AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅದು ನನ್ನ ವೈಯಕ್ತಿಕ ವಿಚಾರ, ನೀವು ಹಾಗೆಲ್ಲ ನೋಡುವಂತಿಲ್ಲ -CCB ತಂಡಕ್ಕೆ ಖನ್ನಾ ಆವಾಜ್​

ಬೆಂಗಳೂರು: ಜಟ್ಟಿ ಬಿದ್ರೂ ಮೀಸೆ ಮಣ್ಣಾಗಿಲ್ಲ ಎಂಬಂತೆ ತಾನು ಅರೆಸ್ಟ್​ ಆಗಿದ್ರೂ A3 ಆರೋಪಿ ವಿರೇನ್​ ಖನ್ನಾಗೆ ದುಡ್ಡಿನ ದರ್ಪ ಇನ್ನೂ ಇಳಿದಿಲ್ಲ ಅನ್ನಿಸುತ್ತೆ. ಇದೀಗ, CCB ಅಧಿಕಾರಿಗಳಿಗೆ A3 ವಿರೇನ್ ಖನ್ನಾ ಕಿರಿಕ್ ಕೊಡ್ತಿದ್ದಾನಂತೆ. ಬಂಧನವಾಗಿ ಇಷ್ಟು ದಿನವಾದರೂ ಖನ್ನಾ ತನ್ನ ಮೊಬೈಲ್​ ಅನ್​ಲಾಕ್​ ಮಾಡಿಕೊಡುತ್ತಿರಲಿಲ್ಲ ಎಂದು ತಿಳಿದುಬಂದಿದೆ. ಅದು ನನ್ನ ವೈಯಕ್ತಿಕ ವಿಚಾರ. ನೀವು ಹಾಗೆಲ್ಲ ನೋಡುವಂತಿಲ್ಲವೆಂದು ಅಧಿಕಾರಿಗಳಿಗೆ ಕಿರಿಕ್​ ಕೊಡುತ್ತಿದ್ದನಂತೆ. CCB ಪೊಲೀಸರ ಸೂಚನೆಗೆ ಕೇರ್​ ಮಾಡದ ಖನ್ನಾ ಎಷ್ಟೇ ಮನವಿ ಮಾಡಿದ್ರು […]

ಅದು ನನ್ನ ವೈಯಕ್ತಿಕ ವಿಚಾರ, ನೀವು ಹಾಗೆಲ್ಲ ನೋಡುವಂತಿಲ್ಲ -CCB ತಂಡಕ್ಕೆ ಖನ್ನಾ ಆವಾಜ್​
KUSHAL V
|

Updated on: Sep 15, 2020 | 6:24 PM

Share

ಬೆಂಗಳೂರು: ಜಟ್ಟಿ ಬಿದ್ರೂ ಮೀಸೆ ಮಣ್ಣಾಗಿಲ್ಲ ಎಂಬಂತೆ ತಾನು ಅರೆಸ್ಟ್​ ಆಗಿದ್ರೂ A3 ಆರೋಪಿ ವಿರೇನ್​ ಖನ್ನಾಗೆ ದುಡ್ಡಿನ ದರ್ಪ ಇನ್ನೂ ಇಳಿದಿಲ್ಲ ಅನ್ನಿಸುತ್ತೆ. ಇದೀಗ, CCB ಅಧಿಕಾರಿಗಳಿಗೆ A3 ವಿರೇನ್ ಖನ್ನಾ ಕಿರಿಕ್ ಕೊಡ್ತಿದ್ದಾನಂತೆ. ಬಂಧನವಾಗಿ ಇಷ್ಟು ದಿನವಾದರೂ ಖನ್ನಾ ತನ್ನ ಮೊಬೈಲ್​ ಅನ್​ಲಾಕ್​ ಮಾಡಿಕೊಡುತ್ತಿರಲಿಲ್ಲ ಎಂದು ತಿಳಿದುಬಂದಿದೆ. ಅದು ನನ್ನ ವೈಯಕ್ತಿಕ ವಿಚಾರ. ನೀವು ಹಾಗೆಲ್ಲ ನೋಡುವಂತಿಲ್ಲವೆಂದು ಅಧಿಕಾರಿಗಳಿಗೆ ಕಿರಿಕ್​ ಕೊಡುತ್ತಿದ್ದನಂತೆ. CCB ಪೊಲೀಸರ ಸೂಚನೆಗೆ ಕೇರ್​ ಮಾಡದ ಖನ್ನಾ ಎಷ್ಟೇ ಮನವಿ ಮಾಡಿದ್ರು ತನಿಖಾಧಿಕಾರಿಗೆ ಸಹಕರಿಸುತ್ತಿರಲಿಲ್ಲ ಎಂಬ ಮಾಹಿತಿ ಸಿಕ್ಕಿದೆ. ಇದರಿಂದ ವಿರೇನ್​ ಖನ್ನಾ ಅಧಿಕಾರಿಗಳಿಗೆ ದೊಡ್ಡ ತಲೆನೋವಾಗಿ ಬಿಟ್ಟಿದ್ದ.

ಕೊನೆಗೆ, ಕೋರ್ಟ್ ಮೂಲಕ ಸೂಚನೆ ನೀಡಿಸಿದ CCB ಪೊಲೀಸರು ಆತನಿಗೆ ಮೊಬೈಲ್​ ಫೋನ್​ ಅನ್​ಲಾಕ್​ ಮಾಡುವಂತೆ ಹೇಳಿದ್ದಾರೆ. ಇದಕ್ಕೆ ಒಪ್ಪಿದ ಖನ್ನಾ ಮೊಬೈಲ್​ ಅನ್​ಲಾಕ್​ ಮಾಡಿಕೊಟ್ಟಿದ್ದು ಸದ್ಯ FSL ತಜ್ಞರಿಂದ ವಿರೇನ್ ಖನ್ನಾ​ ಮೊಬೈಲ್ ಪರಿಶೀಲನೆ ನಡೆಸಲಾಗುತ್ತಿದೆ.

ಇದೀಗ, ಕಳೆದ ಎರಡು ದಿ‌ನಗಳಿಂದ ಪರಿಶೀಲನೆ ನಡೆಸಲಾಗುತ್ತಿದ್ದು ಖನ್ನಾ ಮೊಬೈಲ್​ನಲ್ಲಿ ಪ್ರಮುಖ ಮಾಹಿತಿಗಳು, ದೊಡ್ಡ ದೊಡ್ಡವರ ಫೋನ್ ನಂಬರ್​ಗಳು ಪತ್ತೆಯಾಗಿದೆ. ಜೊತೆಗೆ, WhatsApp ಚಾಟ್ ಕೂಡ ರಿಟ್ರೀವ್ ಮಾಡುತ್ತಿರುವ ತಜ್ಞರಿಗೆ ಖನ್ನಾ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಂಪರ್ಕ ಹೊಂದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಈ ಮಾಹಿತಿಯನ್ನು ಇಟ್ಟುಕೊಂಡು ಅಧಿಕಾರಿಗಳು ತನಿಖೆಯನ್ನ ಮತ್ತಷ್ಟು ಚುರುಕುಗೊಳಿಸಲಿದ್ದಾರೆ ಎಂದು ಹೇಳಲಾಗಿದೆ.

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!