AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಕಿಯರ ಬೆತ್ತಲೆ ಫೋಟೋಗೆ ಪೀಡಿಸುತ್ತಿದ್ದ ಆರೋಪಿ ಅರೆಸ್ಟ್

ಬೆಂಗಳೂರು:ಬೆತ್ತಲೆ ಫೋಟೋ ಕಳಿಸುವಂತೆ ಅಪ್ರಾಪ್ತ ಹೆಣ್ಮಕ್ಕಳ ಕಾಡ್ತಿದ್ದ ಆರೋಪಿಯನ್ನು ವೈಟ್ ಫೀಲ್ಡ್ ಸಿಇಎನ್ ಪೊಲೀಸರು ಬಂಧಿಸಿದ್ದಾರೆ. ಕಾಡುಗೋಡಿ ನಿವಾಸಿ ಜಗದೀಶ್ ಬಂಧಿತ ಆರೋಪಿ. ಸೋಶಿಯಲ್ ಮೀಡಿಯಾದಲ್ಲಿ ಆಕ್ಟಿವ್ ಇರೋ ಅಪ್ರಾಪ್ತೆಯರೇ ಎಚ್ಚರರ! ಆರೋಪಿ ಜಗದೀಶ್ ಅಪ್ರಾಪ್ತ ಹೆಣ್ಣುಮಕ್ಕಳನ್ನ ಟಾರ್ಗೆಟ್ ಮಾಡಿ ಪದೇ ಪದೆ ಕಾಲ್ ಮಾಡಿ ಕಿರುಕುಳ ನೀಡ್ತಿದ್ದ. ಯುವತಿಯರ ಹೆಸರಿನಲ್ಲಿ ನಕಲಿ ಇನ್ಸ್ಟಾಗ್ರಾಮ್ ಅಕೌಂಟ್ ಕ್ರಿಯೇಟ್ ಮಾಡಿ ಚಾಟಿಂಗ್ ಮಾಡ್ತಿದ್ದ. ಬೆತ್ತಲೆ ಫೋಟೋಗೆ ಡಿಮ್ಯಾಂಡ್ ಮಾಡ್ತಿದ್ದ. ಬೆತ್ತಲೆ ಫೋಟೋ ಕಳಿಸದಿದ್ದರೆ ಅಪ್ರಾಪ್ತೆಯರ ಹೆಸರಿನಲ್ಲಿ ನಕಲಿ ಅಕೌಂಟ್ […]

ಬಾಲಕಿಯರ ಬೆತ್ತಲೆ ಫೋಟೋಗೆ ಪೀಡಿಸುತ್ತಿದ್ದ ಆರೋಪಿ ಅರೆಸ್ಟ್
ಆಯೇಷಾ ಬಾನು
| Edited By: |

Updated on: Oct 13, 2020 | 3:39 PM

Share

ಬೆಂಗಳೂರು:ಬೆತ್ತಲೆ ಫೋಟೋ ಕಳಿಸುವಂತೆ ಅಪ್ರಾಪ್ತ ಹೆಣ್ಮಕ್ಕಳ ಕಾಡ್ತಿದ್ದ ಆರೋಪಿಯನ್ನು ವೈಟ್ ಫೀಲ್ಡ್ ಸಿಇಎನ್ ಪೊಲೀಸರು ಬಂಧಿಸಿದ್ದಾರೆ. ಕಾಡುಗೋಡಿ ನಿವಾಸಿ ಜಗದೀಶ್ ಬಂಧಿತ ಆರೋಪಿ.

ಸೋಶಿಯಲ್ ಮೀಡಿಯಾದಲ್ಲಿ ಆಕ್ಟಿವ್ ಇರೋ ಅಪ್ರಾಪ್ತೆಯರೇ ಎಚ್ಚರರ! ಆರೋಪಿ ಜಗದೀಶ್ ಅಪ್ರಾಪ್ತ ಹೆಣ್ಣುಮಕ್ಕಳನ್ನ ಟಾರ್ಗೆಟ್ ಮಾಡಿ ಪದೇ ಪದೆ ಕಾಲ್ ಮಾಡಿ ಕಿರುಕುಳ ನೀಡ್ತಿದ್ದ. ಯುವತಿಯರ ಹೆಸರಿನಲ್ಲಿ ನಕಲಿ ಇನ್ಸ್ಟಾಗ್ರಾಮ್ ಅಕೌಂಟ್ ಕ್ರಿಯೇಟ್ ಮಾಡಿ ಚಾಟಿಂಗ್ ಮಾಡ್ತಿದ್ದ. ಬೆತ್ತಲೆ ಫೋಟೋಗೆ ಡಿಮ್ಯಾಂಡ್ ಮಾಡ್ತಿದ್ದ. ಬೆತ್ತಲೆ ಫೋಟೋ ಕಳಿಸದಿದ್ದರೆ ಅಪ್ರಾಪ್ತೆಯರ ಹೆಸರಿನಲ್ಲಿ ನಕಲಿ ಅಕೌಂಟ್ ತೆರೆದು I’m available ಎಂದು ಪೋಸ್ಟ್ ಹಾಕಿ ಫೋನ್ ನಂ‌ಬರ್ ಹಾಕ್ತಿದ್ದ. ಕೆಟ್ಟದಾಗಿ ಯುವತಿಯರನ್ನ ಬಿಂಬಿಸಿ, ಅದೇ ರೀತಿ ಫೋಟೋ ಕಳುಹಿಸುವಂತೆ ವಿವಿಧ ನಂಬರ್​ಗಳಿಗೆ ಮೆಸೇಜ್ ಮಾಡಿ ಕ್ವಾಟ್ಲೆ ಕೊಡ್ತಿದ್ದ.

ಇದೇ ರೀತಿ ವೈಟ್ ಫೀಲ್ಡ್​ನ ಅಪ್ರಾಪ್ತ ವಯಸ್ಸಿನ ಬಾಲಕಿಗೆ ನಕಲಿ ಇನ್ಸ್ಟಾಗ್ರಾಮ್ ಖಾತೆ ತೆರೆದು ಕಿರುಕುಳ ನೀಡ್ತಿದ್ದ. ಬೇಸತ್ತ ಅಪ್ರಾಪ್ತ ವಯಸ್ಸಿನ ಬಾಲಕಿ ತನ್ನ ಪೋಷಕರಿಗೆ ಮಾಹಿತಿ ನೀಡಿದ್ದಾಳೆ. ಬಳಿಕ ಅಲರ್ಟ್ ಆದ ಪೋಷಕರು ವೈಟ್ ಫೀಲ್ಡ್ ಸಿಇಎನ್ ಠಾಣೆಗೆ ದೂರು ನೀಡಿದ್ದಾರೆ. ಇದೇ ಆರೋಪಿ ವಿರುದ್ಧ ಒಂದೇ ಠಾಣೆಯಲ್ಲಿ ಎರಡು ಪ್ರಕರಣ ದಾಖಲಾಗಿತ್ತು. ಹೀಗಾಗಿ ಆರೋಪಿ ಪತ್ತೆಗಾಗಿ ಪೊಲೀಸರು ವಿಶೇಷ ಟೀಂ ರೆಡಿ ಮಾಡಿ ಬಂಧಿಸಿದ್ದಾರೆ. ಜಗದೀಶ್​ನ ಮೊಬೈಲ್ ವಶಕ್ಕೆ ಪಡೆದು ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರೆದಿದೆ.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ