ ಮೊದಲು ಈ ಘಟನೆ ನಡೆದಿದೆ. ಹಿಂದಿನಿಂದ ಬಂದ ಇಬ್ಬರ ರಾಮ್ ಅವರ ಕುತ್ತಿಗೆಯನ್ನು ಹಿಡಿದು, ಅವರ ಕೈಲಿದ್ದ ಬ್ಯಾಗ್ ಕಸಿದುಕೊಂಡು ಓಡಿಹೋಗಿದ್ದಾರೆ.

ದರೋಡೆಕೋರರ ಕೈಯಿಂದ ಬಿಡಿಸಿಕೊಳ್ಳಲು ರಾಮ್ ಅವರು ಎಷ್ಟೇ ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ. ಅವರನ್ನು ಕೆಳಗೆ ತಳ್ಳಿದ ದರೋಡೆಕೋರರು ಎಸ್ಕೇಪ್ ಆಗಿದ್ದಾರೆ. ಪೊಲೀಸ್ ಚೆಕ್​ಪೋಸ್ಟ್​ನಿಂದ ಕೇವಲ 200 ಮೀಟರ್ ದೂರದಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ: Crime News: ಯೂನಿಫಾರ್ಮ್ ಎಲ್ಲಿ ಎಂದ ಪ್ರಿನ್ಸಿಪಾಲ್ ತಲೆಗೆ ಗನ್ ಹಿಡಿದ ವಿದ್ಯಾರ್ಥಿ!

Crime News: ತ್ರಿಶೂಲದಿಂದ ಇರಿದು ಅರ್ಚಕನ ಬರ್ಬರ ಹತ್ಯೆ; ದೇವಸ್ಥಾನದಲ್ಲಿ ಅರೆ ಸುಟ್ಟ ಶವ ಪತ್ತೆ

(Viral Video Senior citizen robbed in Northwest Delhi CCTV Video Viral)

ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​