AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ನಡುರಸ್ತೆಯಲ್ಲಿ ವೃದ್ಧನ ಅಡ್ಡಗಟ್ಟಿ ದರೋಡೆ; ಸಿಸಿಟಿವಿ ವಿಡಿಯೋ ವೈರಲ್

ದೆಹಲಿಯಲ್ಲಿ ಬೆಳಗಿನ ಜಾವ 3.30ಕ್ಕೆ ರಾಮ್ ನಿವಾಸ್ ಎಂಬ ವ್ಯಕ್ತಿ ತನ್ನ ಮನೆಗೆ ನಡೆದುಕೊಂಡು ಹೋಗುವಾಗ ಅಪರಿಚಿತರು ದಾಳಿ ನಡೆಸಿದ್ದಾರೆ. ಇದರ ಸಿಸಿಟಿವಿ ವಿಡಿಯೋ ವೈರಲ್ ಆಗಿದೆ.

Crime News: ನಡುರಸ್ತೆಯಲ್ಲಿ ವೃದ್ಧನ ಅಡ್ಡಗಟ್ಟಿ ದರೋಡೆ; ಸಿಸಿಟಿವಿ ವಿಡಿಯೋ ವೈರಲ್
ದರೋಡೆಯ ದೃಶ್ಯ
TV9 Web
| Edited By: |

Updated on: Aug 27, 2021 | 6:07 PM

Share

ದೆಹಲಿ: ರಸ್ತೆಯಲ್ಲಿ ಮನೆಗೆ ನಡೆದುಕೊಂಡು ಹೋಗುತ್ತಿದ್ದ 65 ವರ್ಷದ ವ್ಯಕ್ತಿಯ ಮೇಲೆ ಇದ್ದಕ್ಕಿದ್ದಂತೆ ದಾಳಿ ಮಾಡಿದ ದರೋಡೆಕೋರರು ಅವರ ಬಳಿಯಿದ್ದ ಹಣವನ್ನೆಲ್ಲ ದೋಚಿಕೊಂಡು ಓಡಿಹೋಗಿರುವ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆ ವ್ಯಕ್ತಿ ನಡೆದುಕೊಂಡು ಹೋಗುವಾಗ ಹಿಂದಿನಿಂದ ಬಹಳ ದೂರ ಹಿಂಬಾಲಿಸಿದ ಇಬ್ಬರು ಅಪರಿಚಿತರು ಆ ವ್ಯಕ್ತಿಯ ಕುತ್ತಿಗೆಯನ್ನು ಹಿಡಿದು, ಆತನ ಕೈಲಿದ್ದ ಬ್ಯಾಗ್​ನೊಂದಿಗೆ ಪರಾರಿಯಾಗಿದ್ದಾರೆ.

ಈ ಕುರಿತು ಕೇಸ್ ದಾಖಲಿಸಲಾಗಿದ್ದು, ಇನ್ನೂ ಯಾರನ್ನೂ ಬಂಧಿಸಿಲ್ಲ. ಬೆಳಗಿನ ಜಾವ 3.30ಕ್ಕೆ ರಾಮ್ ನಿವಾಸ್ ಎಂಬ ವ್ಯಕ್ತಿ ತನ್ನ ಮನೆಗೆ ನಡೆದುಕೊಂಡು ಹೋಗುವಾಗ ಅಪರಿಚಿತರು ದಾಳಿ ನಡೆಸಿದ್ದಾರೆ. ಅವರು ತಮ್ಮ ಮನೆ ತಲುಪುವ ಸ್ವಲ್ಪ ಹೊತ್ತಿನ ಮೊದಲು ಈ ಘಟನೆ ನಡೆದಿದೆ. ಹಿಂದಿನಿಂದ ಬಂದ ಇಬ್ಬರ ರಾಮ್ ಅವರ ಕುತ್ತಿಗೆಯನ್ನು ಹಿಡಿದು, ಅವರ ಕೈಲಿದ್ದ ಬ್ಯಾಗ್ ಕಸಿದುಕೊಂಡು ಓಡಿಹೋಗಿದ್ದಾರೆ.

ದರೋಡೆಕೋರರ ಕೈಯಿಂದ ಬಿಡಿಸಿಕೊಳ್ಳಲು ರಾಮ್ ಅವರು ಎಷ್ಟೇ ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ. ಅವರನ್ನು ಕೆಳಗೆ ತಳ್ಳಿದ ದರೋಡೆಕೋರರು ಎಸ್ಕೇಪ್ ಆಗಿದ್ದಾರೆ. ಪೊಲೀಸ್ ಚೆಕ್​ಪೋಸ್ಟ್​ನಿಂದ ಕೇವಲ 200 ಮೀಟರ್ ದೂರದಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ: Crime News: ಯೂನಿಫಾರ್ಮ್ ಎಲ್ಲಿ ಎಂದ ಪ್ರಿನ್ಸಿಪಾಲ್ ತಲೆಗೆ ಗನ್ ಹಿಡಿದ ವಿದ್ಯಾರ್ಥಿ!

Crime News: ತ್ರಿಶೂಲದಿಂದ ಇರಿದು ಅರ್ಚಕನ ಬರ್ಬರ ಹತ್ಯೆ; ದೇವಸ್ಥಾನದಲ್ಲಿ ಅರೆ ಸುಟ್ಟ ಶವ ಪತ್ತೆ

(Viral Video Senior citizen robbed in Northwest Delhi CCTV Video Viral)

Follow Us
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು