AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನ ಪಾರ್ಟಿಗಳಿಗೆ ರಾಗಿಣಿ ಬಂದಿದ್ದು ಕೇವಲ 2 ಬಾರಿ.. ಸಂಜನಾ ಬಂದಿದ್ದು ಹಲವು ಬಾರಿ’

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾರ್ಟಿಗಳ ಬಗ್ಗೆ ವಿರೇನ್ ಖನ್ನಾನಿಂದ ಮತ್ತಷ್ಟು ಮಾಹಿತಿ ಹೊರಬಿದ್ದಿದೆ. CCB ವಿಚಾರಣೆ ವೇಳೆ ಮಾಹಿತಿ ನೀಡಿರುವ ವಿರೇನ್ ಖನ್ನಾ ಆಯೋಜಿಸುತ್ತಿದ್ದ ಪಾರ್ಟಿಗಳಿಗೆ ಕೇವಲ ನಟ ನಟಿಯರು, ರಾಜಕಾರಣಿಗಳ ಪುತ್ರರು, ಉದ್ಯಮಿಗಳು ಮಾತ್ರ ಬರುತ್ತಿರಲಿಲ್ಲ. ರಾಷ್ಟ್ರೀಯ, ಅಂತಾರಾಷ್ಟ್ರೀಯ ಕ್ರಿಕೆಟಿಗರು ಕೂಡ ಬರ್ತಿದ್ದರು ಎಂಬ ಮಾಹಿತಿ ನೀಡಿದ್ದಾನಂತೆ. ನನ್ನ ಪಾರ್ಟಿಗಳಿಗೆ ರಾಗಿಣಿ ಬಂದಿದ್ದು ಕೇವಲ 2 ಬಾರಿ ಮಾತ್ರ. ಆದರೆ, ನಟಿ ಸಂಜನಾ ಗಲ್ರಾನಿ ಹಲವು ಬಾರಿ ಪಾರ್ಟಿಗೆ […]

‘ನನ್ನ ಪಾರ್ಟಿಗಳಿಗೆ ರಾಗಿಣಿ ಬಂದಿದ್ದು ಕೇವಲ 2 ಬಾರಿ.. ಸಂಜನಾ ಬಂದಿದ್ದು ಹಲವು ಬಾರಿ’
ನಟಿಯರಾದ ಸಂಜನಾ ಗಲ್ರಾನಿ ಮತ್ತು ರಾಗಿಣಿ ದ್ವಿವೇದಿ
Follow us
KUSHAL V
|

Updated on: Sep 13, 2020 | 2:11 PM

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾರ್ಟಿಗಳ ಬಗ್ಗೆ ವಿರೇನ್ ಖನ್ನಾನಿಂದ ಮತ್ತಷ್ಟು ಮಾಹಿತಿ ಹೊರಬಿದ್ದಿದೆ. CCB ವಿಚಾರಣೆ ವೇಳೆ ಮಾಹಿತಿ ನೀಡಿರುವ ವಿರೇನ್ ಖನ್ನಾ ಆಯೋಜಿಸುತ್ತಿದ್ದ ಪಾರ್ಟಿಗಳಿಗೆ ಕೇವಲ ನಟ ನಟಿಯರು, ರಾಜಕಾರಣಿಗಳ ಪುತ್ರರು, ಉದ್ಯಮಿಗಳು ಮಾತ್ರ ಬರುತ್ತಿರಲಿಲ್ಲ. ರಾಷ್ಟ್ರೀಯ, ಅಂತಾರಾಷ್ಟ್ರೀಯ ಕ್ರಿಕೆಟಿಗರು ಕೂಡ ಬರ್ತಿದ್ದರು ಎಂಬ ಮಾಹಿತಿ ನೀಡಿದ್ದಾನಂತೆ.

ನನ್ನ ಪಾರ್ಟಿಗಳಿಗೆ ರಾಗಿಣಿ ಬಂದಿದ್ದು ಕೇವಲ 2 ಬಾರಿ ಮಾತ್ರ. ಆದರೆ, ನಟಿ ಸಂಜನಾ ಗಲ್ರಾನಿ ಹಲವು ಬಾರಿ ಪಾರ್ಟಿಗೆ ಬಂದಿದ್ದಳು ಎಂದು CCB ವಿಚಾರಣೆ ವೇಳೆ ವಿರೇನ್ ಖನ್ನಾ ಮಾಹಿತಿ ನೀಡಿದ್ದಾನೆ ಎಂದು ಹೇಳಲಾಗಿದೆ. ಆದರೆ, ಉಳಿದಂತೆ ಬೇರೆಯವರ ಹೆಸರು ಹೇಳದ ವಿರೇನ್ ಖನ್ನಾ ಲೋಕಲ್ ಪಾರ್ಟಿಗೆ ಯಾರು ಬರುತ್ತಿದ್ದರೆಂಬ ಪ್ರಶ್ನೆಗೆ ಉತ್ತರ ನೀಡದೆ ಸೈಲೆಂಟ್ ಆಗಿದ್ದಾನೆ ಎಂದು ತಿಳಿದುಬಂದಿದೆ. ಜೊತೆಗೆ, ರಾಜಕಾರಣಿಗಳ ಬಗ್ಗೆ ಸಹ ಆರೋಪಿ ವಿರೇನ್ ಖನ್ನಾ ಬಾಯ್ಬಿಡುತ್ತಿಲ್ಲ ಎಂದು ತಿಳಿದುಬಂದಿದೆ.

ಸದ್ಯ ವಿರೇನ್‌ನ ಒಂದು ಮೊಬೈಲ್‌ನ ಮಾಹಿತಿ ರಿಟ್ರೀವ್ ಆಗಿಲ್ಲ. ರಿಟ್ರೀವ್ ಆದ ಬಳಿಕ ಮತ್ತಷ್ಟು ಮಾಹಿತಿ ಹೊರಬರುವ ಸಾಧ್ಯತೆಯಿದೆ. ಜೊತೆಗೆ, ನಾಳೆ ಕಸ್ಟಡಿ ಅಂತ್ಯವಾಗುತ್ತಿರುವ ಹಿನ್ನೆಲೆಯಲ್ಲಿ ಆತನನ್ನು ಸಿಸಿಬಿ ಅಧಿಕಾರಿಗಳು ‌ಮತ್ತೆ ಕಸ್ಟಡಿಗೆ ಕೇಳುವ ಸಾಧ್ಯತೆಯಿದೆ.

VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು