AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೂರಾರು ವರ್ಷಗಳ ಇತಿಹಾಸವಿರುವ ದೇವಸ್ಥಾನಕ್ಕೆ ಕನ್ನ

ನೂರಾರು ವರ್ಷಗಳ ಇತಿಹಾಸ ಇರುವ ಆಂಜನೇಯ ಮತ್ತು ಆದಿ ನಾರಾಯಣ ದೇವಸ್ಥಾನಕ್ಕೆ ಕನ್ನ ಹಾಕಿದ್ದಾರೆ. ದೇವಸ್ಥಾನದ ಬೀಗ ಮುರಿದು ಹುಂಡಿ ಹೊತ್ಯೋದಿದ್ದಾರೆ. ಕಾಟನ್ ಪೇಟೆಯ ಮುಖ್ಯ ರಸ್ತೆಯಲ್ಲಿರುವ ಪೊಲೀಸ್ ಠಾಣೆ ಬಳಿ ಈ ಘಟನೆ ನಡೆದಿದೆ.

ನೂರಾರು ವರ್ಷಗಳ ಇತಿಹಾಸವಿರುವ ದೇವಸ್ಥಾನಕ್ಕೆ ಕನ್ನ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Aug 04, 2022 | 5:37 PM

Share

ಕಾಟನ್ ಪೇಟೆ: ನಗರದಲ್ಲಿ ನೂರಾರು ವರ್ಷಗಳ ಇತಿಹಾಸ ಇರುವ ಆಂಜನೇಯ ಮತ್ತು ಆದಿ ನಾರಾಯಣ ದೇವಸ್ಥಾನಕ್ಕೆ ಕಳ್ಳರು ಕನ್ನ ಹಾಕಿದ್ದಾರೆ. ದೇವಸ್ಥಾನದ ಬೀಗ ಮುರಿದು ಹುಂಡಿ ಹೊತ್ಯೋದಿದ್ದಾರೆ. ಕಾಟನ್ ಪೇಟೆಯ ಮುಖ್ಯ ರಸ್ತೆಯಲ್ಲಿರುವ ಪೊಲೀಸ್ ಠಾಣೆ ಬಳಿ ಈ ಘಟನೆ ನಡೆದಿದೆ. ಆರೋಪಿಗಳ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೆಳಿಗ್ಗೆ 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.

ಬೈಕ್ ಹಾಗೂ ಆಟೋ ಡಿಕ್ಕಿ, ಬೈಕ್ ಸವಾರ ಸಾವು

ಕೋಲಾರ: ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಉತ್ತನೂರು ಗ್ರಾಮದಲ್ಲಿ ಬೈಕ್ ಹಾಗೂ ಆಟೋ ನಡುವೆ ಡಿಕ್ಕಿ ಹೊಡೆದಿದೆ. ಘಟನೆಯಿಂದ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪಿದ್ದಾನೆ. ಉತ್ತನೂರು ಗ್ರಾಮದ ಅರುಣ್ ಕುಮಾರ್ ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ
Image
Indian book of Record: ಚಂದ್ರಹಾಸ ಅವರ ಕೃತಿಗೆ ಇಂಡಿಯನ್ ಬುಕ್ ಆಫ್ ರೆಕಾರ್ಡ್ ಗೌರವ
Image
Gallstone: ಶಸ್ತ್ರಚಿಕಿತ್ಸೆಯಿಲ್ಲದೆ ಪಿತ್ತಕೋಶದ ಕಲ್ಲುಗಳನ್ನು ತೆಗೆಯಲು ಸಾಧ್ಯವೆ! ಇಲ್ಲಿದೆ ಮನೆಮದ್ದು

ಪೌಲ್ಟ್ರಿ ಫಾರಂಗೆ ನೀರು ನುಗ್ಗಿ 2 ಸಾವಿರ ಕೋಳಿಗಳು ಸಾವು

ಮೈಸೂರು: ಮೈಸೂರಿನಲ್ಲಿ ನಿರಂತರವಾಗಿ ಜಿಟಿ ಜಿಟಿ ಮಳೆ ಹಿನ್ನೆಲೆ ಪೌಲ್ಟ್ರಿ ಫಾರಂಗೆ ನೀರು ನುಗ್ಗಿ 2 ಸಾವಿರ ಕೋಳಿಗಳು ಸಾವನ್ನಪಿದೆ. ಕಾಲುವೆಯ ನೀರು ಪೌಲ್ಟ್ರಿ ಫಾರಂಗೆ ನುಗ್ಗಿದೆ, ಪೌಲ್ಟ್ರಿ ಫಾರಂ ಒಳಗೆ ಇದ್ದ 2 ಸಾವಿರ ಕೋಳಿಗಳು ನೀರಿನಲ್ಲಿ ಮುಲುಗಿ ಸತ್ತಿದೆ. ಟಿ.ನರಸೀಪುರ ತಾಲೂಕಿನ ಮಾರಗೌಡನಹಳ್ಳಿ ಗ್ರಾಮದ ಸಿದ್ದೇಗೌಡ ಎಂಬುವರಿಗೆ ಸೇರಿದ ಪೌಲ್ಟ್ರಿ ಫಾರಂನಲ್ಲಿ ಈ ಘಟನೆ ನಡೆದಿದೆ

Follow Us
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು