AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲಗಾರರಿಂದ ಪತಿಗೆ ಕಿರುಕುಳ, ಪತ್ನಿ ಆತ್ಮಹತ್ಯೆ

ಕೋಲಾರ: ಪತಿಗೆ ಸಾಲಗಾರರಿಂದ ಕಿರುಕುಳ ಹಿನ್ನೆಲೆ ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶ್ರೀನಿವಾಸಪುರ ತಾಲೂಕಿನ ದೇವಲಪಲ್ಲಿಯಲ್ಲಿ ನಡೆದಿದೆ. ಗ್ರಾಮದ ತಿರುಮಲೇಶ್ ಎಂಬುವವರ ಪತ್ನಿ ಲಕ್ಷ್ಮೀದೇವಮ್ಮ (40) ಆತ್ಮಹತ್ಯೆಗೆ ಶರಣದ ಮಹಿಳೆ. ತಿರುಮಲೇಶ್ ಕೆಲ ವ್ಯಕ್ತಿಗಳ ಬಳಿ ಕೈಸಾಲ ಮಾಡಿಕೊಂಡಿದ್ದರು. ಸಾಲಗಾರರು ಪದೇ ಪದೇ ಮನೆಯ ಮುಂದೆ ಬಂದು ಗಲಾಟೆ ಮಾಡುತ್ತಿದ್ದರು. ಹೀಗಾಗಿ ಅವಮಾನ ಸಹಿಸದೆ ಲಕ್ಷ್ಮೀದೇವಮ್ಮ ಹಳ್ಳಕ್ಕೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಸಾಲಗಾರರಿಂದ ಪತಿಗೆ ಕಿರುಕುಳ, ಪತ್ನಿ ಆತ್ಮಹತ್ಯೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 31, 2019 | 1:02 PM

Share

ಕೋಲಾರ: ಪತಿಗೆ ಸಾಲಗಾರರಿಂದ ಕಿರುಕುಳ ಹಿನ್ನೆಲೆ ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶ್ರೀನಿವಾಸಪುರ ತಾಲೂಕಿನ ದೇವಲಪಲ್ಲಿಯಲ್ಲಿ ನಡೆದಿದೆ. ಗ್ರಾಮದ ತಿರುಮಲೇಶ್ ಎಂಬುವವರ ಪತ್ನಿ ಲಕ್ಷ್ಮೀದೇವಮ್ಮ (40) ಆತ್ಮಹತ್ಯೆಗೆ ಶರಣದ ಮಹಿಳೆ.

ತಿರುಮಲೇಶ್ ಕೆಲ ವ್ಯಕ್ತಿಗಳ ಬಳಿ ಕೈಸಾಲ ಮಾಡಿಕೊಂಡಿದ್ದರು. ಸಾಲಗಾರರು ಪದೇ ಪದೇ ಮನೆಯ ಮುಂದೆ ಬಂದು ಗಲಾಟೆ ಮಾಡುತ್ತಿದ್ದರು. ಹೀಗಾಗಿ ಅವಮಾನ ಸಹಿಸದೆ ಲಕ್ಷ್ಮೀದೇವಮ್ಮ ಹಳ್ಳಕ್ಕೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Published On - 12:12 pm, Tue, 31 December 19

Follow Us
ಕೈ ಶಾಸಕನ ಎಡವಟ್ಟು:ಆಸ್ಪತ್ರೆಯಲ್ಲಿ ಮಹಿಳಾ ಪಾತ್ರಧಾರಿಗಳ ಡ್ಯಾನ್ಸ್, ರೀಲ್ಸ್
ಕೈ ಶಾಸಕನ ಎಡವಟ್ಟು:ಆಸ್ಪತ್ರೆಯಲ್ಲಿ ಮಹಿಳಾ ಪಾತ್ರಧಾರಿಗಳ ಡ್ಯಾನ್ಸ್, ರೀಲ್ಸ್
ಪಟ್ಟು ಸಡಿಲಿಸದ ಬಿಜೆಪಿ, ಸಚಿವ ನಾಗೇಂದ್ರ ರಾಜೀನಾಮೆಗೆ ಮತ್ತೊಂದು ಹೋರಾಟ
ಪಟ್ಟು ಸಡಿಲಿಸದ ಬಿಜೆಪಿ, ಸಚಿವ ನಾಗೇಂದ್ರ ರಾಜೀನಾಮೆಗೆ ಮತ್ತೊಂದು ಹೋರಾಟ
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ