AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರೈನಿ ವೈದ್ಯೆಗೆ ಲೈಂಗಿಕ ಕಿರುಕುಳ, ವಾರ್ಡ್​ ಬಾಯ್​ಗೆ ಸಿಕ್ತು ಪೊಲೀಸ್ ‘ಟ್ರೀಟ್​ಮೆಂಟ್’

ಮುಂಬೈ: ವಾಣಿಜ್ಯ ನಗರಿಯ ಸರ್ಕಾರಿ ಆಸ್ಪತ್ರೆಯಲ್ಲಿ ಹಳೆಯ ವಾರ್ಡ್​ ಬಾಯ್​ ಆತ. ವಯಸ್ಸು ಇನ್ನೂ 30 ದಾಟಿಲ್ಲ. ಅವನಿಗಿರುವ ರೋಗ ಎಂಥದ್ದು ಅಂದ್ರೆ ಆಸ್ಪತ್ರೆಯಲ್ಲಿ ಮಹಿಳಾ ಸಿಬ್ಬಂದಿಯ ಮೇಲೆ ಕಾಮಮೃಗದಂತೆ ಬೀಳುವುದು. ಮೊನ್ನೆಯೂ ಹಾಗೆಯೇ ಆಗಿದೆ. ಯುವ ಟ್ರೈನಿ ವೈದ್ಯೆಯೊಬ್ಬರು ಆಸ್ಪತ್ರೆಯಲ್ಲಿ ರೌಂಡ್ಸ್​ನಲ್ಲಿದ್ದರು. ಈ ಕಾಮುಕ ವಾರ್ಡ್​ ಬಾಯ್​ ಅದೆಲ್ಲಿದ್ದನೋ ಆಕೆಯ ಮೇಲೆ ಬಿದ್ದಿದ್ದಾನೆ. ಕಾಮ ಚೇಷ್ಟೆ ಆರಂಭಿಸಿದ್ದಾನೆ. ತಕ್ಷಣ ಎಚ್ಚೆತ್ತ ಆ ವೈದ್ಯೆ ಅದು ಹೇಗೋ ಅವನಿಂದ ತಪ್ಪಿಸಿಕೊಂಡಿದ್ದಾರೆ. ಮುಂದೆ ಪ್ರಕರಣ ಸ್ಥಳೀಯ ಪೊಲೀಸ್​ ಠಾಣೆ […]

ಟ್ರೈನಿ ವೈದ್ಯೆಗೆ ಲೈಂಗಿಕ ಕಿರುಕುಳ, ವಾರ್ಡ್​ ಬಾಯ್​ಗೆ ಸಿಕ್ತು ಪೊಲೀಸ್ ‘ಟ್ರೀಟ್​ಮೆಂಟ್’
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
|

Updated on:Jun 29, 2020 | 11:11 AM

Share

ಮುಂಬೈ: ವಾಣಿಜ್ಯ ನಗರಿಯ ಸರ್ಕಾರಿ ಆಸ್ಪತ್ರೆಯಲ್ಲಿ ಹಳೆಯ ವಾರ್ಡ್​ ಬಾಯ್​ ಆತ. ವಯಸ್ಸು ಇನ್ನೂ 30 ದಾಟಿಲ್ಲ. ಅವನಿಗಿರುವ ರೋಗ ಎಂಥದ್ದು ಅಂದ್ರೆ ಆಸ್ಪತ್ರೆಯಲ್ಲಿ ಮಹಿಳಾ ಸಿಬ್ಬಂದಿಯ ಮೇಲೆ ಕಾಮಮೃಗದಂತೆ ಬೀಳುವುದು.

ಮೊನ್ನೆಯೂ ಹಾಗೆಯೇ ಆಗಿದೆ. ಯುವ ಟ್ರೈನಿ ವೈದ್ಯೆಯೊಬ್ಬರು ಆಸ್ಪತ್ರೆಯಲ್ಲಿ ರೌಂಡ್ಸ್​ನಲ್ಲಿದ್ದರು. ಈ ಕಾಮುಕ ವಾರ್ಡ್​ ಬಾಯ್​ ಅದೆಲ್ಲಿದ್ದನೋ ಆಕೆಯ ಮೇಲೆ ಬಿದ್ದಿದ್ದಾನೆ. ಕಾಮ ಚೇಷ್ಟೆ ಆರಂಭಿಸಿದ್ದಾನೆ. ತಕ್ಷಣ ಎಚ್ಚೆತ್ತ ಆ ವೈದ್ಯೆ ಅದು ಹೇಗೋ ಅವನಿಂದ ತಪ್ಪಿಸಿಕೊಂಡಿದ್ದಾರೆ. ಮುಂದೆ ಪ್ರಕರಣ ಸ್ಥಳೀಯ ಪೊಲೀಸ್​ ಠಾಣೆ ಮೆಟ್ಟಿಲೇರಿದೆ.

ಪೊಲೀಸರು ಆರೋಪಿಯನ್ನು ನೋಡಿದವರೆ.. ಇವನಿಗೆ ಪಾಸ್ಟ್ ಹಿಸ್ಟರಿಯೂ ಇದೆ. ಹೀಗೆ ಅನೇಕ ಬಾರಿ ಮಹಿಳೆಯರ ಮೇಲೆ ಇಂತಹ ಕುಕೃತ್ಯಗಳನ್ನು ಎಸಗಿದ್ದಾನೆ. ಮುಂದೆ ನಾವು ಇವನನ್ನು ವಿಚಾರಿಸಿಕೊಳ್ಳುತ್ತೇವೆ, ಬಿಡಿ ಎಂದಿದ್ದಾರೆ. ಜೊತೆಗೆ ಅವನನ್ನು ಅರೆಸ್ಟ್ ಮಾಡಿ, ಇದೀಗ ಪೊಲೀಸ್ ಟ್ರೀಟ್​ಮೆಂಟ್​ ಕೊಡ್ತಿದ್ದಾರೆ.

Published On - 11:10 am, Mon, 29 June 20

Follow Us
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?