AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಪತಿಯನ್ನು ಕೊಂದು ಬಾತ್ ರೂಂನಲ್ಲಿ ಶವ ಹೂತಿಟ್ಟ ಹೆಂಡತಿ; ಕೊಲೆಯ ರಹಸ್ಯ ಬಯಲಾಗಿದ್ದು ಹೇಗೆ?

ರಾಜಸ್ಥಾನದಲ್ಲಿ ಕೊಲೆಯಾದ ವ್ಯಕ್ತಿಯ ಪತ್ನಿಯನ್ನು ಪೊಲೀಸರು ವಿಚಾರಣೆ ನಡೆಸಿದಾಗ ಆಕೆ ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದಾಳೆ. ಗಂಡನನ್ನು ಕೊಲೆ ಮಾಡಿ ಆ ಶವವನ್ನು ಬಾತ್ ರೂಂನಲ್ಲಿ ಹೂತು ಹಾಕಿದ್ದೆ ಎಂದು ಹೇಳಿದ್ದಾಳೆ. ಈ ಕೊಲೆಯ ರಹಸ್ಯ ಬಯಲಾಗಿದ್ದು ಹೇಗೆ? ಇದಕ್ಕೆ ಕಾರಣವೇನು? ಎಂಬ ಮಾಹಿತಿ ಇಲ್ಲಿದೆ.

Shocking News: ಪತಿಯನ್ನು ಕೊಂದು ಬಾತ್ ರೂಂನಲ್ಲಿ ಶವ ಹೂತಿಟ್ಟ ಹೆಂಡತಿ; ಕೊಲೆಯ ರಹಸ್ಯ ಬಯಲಾಗಿದ್ದು ಹೇಗೆ?
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on: Aug 31, 2024 | 10:16 PM

Share

ಜೈಪುರ: ರಾಜಸ್ಥಾನದ ಹನುಮಾನ್‌ಗಢದಲ್ಲಿ ಭೀಕರ ಕೊಲೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಬೇರೊಬ್ಬನ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಹೆಂಡತಿ ತನ್ನ ಪ್ರಿಯಕರನ ಜೊತೆ ಸೇರಿ ಗಂಡನನ್ನು ಕೊಂದಿದ್ದಾಳೆ. ಬಳಿಕ, ಪತಿಯ ಶವವನ್ನು ಮನೆಯ ಶೌಚಾಲಯದಲ್ಲಿ ಹೂತಿಟ್ಟಿದ್ದಾಳೆ. ಈ ವಿಷಯ ಬೆಳಕಿಗೆ ಬಂದಾಗ ಇಡೀ ಪ್ರದೇಶವೇ ಬೆಚ್ಚಿ ಬಿದ್ದಿದೆ. ಆ ಗ್ರಾಮದ ರೂಪರಾಮ್ 16 ದಿನಗಳಿಂದ ಮನೆಯಿಂದ ನಾಪತ್ತೆಯಾಗಿದ್ದ. ಆತ ಬೇರೆ ಊರಿಗೆ ಹೋಗಿರಬಹುದು ಅಕ್ಕಪಕ್ಕದವರು ಅಂದುಕೊಂಡಿದ್ದರು.

ಆದರೆ, ರೂಪರಾಮ್ ನಾಪತ್ತೆಯ ಹಿಂದೆ ಆತನ ಹೆಂಡತಿಯ ಕೈವಾಡವಿರಬಹುದು ಎಂದು ಆತನ ಪೋಷಕರಿಗೆ ಅನುಮಾನ ಬಂದಿತ್ತು. ಹೀಗಾಗಿ, ಈ ಬಗ್ಗೆ ಮೃತ ರೂಪಾರಾಮ್ ಕುಟುಂಬಸ್ಥರು ಠಾಣೆಗೆ ಅರ್ಜಿ ಸಲ್ಲಿಸಿದ್ದರು. ಇಷ್ಟೆಲ್ಲಾ ಆದರೂ ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ. ಇದರಿಂದ ಕೋಪಗೊಂಡ ಕುಟುಂಬಸ್ಥರು ಸ್ಥಳೀಯ ಶಾಸಕರಿಗೆ ಮನವಿ ಸಲ್ಲಿಸಿದ್ದು, ಬಳಿಕ ಪೊಲೀಸರು ಕಾರ್ಯಪ್ರವೃತ್ತರಾಗಿದ್ದಾರೆ.

ಇದನ್ನೂ ಓದಿ: Shocking News: ಮಧ್ಯರಾತ್ರಿ ಮೈದುನನನ್ನು ರೂಮ್​ಗೆ ಕರೆದು ಮರ್ಮಾಂಗ ಕತ್ತರಿಸಿದ ಅತ್ತಿಗೆ!

ಕೊನೆಗೆ ಈ ಬಗ್ಗೆ ತನಿಖೆ ಪ್ರಾರಂಭವಾಯಿತು. ಪೊಲೀಸರು ರೂಪರಾಮ್ ಅವರ ಪತ್ನಿಯನ್ನು ಕರೆಸಿ ವಿಚಾರಣೆ ನಡೆಸಿದಾಗ, ಅವಳು ತನ್ನ ಅಪರಾಧವನ್ನು ಒಪ್ಪಿಕೊಂಡಳು. ರೂಪರಾಮ್​ನನ್ನು ಕೊಲೆ ಮಾಡಿ ಆತನ ಶವವನ್ನು ಬಾತ್ ರೂಂನಲ್ಲಿ ಹೂತು ಹಾಕಿದ್ದೇವೆ. ನನ್ನ ಪ್ರಿಯಕರನ ಜೊತೆ ಸೇರಿ ಈ ಕೃತ್ಯ ಎಸಗಿದ್ದೇನೆ ಎಂದು ಹೇಳಿದಳು. ಇದು ಬಹಿರಂಗವಾಗುತ್ತಿದ್ದಂತೆಯೇ ಪೊಲೀಸರು ಮನೆಯಲ್ಲಿದ್ದ ಶೌಚಾಲಯವನ್ನು ಅಗೆದು ರೂಪರಾಮ್ ಶವವನ್ನು ಹೊರತೆಗೆದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಒಂದೇ ವಾರಕ್ಕೆ ಡೀ-ಪ್ರಮೋಟ್ ಆದ ಮಾಳು: ಕ್ಯಾಪ್ಟನ್​​ ಇಂದ ಕಳಪೆ
ಒಂದೇ ವಾರಕ್ಕೆ ಡೀ-ಪ್ರಮೋಟ್ ಆದ ಮಾಳು: ಕ್ಯಾಪ್ಟನ್​​ ಇಂದ ಕಳಪೆ
ಸಾಲುಮರದ ತಿಮ್ಮಕ್ಕ ಕಷ್ಟಕಾಲದಲ್ಲಿದ್ದಾಗ ಜೊತೆಗೆ ನಿಂತಿದ್ದ ಟಿವಿ9
ಸಾಲುಮರದ ತಿಮ್ಮಕ್ಕ ಕಷ್ಟಕಾಲದಲ್ಲಿದ್ದಾಗ ಜೊತೆಗೆ ನಿಂತಿದ್ದ ಟಿವಿ9
SENA ದೇಶಗಳ ವಿರುದ್ಧ ಪಾರುಪತ್ಯ ಮುಂದುವರೆಸಿದ ಬುಮ್ರಾ
SENA ದೇಶಗಳ ವಿರುದ್ಧ ಪಾರುಪತ್ಯ ಮುಂದುವರೆಸಿದ ಬುಮ್ರಾ
ಸಾಲುಮರದ ತಿಮ್ಮಕ್ಕ ಕೊನೆ ಆಸೆ ಏನಿತ್ತು? ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ
ಸಾಲುಮರದ ತಿಮ್ಮಕ್ಕ ಕೊನೆ ಆಸೆ ಏನಿತ್ತು? ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ
ಕ್ರಾಂತಿ ನಿರೀಕ್ಷೆಯಲ್ಲಿದ್ದ ಬಿಜೆಪಿಗೆ ನಿರಾಸೆ ತಂದ ಬಿಹಾರ ರಿಸಲ್ಟ್​!
ಕ್ರಾಂತಿ ನಿರೀಕ್ಷೆಯಲ್ಲಿದ್ದ ಬಿಜೆಪಿಗೆ ನಿರಾಸೆ ತಂದ ಬಿಹಾರ ರಿಸಲ್ಟ್​!
ವೃಕ್ಷಮಾತೆ ಸಾಲುಮರದ ತಿಮ್ಮಕ್ಕರ ಅಂತಿಮ ಕ್ಷಣ ಹೇಗಿತ್ತು?
ವೃಕ್ಷಮಾತೆ ಸಾಲುಮರದ ತಿಮ್ಮಕ್ಕರ ಅಂತಿಮ ಕ್ಷಣ ಹೇಗಿತ್ತು?
ಚುನಾವಣಾ ಆಯೋಗ ಆರ್​ಎಸ್​ಎಸ್​ ಘಟಕವೇ? ಬಿಕೆ ಹರಿಪ್ರಸಾದ್ ಟೀಕೆ
ಚುನಾವಣಾ ಆಯೋಗ ಆರ್​ಎಸ್​ಎಸ್​ ಘಟಕವೇ? ಬಿಕೆ ಹರಿಪ್ರಸಾದ್ ಟೀಕೆ
ಬಿಹಾರದಲ್ಲಿ ಎನ್​ಡಿಎ ಜಯಭೇರಿ: ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು ನೋಡಿ
ಬಿಹಾರದಲ್ಲಿ ಎನ್​ಡಿಎ ಜಯಭೇರಿ: ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು ನೋಡಿ
ಹಾಸ್ಟೆಲ್​ನಲ್ಲಿ ಅನ್ನದ ಪಾತ್ರೆಯೊಳಗೆ ಕಾಲಿಟ್ಟು ಮಲಗಿದ ಕಾವಲುಗಾರ
ಹಾಸ್ಟೆಲ್​ನಲ್ಲಿ ಅನ್ನದ ಪಾತ್ರೆಯೊಳಗೆ ಕಾಲಿಟ್ಟು ಮಲಗಿದ ಕಾವಲುಗಾರ
ಎನ್ಡಿಎಗೆ ಬಹುಮತ ಬರುತ್ತಿದ್ದಂತೆ ಕಾಂಗ್ರೆಸ್​ನಿಂದ ಶುರುವಾಯ್ತು ಪ್ರತಿಭಟನೆ
ಎನ್ಡಿಎಗೆ ಬಹುಮತ ಬರುತ್ತಿದ್ದಂತೆ ಕಾಂಗ್ರೆಸ್​ನಿಂದ ಶುರುವಾಯ್ತು ಪ್ರತಿಭಟನೆ