AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಪ್ರಿಯಕರನ ಜೊತೆ ಸೇರಿ ಕಟ್ಟಿಕೊಂಡ ಗಂಡನನ್ನೇ ಕೊಂದಿದ್ದ ಪತ್ನಿ ಪೊಲೀಸ್ ಬಲೆಗೆ

ಅನೈತಿಕ ಸಂಬಂಧವನ್ನು ಪ್ರಶ್ನಿಸಿದ್ದಕ್ಕೆ ಕಟ್ಟಿಕೊಂಡ ಗಂಡನನ್ನೇ ಕೊಲೆ ಮಾಡಿದ್ದ ಪತ್ನಿ ಹಾಗೂ ಆಕೆಯ ಪ್ರಿಯಕರ ಇದೀಗ ಪೊಲೀಸರ ಅತಿಥಿಯಾಗಿದ್ದಾರೆ.

ಬೆಂಗಳೂರಿನಲ್ಲಿ ಪ್ರಿಯಕರನ ಜೊತೆ ಸೇರಿ ಕಟ್ಟಿಕೊಂಡ ಗಂಡನನ್ನೇ ಕೊಂದಿದ್ದ ಪತ್ನಿ ಪೊಲೀಸ್ ಬಲೆಗೆ
ಕೊಲೆ ಮಾಡಿದ ಆರೋಪಿಗಳು
TV9 Web
| Edited By: |

Updated on:Nov 12, 2022 | 8:18 PM

Share

ಬೆಂಗಳೂರು: ತನ್ನ ಅನೈತಿಕ ಸಂಬಂಧವನ್ನು ಪ್ರಶ್ನಿಸಿದ್ದಕ್ಕೆ ಪತ್ನಿಯೊಬ್ಬಳು ಪ್ರಿಯಕರನ ಜೊತೆ ಸೇರಿಕೊಂಡು ಕಟ್ಟಿಕೊಂಡ ಗಂಡನನ್ನೇ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ವಿದ್ಯಾರಣ್ಯಪುರಂದ ವಡೇರಹಳ್ಳಿಯಲ್ಲಿ  ನಡೆದಿದ್ದು,  ಸಂಬಂಧ ಇದೀಗ ಮಹಿಳೆ ಹಾಗೂ ಆಕೆಯ ಪ್ರಿಯಕರನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇಬ್ಬರು ಗಂಡಂದಿರ ಮಧ್ಯೆ ಹೆಂಡತಿಯ ಡಬಲ್ ಲವ್! ಚಿಕ್ಕಬಳ್ಳಾಪುರ ಠಾಣೆ ಮುಂದೆ ಹೈಡ್ರಾಮಾ, ಪೋಷಕರದ್ದು ಬರೀ ಗೋಳು

ನೇಪಾಳ ಮೂಲದ ರಾಕೇಶ್ ತೋಮಂಗ ಕೊಲೆಯಾದ ದುರ್ದೈವಿ. ಪತ್ನಿ ದೇಬಿತಂಬಾಗ್ ಹಾಗೂ ಆಕೆಯ ಪ್ರಿಯಕರ ಬಾಬು ಅಲಿ ಬಂಧಿತ ಆರೋಪಿಗಳು. ಅನೈತಿಕ ಸಂಬಂಧವನ್ನು ಪ್ರಶ್ನೆ ಮಾಡಿದಕ್ಕೆ ಪತ್ನಿ ತನ್ನ ಪ್ರಿಯಕರನ ಜೊತೆ ಸೇರಿಕೊಂಡು ಪತಿಯನ್ನು ನವೆಂಬರ್ 6ರಂದು ಹಿಸುಕಿ ಕೊಲೆ ಮಾಡಿ ಏನು ತಿಳಿಯದಂತೆ ನಾಟಕ ಮಾಡಿದ್ದರು.

ದೇಬಿತಂಬಾಗ್ ಹಾಗೂ ಪ್ರಿಯಕರ ಬಾಬು ಅಲಿ ನಡುವೆ ಅನೈತಿಕ ಸಂಬಂಧ ಇತ್ತು. ಈ ವಿಚಾರ ಪತಿ ರಾಕೇಶ್ ತೋಮಂಗ ಗೊತ್ತಾಗಿದ್ದು, ಈ ಬಗ್ಗೆ ಪತ್ನಿ ದೇಬಿತಂಬಾಗ್​ಳನ್ನ ಪ್ರಶ್ನೆ ಮಾಡಿದ್ದಾನೆ. ಈ ವೇಳೆ ಇಬ್ಬರ ನಡುವೆ ಗಲಾಟೆಯಾಗಿದೆ. ಬಳಿಕ ಪತ್ನಿ ಮತ್ತು ಪ್ರಿಯಕರ ಸೇರಿ ತೋಮಂಗನನ್ನು ನವೆಂಬರ್ 6ರಂದು ಕೊಲೆ ಮಾಡಿದ್ದರು.

ಸದ್ಯ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ  ದಾಖಲಾಗಿದ್ದು, ಇದೀಗ ಇಬ್ಬರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:17 pm, Sat, 12 November 22

Follow Us
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್