AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನ ಪಾರ್ಟಿಗಳಿಗೆ ರಾಗಿಣಿ ಬಂದಿದ್ದು ಕೇವಲ 2 ಬಾರಿ.. ಸಂಜನಾ ಬಂದಿದ್ದು ಹಲವು ಬಾರಿ’

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾರ್ಟಿಗಳ ಬಗ್ಗೆ ವಿರೇನ್ ಖನ್ನಾನಿಂದ ಮತ್ತಷ್ಟು ಮಾಹಿತಿ ಹೊರಬಿದ್ದಿದೆ. CCB ವಿಚಾರಣೆ ವೇಳೆ ಮಾಹಿತಿ ನೀಡಿರುವ ವಿರೇನ್ ಖನ್ನಾ ಆಯೋಜಿಸುತ್ತಿದ್ದ ಪಾರ್ಟಿಗಳಿಗೆ ಕೇವಲ ನಟ ನಟಿಯರು, ರಾಜಕಾರಣಿಗಳ ಪುತ್ರರು, ಉದ್ಯಮಿಗಳು ಮಾತ್ರ ಬರುತ್ತಿರಲಿಲ್ಲ. ರಾಷ್ಟ್ರೀಯ, ಅಂತಾರಾಷ್ಟ್ರೀಯ ಕ್ರಿಕೆಟಿಗರು ಕೂಡ ಬರ್ತಿದ್ದರು ಎಂಬ ಮಾಹಿತಿ ನೀಡಿದ್ದಾನಂತೆ. ನನ್ನ ಪಾರ್ಟಿಗಳಿಗೆ ರಾಗಿಣಿ ಬಂದಿದ್ದು ಕೇವಲ 2 ಬಾರಿ ಮಾತ್ರ. ಆದರೆ, ನಟಿ ಸಂಜನಾ ಗಲ್ರಾನಿ ಹಲವು ಬಾರಿ ಪಾರ್ಟಿಗೆ […]

‘ನನ್ನ ಪಾರ್ಟಿಗಳಿಗೆ ರಾಗಿಣಿ ಬಂದಿದ್ದು ಕೇವಲ 2 ಬಾರಿ.. ಸಂಜನಾ ಬಂದಿದ್ದು ಹಲವು ಬಾರಿ’
ನಟಿಯರಾದ ಸಂಜನಾ ಗಲ್ರಾನಿ ಮತ್ತು ರಾಗಿಣಿ ದ್ವಿವೇದಿ
KUSHAL V
|

Updated on: Sep 13, 2020 | 2:11 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾರ್ಟಿಗಳ ಬಗ್ಗೆ ವಿರೇನ್ ಖನ್ನಾನಿಂದ ಮತ್ತಷ್ಟು ಮಾಹಿತಿ ಹೊರಬಿದ್ದಿದೆ. CCB ವಿಚಾರಣೆ ವೇಳೆ ಮಾಹಿತಿ ನೀಡಿರುವ ವಿರೇನ್ ಖನ್ನಾ ಆಯೋಜಿಸುತ್ತಿದ್ದ ಪಾರ್ಟಿಗಳಿಗೆ ಕೇವಲ ನಟ ನಟಿಯರು, ರಾಜಕಾರಣಿಗಳ ಪುತ್ರರು, ಉದ್ಯಮಿಗಳು ಮಾತ್ರ ಬರುತ್ತಿರಲಿಲ್ಲ. ರಾಷ್ಟ್ರೀಯ, ಅಂತಾರಾಷ್ಟ್ರೀಯ ಕ್ರಿಕೆಟಿಗರು ಕೂಡ ಬರ್ತಿದ್ದರು ಎಂಬ ಮಾಹಿತಿ ನೀಡಿದ್ದಾನಂತೆ.

ನನ್ನ ಪಾರ್ಟಿಗಳಿಗೆ ರಾಗಿಣಿ ಬಂದಿದ್ದು ಕೇವಲ 2 ಬಾರಿ ಮಾತ್ರ. ಆದರೆ, ನಟಿ ಸಂಜನಾ ಗಲ್ರಾನಿ ಹಲವು ಬಾರಿ ಪಾರ್ಟಿಗೆ ಬಂದಿದ್ದಳು ಎಂದು CCB ವಿಚಾರಣೆ ವೇಳೆ ವಿರೇನ್ ಖನ್ನಾ ಮಾಹಿತಿ ನೀಡಿದ್ದಾನೆ ಎಂದು ಹೇಳಲಾಗಿದೆ. ಆದರೆ, ಉಳಿದಂತೆ ಬೇರೆಯವರ ಹೆಸರು ಹೇಳದ ವಿರೇನ್ ಖನ್ನಾ ಲೋಕಲ್ ಪಾರ್ಟಿಗೆ ಯಾರು ಬರುತ್ತಿದ್ದರೆಂಬ ಪ್ರಶ್ನೆಗೆ ಉತ್ತರ ನೀಡದೆ ಸೈಲೆಂಟ್ ಆಗಿದ್ದಾನೆ ಎಂದು ತಿಳಿದುಬಂದಿದೆ. ಜೊತೆಗೆ, ರಾಜಕಾರಣಿಗಳ ಬಗ್ಗೆ ಸಹ ಆರೋಪಿ ವಿರೇನ್ ಖನ್ನಾ ಬಾಯ್ಬಿಡುತ್ತಿಲ್ಲ ಎಂದು ತಿಳಿದುಬಂದಿದೆ.

ಸದ್ಯ ವಿರೇನ್‌ನ ಒಂದು ಮೊಬೈಲ್‌ನ ಮಾಹಿತಿ ರಿಟ್ರೀವ್ ಆಗಿಲ್ಲ. ರಿಟ್ರೀವ್ ಆದ ಬಳಿಕ ಮತ್ತಷ್ಟು ಮಾಹಿತಿ ಹೊರಬರುವ ಸಾಧ್ಯತೆಯಿದೆ. ಜೊತೆಗೆ, ನಾಳೆ ಕಸ್ಟಡಿ ಅಂತ್ಯವಾಗುತ್ತಿರುವ ಹಿನ್ನೆಲೆಯಲ್ಲಿ ಆತನನ್ನು ಸಿಸಿಬಿ ಅಧಿಕಾರಿಗಳು ‌ಮತ್ತೆ ಕಸ್ಟಡಿಗೆ ಕೇಳುವ ಸಾಧ್ಯತೆಯಿದೆ.

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ