AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಗಿಣಿ ಹಾದಿಯಲ್ಲಿ.. ವಿರೇನ್​ ಖನ್ನಾ, ರವಿಶಂಕರ್ ಸಹ 5 ದಿನ ಪೊಲೀಸ್​ ಕಸ್ಟಡಿಗೆ

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್​ ಮಾಫಿಯಾ ನಂಟು ಆರೋಪ ಕೇಸ್​ಗೆ ಸಂಬಂಧಿಸಿ ಆರೋಪಿಗಳಾದ ವಿರೇನ್ ಖನ್ನಾ ಹಾಗೂ ರವಿಶಂಕರ್​ನ​ 5 ದಿನ ಪೊಲೀಸ್​ ಕಸ್ಟಡಿಗೆ ಒಪ್ಪಿಸಲಾಗಿದೆ. ನ್ಯಾಯಾಧೀಶರು ಆರೋಪಿಗಳನ್ನ 5 ದಿನಗಳ ಕಾಲ ಪೊಲೀಸ್​ ಕಸ್ಟಡಿಗೆ ನೀಡಿದ್ದಾರೆ. ವೀರೇನ್​ ಮತ್ತು ರವಿಶಂಕರ್​ ತನಿಖೆಗೆ ಸಹಕರಿಸದ ಹಿನ್ನೆಲೆಯಲ್ಲಿ ಪೊಲೀಸರು ಇಬ್ಬರನ್ನೂ 8 ದಿನಗಳ ಕಾಲ ತಮ್ಮ ವಶಕ್ಕೆ ಕೋರಿ ಮನವಿ ಮಾಡಿದ್ದರು. ಆದರೆ ನ್ಯಾಯಾಲಯವು ಆರೋಪಿಗಳನ್ನ ಕೇವಲ 5 ದಿನಗಳ ಕಾಲ ಮಾತ್ರ ಪೊಲೀಸ್​ ಕಸ್ಟಡಿಗೆ ಒಪ್ಪಿಸಿದೆ. ಜೊತೆಗೆ, ತನಿಖೆಗೆ […]

ರಾಗಿಣಿ ಹಾದಿಯಲ್ಲಿ.. ವಿರೇನ್​ ಖನ್ನಾ, ರವಿಶಂಕರ್ ಸಹ 5 ದಿನ ಪೊಲೀಸ್​ ಕಸ್ಟಡಿಗೆ
KUSHAL V
| Edited By: |

Updated on:Sep 07, 2020 | 6:19 PM

Share

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್​ ಮಾಫಿಯಾ ನಂಟು ಆರೋಪ ಕೇಸ್​ಗೆ ಸಂಬಂಧಿಸಿ ಆರೋಪಿಗಳಾದ ವಿರೇನ್ ಖನ್ನಾ ಹಾಗೂ ರವಿಶಂಕರ್​ನ​ 5 ದಿನ ಪೊಲೀಸ್​ ಕಸ್ಟಡಿಗೆ ಒಪ್ಪಿಸಲಾಗಿದೆ.

ನ್ಯಾಯಾಧೀಶರು ಆರೋಪಿಗಳನ್ನ 5 ದಿನಗಳ ಕಾಲ ಪೊಲೀಸ್​ ಕಸ್ಟಡಿಗೆ ನೀಡಿದ್ದಾರೆ. ವೀರೇನ್​ ಮತ್ತು ರವಿಶಂಕರ್​ ತನಿಖೆಗೆ ಸಹಕರಿಸದ ಹಿನ್ನೆಲೆಯಲ್ಲಿ ಪೊಲೀಸರು ಇಬ್ಬರನ್ನೂ 8 ದಿನಗಳ ಕಾಲ ತಮ್ಮ ವಶಕ್ಕೆ ಕೋರಿ ಮನವಿ ಮಾಡಿದ್ದರು.

ಆದರೆ ನ್ಯಾಯಾಲಯವು ಆರೋಪಿಗಳನ್ನ ಕೇವಲ 5 ದಿನಗಳ ಕಾಲ ಮಾತ್ರ ಪೊಲೀಸ್​ ಕಸ್ಟಡಿಗೆ ಒಪ್ಪಿಸಿದೆ. ಜೊತೆಗೆ, ತನಿಖೆಗೆ ಸಹಕರಿಸುವಂತೆ ಖನ್ನಾಗೆ ನ್ಯಾಯಾಧೀಶರು ಸೂಚನೆ ಸಹ ನೀಡಿದ್ದಾರೆ.

Published On - 6:11 pm, Mon, 7 September 20

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!