AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರೈನಿ ವೈದ್ಯೆಗೆ ಲೈಂಗಿಕ ಕಿರುಕುಳ, ವಾರ್ಡ್​ ಬಾಯ್​ಗೆ ಸಿಕ್ತು ಪೊಲೀಸ್ ‘ಟ್ರೀಟ್​ಮೆಂಟ್’

ಮುಂಬೈ: ವಾಣಿಜ್ಯ ನಗರಿಯ ಸರ್ಕಾರಿ ಆಸ್ಪತ್ರೆಯಲ್ಲಿ ಹಳೆಯ ವಾರ್ಡ್​ ಬಾಯ್​ ಆತ. ವಯಸ್ಸು ಇನ್ನೂ 30 ದಾಟಿಲ್ಲ. ಅವನಿಗಿರುವ ರೋಗ ಎಂಥದ್ದು ಅಂದ್ರೆ ಆಸ್ಪತ್ರೆಯಲ್ಲಿ ಮಹಿಳಾ ಸಿಬ್ಬಂದಿಯ ಮೇಲೆ ಕಾಮಮೃಗದಂತೆ ಬೀಳುವುದು. ಮೊನ್ನೆಯೂ ಹಾಗೆಯೇ ಆಗಿದೆ. ಯುವ ಟ್ರೈನಿ ವೈದ್ಯೆಯೊಬ್ಬರು ಆಸ್ಪತ್ರೆಯಲ್ಲಿ ರೌಂಡ್ಸ್​ನಲ್ಲಿದ್ದರು. ಈ ಕಾಮುಕ ವಾರ್ಡ್​ ಬಾಯ್​ ಅದೆಲ್ಲಿದ್ದನೋ ಆಕೆಯ ಮೇಲೆ ಬಿದ್ದಿದ್ದಾನೆ. ಕಾಮ ಚೇಷ್ಟೆ ಆರಂಭಿಸಿದ್ದಾನೆ. ತಕ್ಷಣ ಎಚ್ಚೆತ್ತ ಆ ವೈದ್ಯೆ ಅದು ಹೇಗೋ ಅವನಿಂದ ತಪ್ಪಿಸಿಕೊಂಡಿದ್ದಾರೆ. ಮುಂದೆ ಪ್ರಕರಣ ಸ್ಥಳೀಯ ಪೊಲೀಸ್​ ಠಾಣೆ […]

ಟ್ರೈನಿ ವೈದ್ಯೆಗೆ ಲೈಂಗಿಕ ಕಿರುಕುಳ, ವಾರ್ಡ್​ ಬಾಯ್​ಗೆ ಸಿಕ್ತು ಪೊಲೀಸ್ ‘ಟ್ರೀಟ್​ಮೆಂಟ್’
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
|

Updated on:Jun 29, 2020 | 11:11 AM

Share

ಮುಂಬೈ: ವಾಣಿಜ್ಯ ನಗರಿಯ ಸರ್ಕಾರಿ ಆಸ್ಪತ್ರೆಯಲ್ಲಿ ಹಳೆಯ ವಾರ್ಡ್​ ಬಾಯ್​ ಆತ. ವಯಸ್ಸು ಇನ್ನೂ 30 ದಾಟಿಲ್ಲ. ಅವನಿಗಿರುವ ರೋಗ ಎಂಥದ್ದು ಅಂದ್ರೆ ಆಸ್ಪತ್ರೆಯಲ್ಲಿ ಮಹಿಳಾ ಸಿಬ್ಬಂದಿಯ ಮೇಲೆ ಕಾಮಮೃಗದಂತೆ ಬೀಳುವುದು.

ಮೊನ್ನೆಯೂ ಹಾಗೆಯೇ ಆಗಿದೆ. ಯುವ ಟ್ರೈನಿ ವೈದ್ಯೆಯೊಬ್ಬರು ಆಸ್ಪತ್ರೆಯಲ್ಲಿ ರೌಂಡ್ಸ್​ನಲ್ಲಿದ್ದರು. ಈ ಕಾಮುಕ ವಾರ್ಡ್​ ಬಾಯ್​ ಅದೆಲ್ಲಿದ್ದನೋ ಆಕೆಯ ಮೇಲೆ ಬಿದ್ದಿದ್ದಾನೆ. ಕಾಮ ಚೇಷ್ಟೆ ಆರಂಭಿಸಿದ್ದಾನೆ. ತಕ್ಷಣ ಎಚ್ಚೆತ್ತ ಆ ವೈದ್ಯೆ ಅದು ಹೇಗೋ ಅವನಿಂದ ತಪ್ಪಿಸಿಕೊಂಡಿದ್ದಾರೆ. ಮುಂದೆ ಪ್ರಕರಣ ಸ್ಥಳೀಯ ಪೊಲೀಸ್​ ಠಾಣೆ ಮೆಟ್ಟಿಲೇರಿದೆ.

ಪೊಲೀಸರು ಆರೋಪಿಯನ್ನು ನೋಡಿದವರೆ.. ಇವನಿಗೆ ಪಾಸ್ಟ್ ಹಿಸ್ಟರಿಯೂ ಇದೆ. ಹೀಗೆ ಅನೇಕ ಬಾರಿ ಮಹಿಳೆಯರ ಮೇಲೆ ಇಂತಹ ಕುಕೃತ್ಯಗಳನ್ನು ಎಸಗಿದ್ದಾನೆ. ಮುಂದೆ ನಾವು ಇವನನ್ನು ವಿಚಾರಿಸಿಕೊಳ್ಳುತ್ತೇವೆ, ಬಿಡಿ ಎಂದಿದ್ದಾರೆ. ಜೊತೆಗೆ ಅವನನ್ನು ಅರೆಸ್ಟ್ ಮಾಡಿ, ಇದೀಗ ಪೊಲೀಸ್ ಟ್ರೀಟ್​ಮೆಂಟ್​ ಕೊಡ್ತಿದ್ದಾರೆ.

Published On - 11:10 am, Mon, 29 June 20

ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಥಿಯೇಟರ್​​ಗೆ ತೆರಳಿ ‘ಡೆವಿಲ್’ ವೀಕ್ಷಿಸಿದ ದರ್ಶನ್ ತಾಯಿ ಮೀನಾ
ಥಿಯೇಟರ್​​ಗೆ ತೆರಳಿ ‘ಡೆವಿಲ್’ ವೀಕ್ಷಿಸಿದ ದರ್ಶನ್ ತಾಯಿ ಮೀನಾ