AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನ ಪಾರ್ಟಿಗಳಿಗೆ ರಾಗಿಣಿ ಬಂದಿದ್ದು ಕೇವಲ 2 ಬಾರಿ.. ಸಂಜನಾ ಬಂದಿದ್ದು ಹಲವು ಬಾರಿ’

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾರ್ಟಿಗಳ ಬಗ್ಗೆ ವಿರೇನ್ ಖನ್ನಾನಿಂದ ಮತ್ತಷ್ಟು ಮಾಹಿತಿ ಹೊರಬಿದ್ದಿದೆ. CCB ವಿಚಾರಣೆ ವೇಳೆ ಮಾಹಿತಿ ನೀಡಿರುವ ವಿರೇನ್ ಖನ್ನಾ ಆಯೋಜಿಸುತ್ತಿದ್ದ ಪಾರ್ಟಿಗಳಿಗೆ ಕೇವಲ ನಟ ನಟಿಯರು, ರಾಜಕಾರಣಿಗಳ ಪುತ್ರರು, ಉದ್ಯಮಿಗಳು ಮಾತ್ರ ಬರುತ್ತಿರಲಿಲ್ಲ. ರಾಷ್ಟ್ರೀಯ, ಅಂತಾರಾಷ್ಟ್ರೀಯ ಕ್ರಿಕೆಟಿಗರು ಕೂಡ ಬರ್ತಿದ್ದರು ಎಂಬ ಮಾಹಿತಿ ನೀಡಿದ್ದಾನಂತೆ. ನನ್ನ ಪಾರ್ಟಿಗಳಿಗೆ ರಾಗಿಣಿ ಬಂದಿದ್ದು ಕೇವಲ 2 ಬಾರಿ ಮಾತ್ರ. ಆದರೆ, ನಟಿ ಸಂಜನಾ ಗಲ್ರಾನಿ ಹಲವು ಬಾರಿ ಪಾರ್ಟಿಗೆ […]

‘ನನ್ನ ಪಾರ್ಟಿಗಳಿಗೆ ರಾಗಿಣಿ ಬಂದಿದ್ದು ಕೇವಲ 2 ಬಾರಿ.. ಸಂಜನಾ ಬಂದಿದ್ದು ಹಲವು ಬಾರಿ’
ನಟಿಯರಾದ ಸಂಜನಾ ಗಲ್ರಾನಿ ಮತ್ತು ರಾಗಿಣಿ ದ್ವಿವೇದಿ
KUSHAL V
|

Updated on: Sep 13, 2020 | 2:11 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾರ್ಟಿಗಳ ಬಗ್ಗೆ ವಿರೇನ್ ಖನ್ನಾನಿಂದ ಮತ್ತಷ್ಟು ಮಾಹಿತಿ ಹೊರಬಿದ್ದಿದೆ. CCB ವಿಚಾರಣೆ ವೇಳೆ ಮಾಹಿತಿ ನೀಡಿರುವ ವಿರೇನ್ ಖನ್ನಾ ಆಯೋಜಿಸುತ್ತಿದ್ದ ಪಾರ್ಟಿಗಳಿಗೆ ಕೇವಲ ನಟ ನಟಿಯರು, ರಾಜಕಾರಣಿಗಳ ಪುತ್ರರು, ಉದ್ಯಮಿಗಳು ಮಾತ್ರ ಬರುತ್ತಿರಲಿಲ್ಲ. ರಾಷ್ಟ್ರೀಯ, ಅಂತಾರಾಷ್ಟ್ರೀಯ ಕ್ರಿಕೆಟಿಗರು ಕೂಡ ಬರ್ತಿದ್ದರು ಎಂಬ ಮಾಹಿತಿ ನೀಡಿದ್ದಾನಂತೆ.

ನನ್ನ ಪಾರ್ಟಿಗಳಿಗೆ ರಾಗಿಣಿ ಬಂದಿದ್ದು ಕೇವಲ 2 ಬಾರಿ ಮಾತ್ರ. ಆದರೆ, ನಟಿ ಸಂಜನಾ ಗಲ್ರಾನಿ ಹಲವು ಬಾರಿ ಪಾರ್ಟಿಗೆ ಬಂದಿದ್ದಳು ಎಂದು CCB ವಿಚಾರಣೆ ವೇಳೆ ವಿರೇನ್ ಖನ್ನಾ ಮಾಹಿತಿ ನೀಡಿದ್ದಾನೆ ಎಂದು ಹೇಳಲಾಗಿದೆ. ಆದರೆ, ಉಳಿದಂತೆ ಬೇರೆಯವರ ಹೆಸರು ಹೇಳದ ವಿರೇನ್ ಖನ್ನಾ ಲೋಕಲ್ ಪಾರ್ಟಿಗೆ ಯಾರು ಬರುತ್ತಿದ್ದರೆಂಬ ಪ್ರಶ್ನೆಗೆ ಉತ್ತರ ನೀಡದೆ ಸೈಲೆಂಟ್ ಆಗಿದ್ದಾನೆ ಎಂದು ತಿಳಿದುಬಂದಿದೆ. ಜೊತೆಗೆ, ರಾಜಕಾರಣಿಗಳ ಬಗ್ಗೆ ಸಹ ಆರೋಪಿ ವಿರೇನ್ ಖನ್ನಾ ಬಾಯ್ಬಿಡುತ್ತಿಲ್ಲ ಎಂದು ತಿಳಿದುಬಂದಿದೆ.

ಸದ್ಯ ವಿರೇನ್‌ನ ಒಂದು ಮೊಬೈಲ್‌ನ ಮಾಹಿತಿ ರಿಟ್ರೀವ್ ಆಗಿಲ್ಲ. ರಿಟ್ರೀವ್ ಆದ ಬಳಿಕ ಮತ್ತಷ್ಟು ಮಾಹಿತಿ ಹೊರಬರುವ ಸಾಧ್ಯತೆಯಿದೆ. ಜೊತೆಗೆ, ನಾಳೆ ಕಸ್ಟಡಿ ಅಂತ್ಯವಾಗುತ್ತಿರುವ ಹಿನ್ನೆಲೆಯಲ್ಲಿ ಆತನನ್ನು ಸಿಸಿಬಿ ಅಧಿಕಾರಿಗಳು ‌ಮತ್ತೆ ಕಸ್ಟಡಿಗೆ ಕೇಳುವ ಸಾಧ್ಯತೆಯಿದೆ.

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್