AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರೈನಿ ವೈದ್ಯೆಗೆ ಲೈಂಗಿಕ ಕಿರುಕುಳ, ವಾರ್ಡ್​ ಬಾಯ್​ಗೆ ಸಿಕ್ತು ಪೊಲೀಸ್ ‘ಟ್ರೀಟ್​ಮೆಂಟ್’

ಮುಂಬೈ: ವಾಣಿಜ್ಯ ನಗರಿಯ ಸರ್ಕಾರಿ ಆಸ್ಪತ್ರೆಯಲ್ಲಿ ಹಳೆಯ ವಾರ್ಡ್​ ಬಾಯ್​ ಆತ. ವಯಸ್ಸು ಇನ್ನೂ 30 ದಾಟಿಲ್ಲ. ಅವನಿಗಿರುವ ರೋಗ ಎಂಥದ್ದು ಅಂದ್ರೆ ಆಸ್ಪತ್ರೆಯಲ್ಲಿ ಮಹಿಳಾ ಸಿಬ್ಬಂದಿಯ ಮೇಲೆ ಕಾಮಮೃಗದಂತೆ ಬೀಳುವುದು. ಮೊನ್ನೆಯೂ ಹಾಗೆಯೇ ಆಗಿದೆ. ಯುವ ಟ್ರೈನಿ ವೈದ್ಯೆಯೊಬ್ಬರು ಆಸ್ಪತ್ರೆಯಲ್ಲಿ ರೌಂಡ್ಸ್​ನಲ್ಲಿದ್ದರು. ಈ ಕಾಮುಕ ವಾರ್ಡ್​ ಬಾಯ್​ ಅದೆಲ್ಲಿದ್ದನೋ ಆಕೆಯ ಮೇಲೆ ಬಿದ್ದಿದ್ದಾನೆ. ಕಾಮ ಚೇಷ್ಟೆ ಆರಂಭಿಸಿದ್ದಾನೆ. ತಕ್ಷಣ ಎಚ್ಚೆತ್ತ ಆ ವೈದ್ಯೆ ಅದು ಹೇಗೋ ಅವನಿಂದ ತಪ್ಪಿಸಿಕೊಂಡಿದ್ದಾರೆ. ಮುಂದೆ ಪ್ರಕರಣ ಸ್ಥಳೀಯ ಪೊಲೀಸ್​ ಠಾಣೆ […]

ಟ್ರೈನಿ ವೈದ್ಯೆಗೆ ಲೈಂಗಿಕ ಕಿರುಕುಳ, ವಾರ್ಡ್​ ಬಾಯ್​ಗೆ ಸಿಕ್ತು ಪೊಲೀಸ್ ‘ಟ್ರೀಟ್​ಮೆಂಟ್’
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
|

Updated on:Jun 29, 2020 | 11:11 AM

Share

ಮುಂಬೈ: ವಾಣಿಜ್ಯ ನಗರಿಯ ಸರ್ಕಾರಿ ಆಸ್ಪತ್ರೆಯಲ್ಲಿ ಹಳೆಯ ವಾರ್ಡ್​ ಬಾಯ್​ ಆತ. ವಯಸ್ಸು ಇನ್ನೂ 30 ದಾಟಿಲ್ಲ. ಅವನಿಗಿರುವ ರೋಗ ಎಂಥದ್ದು ಅಂದ್ರೆ ಆಸ್ಪತ್ರೆಯಲ್ಲಿ ಮಹಿಳಾ ಸಿಬ್ಬಂದಿಯ ಮೇಲೆ ಕಾಮಮೃಗದಂತೆ ಬೀಳುವುದು.

ಮೊನ್ನೆಯೂ ಹಾಗೆಯೇ ಆಗಿದೆ. ಯುವ ಟ್ರೈನಿ ವೈದ್ಯೆಯೊಬ್ಬರು ಆಸ್ಪತ್ರೆಯಲ್ಲಿ ರೌಂಡ್ಸ್​ನಲ್ಲಿದ್ದರು. ಈ ಕಾಮುಕ ವಾರ್ಡ್​ ಬಾಯ್​ ಅದೆಲ್ಲಿದ್ದನೋ ಆಕೆಯ ಮೇಲೆ ಬಿದ್ದಿದ್ದಾನೆ. ಕಾಮ ಚೇಷ್ಟೆ ಆರಂಭಿಸಿದ್ದಾನೆ. ತಕ್ಷಣ ಎಚ್ಚೆತ್ತ ಆ ವೈದ್ಯೆ ಅದು ಹೇಗೋ ಅವನಿಂದ ತಪ್ಪಿಸಿಕೊಂಡಿದ್ದಾರೆ. ಮುಂದೆ ಪ್ರಕರಣ ಸ್ಥಳೀಯ ಪೊಲೀಸ್​ ಠಾಣೆ ಮೆಟ್ಟಿಲೇರಿದೆ.

ಪೊಲೀಸರು ಆರೋಪಿಯನ್ನು ನೋಡಿದವರೆ.. ಇವನಿಗೆ ಪಾಸ್ಟ್ ಹಿಸ್ಟರಿಯೂ ಇದೆ. ಹೀಗೆ ಅನೇಕ ಬಾರಿ ಮಹಿಳೆಯರ ಮೇಲೆ ಇಂತಹ ಕುಕೃತ್ಯಗಳನ್ನು ಎಸಗಿದ್ದಾನೆ. ಮುಂದೆ ನಾವು ಇವನನ್ನು ವಿಚಾರಿಸಿಕೊಳ್ಳುತ್ತೇವೆ, ಬಿಡಿ ಎಂದಿದ್ದಾರೆ. ಜೊತೆಗೆ ಅವನನ್ನು ಅರೆಸ್ಟ್ ಮಾಡಿ, ಇದೀಗ ಪೊಲೀಸ್ ಟ್ರೀಟ್​ಮೆಂಟ್​ ಕೊಡ್ತಿದ್ದಾರೆ.

Published On - 11:10 am, Mon, 29 June 20

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ