AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅದು ನನ್ನ ವೈಯಕ್ತಿಕ ವಿಚಾರ, ನೀವು ಹಾಗೆಲ್ಲ ನೋಡುವಂತಿಲ್ಲ -CCB ತಂಡಕ್ಕೆ ಖನ್ನಾ ಆವಾಜ್​

ಬೆಂಗಳೂರು: ಜಟ್ಟಿ ಬಿದ್ರೂ ಮೀಸೆ ಮಣ್ಣಾಗಿಲ್ಲ ಎಂಬಂತೆ ತಾನು ಅರೆಸ್ಟ್​ ಆಗಿದ್ರೂ A3 ಆರೋಪಿ ವಿರೇನ್​ ಖನ್ನಾಗೆ ದುಡ್ಡಿನ ದರ್ಪ ಇನ್ನೂ ಇಳಿದಿಲ್ಲ ಅನ್ನಿಸುತ್ತೆ. ಇದೀಗ, CCB ಅಧಿಕಾರಿಗಳಿಗೆ A3 ವಿರೇನ್ ಖನ್ನಾ ಕಿರಿಕ್ ಕೊಡ್ತಿದ್ದಾನಂತೆ. ಬಂಧನವಾಗಿ ಇಷ್ಟು ದಿನವಾದರೂ ಖನ್ನಾ ತನ್ನ ಮೊಬೈಲ್​ ಅನ್​ಲಾಕ್​ ಮಾಡಿಕೊಡುತ್ತಿರಲಿಲ್ಲ ಎಂದು ತಿಳಿದುಬಂದಿದೆ. ಅದು ನನ್ನ ವೈಯಕ್ತಿಕ ವಿಚಾರ. ನೀವು ಹಾಗೆಲ್ಲ ನೋಡುವಂತಿಲ್ಲವೆಂದು ಅಧಿಕಾರಿಗಳಿಗೆ ಕಿರಿಕ್​ ಕೊಡುತ್ತಿದ್ದನಂತೆ. CCB ಪೊಲೀಸರ ಸೂಚನೆಗೆ ಕೇರ್​ ಮಾಡದ ಖನ್ನಾ ಎಷ್ಟೇ ಮನವಿ ಮಾಡಿದ್ರು […]

ಅದು ನನ್ನ ವೈಯಕ್ತಿಕ ವಿಚಾರ, ನೀವು ಹಾಗೆಲ್ಲ ನೋಡುವಂತಿಲ್ಲ -CCB ತಂಡಕ್ಕೆ ಖನ್ನಾ ಆವಾಜ್​
KUSHAL V
|

Updated on: Sep 15, 2020 | 6:24 PM

Share

ಬೆಂಗಳೂರು: ಜಟ್ಟಿ ಬಿದ್ರೂ ಮೀಸೆ ಮಣ್ಣಾಗಿಲ್ಲ ಎಂಬಂತೆ ತಾನು ಅರೆಸ್ಟ್​ ಆಗಿದ್ರೂ A3 ಆರೋಪಿ ವಿರೇನ್​ ಖನ್ನಾಗೆ ದುಡ್ಡಿನ ದರ್ಪ ಇನ್ನೂ ಇಳಿದಿಲ್ಲ ಅನ್ನಿಸುತ್ತೆ. ಇದೀಗ, CCB ಅಧಿಕಾರಿಗಳಿಗೆ A3 ವಿರೇನ್ ಖನ್ನಾ ಕಿರಿಕ್ ಕೊಡ್ತಿದ್ದಾನಂತೆ. ಬಂಧನವಾಗಿ ಇಷ್ಟು ದಿನವಾದರೂ ಖನ್ನಾ ತನ್ನ ಮೊಬೈಲ್​ ಅನ್​ಲಾಕ್​ ಮಾಡಿಕೊಡುತ್ತಿರಲಿಲ್ಲ ಎಂದು ತಿಳಿದುಬಂದಿದೆ. ಅದು ನನ್ನ ವೈಯಕ್ತಿಕ ವಿಚಾರ. ನೀವು ಹಾಗೆಲ್ಲ ನೋಡುವಂತಿಲ್ಲವೆಂದು ಅಧಿಕಾರಿಗಳಿಗೆ ಕಿರಿಕ್​ ಕೊಡುತ್ತಿದ್ದನಂತೆ. CCB ಪೊಲೀಸರ ಸೂಚನೆಗೆ ಕೇರ್​ ಮಾಡದ ಖನ್ನಾ ಎಷ್ಟೇ ಮನವಿ ಮಾಡಿದ್ರು ತನಿಖಾಧಿಕಾರಿಗೆ ಸಹಕರಿಸುತ್ತಿರಲಿಲ್ಲ ಎಂಬ ಮಾಹಿತಿ ಸಿಕ್ಕಿದೆ. ಇದರಿಂದ ವಿರೇನ್​ ಖನ್ನಾ ಅಧಿಕಾರಿಗಳಿಗೆ ದೊಡ್ಡ ತಲೆನೋವಾಗಿ ಬಿಟ್ಟಿದ್ದ.

ಕೊನೆಗೆ, ಕೋರ್ಟ್ ಮೂಲಕ ಸೂಚನೆ ನೀಡಿಸಿದ CCB ಪೊಲೀಸರು ಆತನಿಗೆ ಮೊಬೈಲ್​ ಫೋನ್​ ಅನ್​ಲಾಕ್​ ಮಾಡುವಂತೆ ಹೇಳಿದ್ದಾರೆ. ಇದಕ್ಕೆ ಒಪ್ಪಿದ ಖನ್ನಾ ಮೊಬೈಲ್​ ಅನ್​ಲಾಕ್​ ಮಾಡಿಕೊಟ್ಟಿದ್ದು ಸದ್ಯ FSL ತಜ್ಞರಿಂದ ವಿರೇನ್ ಖನ್ನಾ​ ಮೊಬೈಲ್ ಪರಿಶೀಲನೆ ನಡೆಸಲಾಗುತ್ತಿದೆ.

ಇದೀಗ, ಕಳೆದ ಎರಡು ದಿ‌ನಗಳಿಂದ ಪರಿಶೀಲನೆ ನಡೆಸಲಾಗುತ್ತಿದ್ದು ಖನ್ನಾ ಮೊಬೈಲ್​ನಲ್ಲಿ ಪ್ರಮುಖ ಮಾಹಿತಿಗಳು, ದೊಡ್ಡ ದೊಡ್ಡವರ ಫೋನ್ ನಂಬರ್​ಗಳು ಪತ್ತೆಯಾಗಿದೆ. ಜೊತೆಗೆ, WhatsApp ಚಾಟ್ ಕೂಡ ರಿಟ್ರೀವ್ ಮಾಡುತ್ತಿರುವ ತಜ್ಞರಿಗೆ ಖನ್ನಾ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಂಪರ್ಕ ಹೊಂದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಈ ಮಾಹಿತಿಯನ್ನು ಇಟ್ಟುಕೊಂಡು ಅಧಿಕಾರಿಗಳು ತನಿಖೆಯನ್ನ ಮತ್ತಷ್ಟು ಚುರುಕುಗೊಳಿಸಲಿದ್ದಾರೆ ಎಂದು ಹೇಳಲಾಗಿದೆ.

ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ