AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಗಿಣಿ ಹಾದಿಯಲ್ಲಿ.. ವಿರೇನ್​ ಖನ್ನಾ, ರವಿಶಂಕರ್ ಸಹ 5 ದಿನ ಪೊಲೀಸ್​ ಕಸ್ಟಡಿಗೆ

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್​ ಮಾಫಿಯಾ ನಂಟು ಆರೋಪ ಕೇಸ್​ಗೆ ಸಂಬಂಧಿಸಿ ಆರೋಪಿಗಳಾದ ವಿರೇನ್ ಖನ್ನಾ ಹಾಗೂ ರವಿಶಂಕರ್​ನ​ 5 ದಿನ ಪೊಲೀಸ್​ ಕಸ್ಟಡಿಗೆ ಒಪ್ಪಿಸಲಾಗಿದೆ. ನ್ಯಾಯಾಧೀಶರು ಆರೋಪಿಗಳನ್ನ 5 ದಿನಗಳ ಕಾಲ ಪೊಲೀಸ್​ ಕಸ್ಟಡಿಗೆ ನೀಡಿದ್ದಾರೆ. ವೀರೇನ್​ ಮತ್ತು ರವಿಶಂಕರ್​ ತನಿಖೆಗೆ ಸಹಕರಿಸದ ಹಿನ್ನೆಲೆಯಲ್ಲಿ ಪೊಲೀಸರು ಇಬ್ಬರನ್ನೂ 8 ದಿನಗಳ ಕಾಲ ತಮ್ಮ ವಶಕ್ಕೆ ಕೋರಿ ಮನವಿ ಮಾಡಿದ್ದರು. ಆದರೆ ನ್ಯಾಯಾಲಯವು ಆರೋಪಿಗಳನ್ನ ಕೇವಲ 5 ದಿನಗಳ ಕಾಲ ಮಾತ್ರ ಪೊಲೀಸ್​ ಕಸ್ಟಡಿಗೆ ಒಪ್ಪಿಸಿದೆ. ಜೊತೆಗೆ, ತನಿಖೆಗೆ […]

ರಾಗಿಣಿ ಹಾದಿಯಲ್ಲಿ.. ವಿರೇನ್​ ಖನ್ನಾ, ರವಿಶಂಕರ್ ಸಹ 5 ದಿನ ಪೊಲೀಸ್​ ಕಸ್ಟಡಿಗೆ
KUSHAL V
| Edited By: ಸಾಧು ಶ್ರೀನಾಥ್​|

Updated on:Sep 07, 2020 | 6:19 PM

Share

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್​ ಮಾಫಿಯಾ ನಂಟು ಆರೋಪ ಕೇಸ್​ಗೆ ಸಂಬಂಧಿಸಿ ಆರೋಪಿಗಳಾದ ವಿರೇನ್ ಖನ್ನಾ ಹಾಗೂ ರವಿಶಂಕರ್​ನ​ 5 ದಿನ ಪೊಲೀಸ್​ ಕಸ್ಟಡಿಗೆ ಒಪ್ಪಿಸಲಾಗಿದೆ.

ನ್ಯಾಯಾಧೀಶರು ಆರೋಪಿಗಳನ್ನ 5 ದಿನಗಳ ಕಾಲ ಪೊಲೀಸ್​ ಕಸ್ಟಡಿಗೆ ನೀಡಿದ್ದಾರೆ. ವೀರೇನ್​ ಮತ್ತು ರವಿಶಂಕರ್​ ತನಿಖೆಗೆ ಸಹಕರಿಸದ ಹಿನ್ನೆಲೆಯಲ್ಲಿ ಪೊಲೀಸರು ಇಬ್ಬರನ್ನೂ 8 ದಿನಗಳ ಕಾಲ ತಮ್ಮ ವಶಕ್ಕೆ ಕೋರಿ ಮನವಿ ಮಾಡಿದ್ದರು.

ಆದರೆ ನ್ಯಾಯಾಲಯವು ಆರೋಪಿಗಳನ್ನ ಕೇವಲ 5 ದಿನಗಳ ಕಾಲ ಮಾತ್ರ ಪೊಲೀಸ್​ ಕಸ್ಟಡಿಗೆ ಒಪ್ಪಿಸಿದೆ. ಜೊತೆಗೆ, ತನಿಖೆಗೆ ಸಹಕರಿಸುವಂತೆ ಖನ್ನಾಗೆ ನ್ಯಾಯಾಧೀಶರು ಸೂಚನೆ ಸಹ ನೀಡಿದ್ದಾರೆ.

Published On - 6:11 pm, Mon, 7 September 20

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ