Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನೈತಿಕ ಸಂಬಂಧ ಪ್ರಶ್ನಿಸಿದ ಪತಿ, ಪ್ರಿಯಕರನ ಮೂಲಕ ಹತ್ಯೆ ಮಾಡಿಸಿದ ಪತ್ನಿ

ಬಾಗಲಕೋಟೆ: ಪತ್ನಿಯ ಅನೈತಿಕ ಸಂಬಂಧದ ಬಗ್ಗೆ ಪ್ರಶ್ನಿಸಿದ್ದಕ್ಕೆ ಪ್ರಿಯಕರನ ಮೂಲಕ ಪತಿಯನ್ನು ಹತ್ಯೆ ಮಾಡಿಸಿರುವ ಘಟನೆ ಬೇವೂರು ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ಮಲ್ಲಪ್ಪ ಹೊದ್ಲೂರ ಜೊತೆ ಯಲ್ಲವ್ವ ವಡ್ಡರ್ ಆಕ್ರಮ ಸಂಬಂಧ ಹೊಂದಿದ್ದಳು ಎನ್ನಲಾಗಿದೆ. ಹೀಗಾಗಿ ಪತ್ನಿಯ ಅನೈತಿಕ ಸಂಬಂಧ ಬಗ್ಗೆ ಬೈದು ಮಂಜಪ್ಪ ವಡ್ಡರ್(35) ಬುದ್ಧಿವಾದ ಹೇಳಿದ್ದ. ಮದ್ಯದ ಅಮಲಿನಲ್ಲಿದ್ದ ಮಲ್ಲಪ್ಪ ಹೊದ್ಲೂರ ತಡರಾತ್ರಿ ಮಂಜಪ್ಪ ವಡ್ಡರ್​ನನ್ನು ಮನೆಯಲ್ಲೇ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಘಟನಾ ಸ್ಥಳಕ್ಕೆ ಬಾಗಲಕೋಟೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ […]

ಅನೈತಿಕ ಸಂಬಂಧ ಪ್ರಶ್ನಿಸಿದ ಪತಿ, ಪ್ರಿಯಕರನ ಮೂಲಕ ಹತ್ಯೆ ಮಾಡಿಸಿದ ಪತ್ನಿ
Follow us
ಸಾಧು ಶ್ರೀನಾಥ್​
|

Updated on:Dec 19, 2019 | 2:17 PM

ಬಾಗಲಕೋಟೆ: ಪತ್ನಿಯ ಅನೈತಿಕ ಸಂಬಂಧದ ಬಗ್ಗೆ ಪ್ರಶ್ನಿಸಿದ್ದಕ್ಕೆ ಪ್ರಿಯಕರನ ಮೂಲಕ ಪತಿಯನ್ನು ಹತ್ಯೆ ಮಾಡಿಸಿರುವ ಘಟನೆ ಬೇವೂರು ಗ್ರಾಮದಲ್ಲಿ ತಡರಾತ್ರಿ ನಡೆದಿದೆ.

ಮಲ್ಲಪ್ಪ ಹೊದ್ಲೂರ ಜೊತೆ ಯಲ್ಲವ್ವ ವಡ್ಡರ್ ಆಕ್ರಮ ಸಂಬಂಧ ಹೊಂದಿದ್ದಳು ಎನ್ನಲಾಗಿದೆ. ಹೀಗಾಗಿ ಪತ್ನಿಯ ಅನೈತಿಕ ಸಂಬಂಧ ಬಗ್ಗೆ ಬೈದು ಮಂಜಪ್ಪ ವಡ್ಡರ್(35) ಬುದ್ಧಿವಾದ ಹೇಳಿದ್ದ. ಮದ್ಯದ ಅಮಲಿನಲ್ಲಿದ್ದ ಮಲ್ಲಪ್ಪ ಹೊದ್ಲೂರ ತಡರಾತ್ರಿ ಮಂಜಪ್ಪ ವಡ್ಡರ್​ನನ್ನು ಮನೆಯಲ್ಲೇ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ.

ಘಟನಾ ಸ್ಥಳಕ್ಕೆ ಬಾಗಲಕೋಟೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣ ಸಂಬಂಧ ಮೃತನ ಪತ್ನಿ ಯಲ್ಲವ್ವ ವಡ್ಡರ್ ಮತ್ತು ಮಲ್ಲಪ್ಪರನ್ನು ಪೊಲೀಸರ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Published On - 2:15 pm, Thu, 19 December 19

ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ