AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಡಿಸಲಿನ ಗೋಡೆಗಳಿಗೆ ಬಣ್ಣ ಬಳಿಯಲು ಮಣ್ಣು ತೆಗೆಯುತ್ತಿದ್ದಾಗ ಭೂಮಿಯ ಒಂದು ಭಾಗ ಕುಸಿದು ಮೂವರು ಸಾವು

ಜಾರ್ಖಂಡ್‌ನ ಛತ್ರಾ ಜಿಲ್ಲೆಯಲ್ಲಿ ದೀಪಾವಳಿ ಹಬ್ಬದ ಸಂಭ್ರಮಕ್ಕೆ ತಮ್ಮ ಗುಡಿಸಲಿನ ಗೋಡೆಗಳಿಗೆ ಬಣ್ಣ ಬಳಿಯಲು ಮಣ್ಣು ತೆಗೆಯುತ್ತಿದ್ದಾಗ ಭೂಮಿಯ ಒಂದು ಭಾಗ ಕುಸಿದು ಮೂವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುಡಿಸಲಿನ ಗೋಡೆಗಳಿಗೆ ಬಣ್ಣ ಬಳಿಯಲು ಮಣ್ಣು ತೆಗೆಯುತ್ತಿದ್ದಾಗ ಭೂಮಿಯ ಒಂದು ಭಾಗ ಕುಸಿದು ಮೂವರು ಸಾವು
While removing mud to paint the walls of the hut, a part of the earth collapsed and three people died
TV9 Web
| Edited By: |

Updated on: Oct 17, 2022 | 5:27 PM

Share

ಛತ್ರಾ: ಜಾರ್ಖಂಡ್‌ನ ಛತ್ರಾ ಜಿಲ್ಲೆಯಲ್ಲಿ ದೀಪಾವಳಿ ಹಬ್ಬದ ಸಂಭ್ರಮಕ್ಕೆ ತಮ್ಮ ಗುಡಿಸಲಿನ ಗೋಡೆಗಳಿಗೆ ಬಣ್ಣ ಬಳಿಯಲು ಮಣ್ಣು ತೆಗೆಯುತ್ತಿದ್ದಾಗ ಭೂಮಿಯ ಒಂದು ಭಾಗ ಕುಸಿದು ಮೂವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಂಚಿಯಿಂದ ಸುಮಾರು 210 ಕಿ.ಮೀ ದೂರದಲ್ಲಿರುವ ಪ್ರತಾಪುರ್ ಪೊಲೀಸ್ ಠಾಣೆ ವ್ಯಾಪ್ತಿಯ ಬರ್ವಾ ಕೊಚ್ವಾ ಗ್ರಾಮದ ಗುಹೆಯಲ್ಲಿ ಮೂವರು ಸೇರಿ ಒಬ್ಬಳು ಬಾಲಕಿ ಗುಹೆಯಲ್ಲಿ ಸಿಲುಕಿಕೊಂಡಿದ್ದರು. ಪ್ರತಾಪುರ ಪೊಲೀಸ್ ಠಾಣೆ ಪ್ರಭಾರಿ ವಿನೋದ್ ಕುಮಾರ್, ಗ್ರಾಮಸ್ಥರು ಅಗೆಯುವ ಯಂತ್ರದ ಸಹಾಯದಿಂದ ರಕ್ಷಣಾ ಕಾರ್ಯಾಚರಣೆ ನಡೆಸಲಾಯಿತು.

ನಾಲ್ವರನ್ನು ಮಣ್ಣಿನಿಂದ ಹೊರತೆಗೆದು ಪ್ರತಾಪುರ ಆರೋಗ್ಯ ಉಪಕೇಂದ್ರಕ್ಕೆ ದಾಖಲಿಸಲಾಗಿದ್ದು, ಮೂವರು ಮೃತಪಟ್ಟಿದ್ದಾರೆ ಎಂದು ತಿಳಿಸಿದರು. ಮೃತರನ್ನು ಮುನಕ್ ಕುಮಾರಿ (18), ಅರ್ತಿ ಕುಮಾರ್ (15) ಪಿಂಕಿ ಕುಮಾರ್ (18) ಎಂದು ಗುರುತಿಸಲಾಗಿದೆ. ಮರಣೋತ್ತರ ಪರೀಕ್ಷೆಯ ನಂತರ ಅವರ ಮೃತದೇಹಗಳನ್ನು ಅವರ ಕುಟುಂಬದವರಿಗೆ ಹಸ್ತಾಂತರಿಸಲಾಯಿತು. ಬಾಲಕಿಯೊಬ್ಬಳಿಗೆ ಚಿಕಿತ್ಸೆ ನೀಡಿ ಡಿಸ್ಚಾರ್ಜ್ ಮಾಡಲಾಗಿದೆ.

ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಒಂದು ಹಂತ ಮೇಲಕ್ಕೆ ಹೋದ ಯಶ್ ಫ್ಯಾನ್ಸ್; ಮೆಟ್ರೋದಲ್ಲೂ ಮಿಂಚಿದ ರಾಕಿ ಭಾಯ್
ಒಂದು ಹಂತ ಮೇಲಕ್ಕೆ ಹೋದ ಯಶ್ ಫ್ಯಾನ್ಸ್; ಮೆಟ್ರೋದಲ್ಲೂ ಮಿಂಚಿದ ರಾಕಿ ಭಾಯ್