AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಕಿಯರ ಬೆತ್ತಲೆ ಫೋಟೋಗೆ ಪೀಡಿಸುತ್ತಿದ್ದ ಆರೋಪಿ ಅರೆಸ್ಟ್

ಬೆಂಗಳೂರು:ಬೆತ್ತಲೆ ಫೋಟೋ ಕಳಿಸುವಂತೆ ಅಪ್ರಾಪ್ತ ಹೆಣ್ಮಕ್ಕಳ ಕಾಡ್ತಿದ್ದ ಆರೋಪಿಯನ್ನು ವೈಟ್ ಫೀಲ್ಡ್ ಸಿಇಎನ್ ಪೊಲೀಸರು ಬಂಧಿಸಿದ್ದಾರೆ. ಕಾಡುಗೋಡಿ ನಿವಾಸಿ ಜಗದೀಶ್ ಬಂಧಿತ ಆರೋಪಿ. ಸೋಶಿಯಲ್ ಮೀಡಿಯಾದಲ್ಲಿ ಆಕ್ಟಿವ್ ಇರೋ ಅಪ್ರಾಪ್ತೆಯರೇ ಎಚ್ಚರರ! ಆರೋಪಿ ಜಗದೀಶ್ ಅಪ್ರಾಪ್ತ ಹೆಣ್ಣುಮಕ್ಕಳನ್ನ ಟಾರ್ಗೆಟ್ ಮಾಡಿ ಪದೇ ಪದೆ ಕಾಲ್ ಮಾಡಿ ಕಿರುಕುಳ ನೀಡ್ತಿದ್ದ. ಯುವತಿಯರ ಹೆಸರಿನಲ್ಲಿ ನಕಲಿ ಇನ್ಸ್ಟಾಗ್ರಾಮ್ ಅಕೌಂಟ್ ಕ್ರಿಯೇಟ್ ಮಾಡಿ ಚಾಟಿಂಗ್ ಮಾಡ್ತಿದ್ದ. ಬೆತ್ತಲೆ ಫೋಟೋಗೆ ಡಿಮ್ಯಾಂಡ್ ಮಾಡ್ತಿದ್ದ. ಬೆತ್ತಲೆ ಫೋಟೋ ಕಳಿಸದಿದ್ದರೆ ಅಪ್ರಾಪ್ತೆಯರ ಹೆಸರಿನಲ್ಲಿ ನಕಲಿ ಅಕೌಂಟ್ […]

ಬಾಲಕಿಯರ ಬೆತ್ತಲೆ ಫೋಟೋಗೆ ಪೀಡಿಸುತ್ತಿದ್ದ ಆರೋಪಿ ಅರೆಸ್ಟ್
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Oct 13, 2020 | 3:39 PM

Share

ಬೆಂಗಳೂರು:ಬೆತ್ತಲೆ ಫೋಟೋ ಕಳಿಸುವಂತೆ ಅಪ್ರಾಪ್ತ ಹೆಣ್ಮಕ್ಕಳ ಕಾಡ್ತಿದ್ದ ಆರೋಪಿಯನ್ನು ವೈಟ್ ಫೀಲ್ಡ್ ಸಿಇಎನ್ ಪೊಲೀಸರು ಬಂಧಿಸಿದ್ದಾರೆ. ಕಾಡುಗೋಡಿ ನಿವಾಸಿ ಜಗದೀಶ್ ಬಂಧಿತ ಆರೋಪಿ.

ಸೋಶಿಯಲ್ ಮೀಡಿಯಾದಲ್ಲಿ ಆಕ್ಟಿವ್ ಇರೋ ಅಪ್ರಾಪ್ತೆಯರೇ ಎಚ್ಚರರ! ಆರೋಪಿ ಜಗದೀಶ್ ಅಪ್ರಾಪ್ತ ಹೆಣ್ಣುಮಕ್ಕಳನ್ನ ಟಾರ್ಗೆಟ್ ಮಾಡಿ ಪದೇ ಪದೆ ಕಾಲ್ ಮಾಡಿ ಕಿರುಕುಳ ನೀಡ್ತಿದ್ದ. ಯುವತಿಯರ ಹೆಸರಿನಲ್ಲಿ ನಕಲಿ ಇನ್ಸ್ಟಾಗ್ರಾಮ್ ಅಕೌಂಟ್ ಕ್ರಿಯೇಟ್ ಮಾಡಿ ಚಾಟಿಂಗ್ ಮಾಡ್ತಿದ್ದ. ಬೆತ್ತಲೆ ಫೋಟೋಗೆ ಡಿಮ್ಯಾಂಡ್ ಮಾಡ್ತಿದ್ದ. ಬೆತ್ತಲೆ ಫೋಟೋ ಕಳಿಸದಿದ್ದರೆ ಅಪ್ರಾಪ್ತೆಯರ ಹೆಸರಿನಲ್ಲಿ ನಕಲಿ ಅಕೌಂಟ್ ತೆರೆದು I’m available ಎಂದು ಪೋಸ್ಟ್ ಹಾಕಿ ಫೋನ್ ನಂ‌ಬರ್ ಹಾಕ್ತಿದ್ದ. ಕೆಟ್ಟದಾಗಿ ಯುವತಿಯರನ್ನ ಬಿಂಬಿಸಿ, ಅದೇ ರೀತಿ ಫೋಟೋ ಕಳುಹಿಸುವಂತೆ ವಿವಿಧ ನಂಬರ್​ಗಳಿಗೆ ಮೆಸೇಜ್ ಮಾಡಿ ಕ್ವಾಟ್ಲೆ ಕೊಡ್ತಿದ್ದ.

ಇದೇ ರೀತಿ ವೈಟ್ ಫೀಲ್ಡ್​ನ ಅಪ್ರಾಪ್ತ ವಯಸ್ಸಿನ ಬಾಲಕಿಗೆ ನಕಲಿ ಇನ್ಸ್ಟಾಗ್ರಾಮ್ ಖಾತೆ ತೆರೆದು ಕಿರುಕುಳ ನೀಡ್ತಿದ್ದ. ಬೇಸತ್ತ ಅಪ್ರಾಪ್ತ ವಯಸ್ಸಿನ ಬಾಲಕಿ ತನ್ನ ಪೋಷಕರಿಗೆ ಮಾಹಿತಿ ನೀಡಿದ್ದಾಳೆ. ಬಳಿಕ ಅಲರ್ಟ್ ಆದ ಪೋಷಕರು ವೈಟ್ ಫೀಲ್ಡ್ ಸಿಇಎನ್ ಠಾಣೆಗೆ ದೂರು ನೀಡಿದ್ದಾರೆ. ಇದೇ ಆರೋಪಿ ವಿರುದ್ಧ ಒಂದೇ ಠಾಣೆಯಲ್ಲಿ ಎರಡು ಪ್ರಕರಣ ದಾಖಲಾಗಿತ್ತು. ಹೀಗಾಗಿ ಆರೋಪಿ ಪತ್ತೆಗಾಗಿ ಪೊಲೀಸರು ವಿಶೇಷ ಟೀಂ ರೆಡಿ ಮಾಡಿ ಬಂಧಿಸಿದ್ದಾರೆ. ಜಗದೀಶ್​ನ ಮೊಬೈಲ್ ವಶಕ್ಕೆ ಪಡೆದು ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರೆದಿದೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ