AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಡಿಸಲಿನ ಗೋಡೆಗಳಿಗೆ ಬಣ್ಣ ಬಳಿಯಲು ಮಣ್ಣು ತೆಗೆಯುತ್ತಿದ್ದಾಗ ಭೂಮಿಯ ಒಂದು ಭಾಗ ಕುಸಿದು ಮೂವರು ಸಾವು

ಜಾರ್ಖಂಡ್‌ನ ಛತ್ರಾ ಜಿಲ್ಲೆಯಲ್ಲಿ ದೀಪಾವಳಿ ಹಬ್ಬದ ಸಂಭ್ರಮಕ್ಕೆ ತಮ್ಮ ಗುಡಿಸಲಿನ ಗೋಡೆಗಳಿಗೆ ಬಣ್ಣ ಬಳಿಯಲು ಮಣ್ಣು ತೆಗೆಯುತ್ತಿದ್ದಾಗ ಭೂಮಿಯ ಒಂದು ಭಾಗ ಕುಸಿದು ಮೂವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುಡಿಸಲಿನ ಗೋಡೆಗಳಿಗೆ ಬಣ್ಣ ಬಳಿಯಲು ಮಣ್ಣು ತೆಗೆಯುತ್ತಿದ್ದಾಗ ಭೂಮಿಯ ಒಂದು ಭಾಗ ಕುಸಿದು ಮೂವರು ಸಾವು
While removing mud to paint the walls of the hut, a part of the earth collapsed and three people died
TV9 Web
| Edited By: |

Updated on: Oct 17, 2022 | 5:27 PM

Share

ಛತ್ರಾ: ಜಾರ್ಖಂಡ್‌ನ ಛತ್ರಾ ಜಿಲ್ಲೆಯಲ್ಲಿ ದೀಪಾವಳಿ ಹಬ್ಬದ ಸಂಭ್ರಮಕ್ಕೆ ತಮ್ಮ ಗುಡಿಸಲಿನ ಗೋಡೆಗಳಿಗೆ ಬಣ್ಣ ಬಳಿಯಲು ಮಣ್ಣು ತೆಗೆಯುತ್ತಿದ್ದಾಗ ಭೂಮಿಯ ಒಂದು ಭಾಗ ಕುಸಿದು ಮೂವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಂಚಿಯಿಂದ ಸುಮಾರು 210 ಕಿ.ಮೀ ದೂರದಲ್ಲಿರುವ ಪ್ರತಾಪುರ್ ಪೊಲೀಸ್ ಠಾಣೆ ವ್ಯಾಪ್ತಿಯ ಬರ್ವಾ ಕೊಚ್ವಾ ಗ್ರಾಮದ ಗುಹೆಯಲ್ಲಿ ಮೂವರು ಸೇರಿ ಒಬ್ಬಳು ಬಾಲಕಿ ಗುಹೆಯಲ್ಲಿ ಸಿಲುಕಿಕೊಂಡಿದ್ದರು. ಪ್ರತಾಪುರ ಪೊಲೀಸ್ ಠಾಣೆ ಪ್ರಭಾರಿ ವಿನೋದ್ ಕುಮಾರ್, ಗ್ರಾಮಸ್ಥರು ಅಗೆಯುವ ಯಂತ್ರದ ಸಹಾಯದಿಂದ ರಕ್ಷಣಾ ಕಾರ್ಯಾಚರಣೆ ನಡೆಸಲಾಯಿತು.

ನಾಲ್ವರನ್ನು ಮಣ್ಣಿನಿಂದ ಹೊರತೆಗೆದು ಪ್ರತಾಪುರ ಆರೋಗ್ಯ ಉಪಕೇಂದ್ರಕ್ಕೆ ದಾಖಲಿಸಲಾಗಿದ್ದು, ಮೂವರು ಮೃತಪಟ್ಟಿದ್ದಾರೆ ಎಂದು ತಿಳಿಸಿದರು. ಮೃತರನ್ನು ಮುನಕ್ ಕುಮಾರಿ (18), ಅರ್ತಿ ಕುಮಾರ್ (15) ಪಿಂಕಿ ಕುಮಾರ್ (18) ಎಂದು ಗುರುತಿಸಲಾಗಿದೆ. ಮರಣೋತ್ತರ ಪರೀಕ್ಷೆಯ ನಂತರ ಅವರ ಮೃತದೇಹಗಳನ್ನು ಅವರ ಕುಟುಂಬದವರಿಗೆ ಹಸ್ತಾಂತರಿಸಲಾಯಿತು. ಬಾಲಕಿಯೊಬ್ಬಳಿಗೆ ಚಿಕಿತ್ಸೆ ನೀಡಿ ಡಿಸ್ಚಾರ್ಜ್ ಮಾಡಲಾಗಿದೆ.

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​