AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನೈತಿಕ ಸಂಬಂಧ ಪ್ರಶ್ನಿಸಿದ ಪತಿ, ಪ್ರಿಯಕರನ ಮೂಲಕ ಹತ್ಯೆ ಮಾಡಿಸಿದ ಪತ್ನಿ

ಬಾಗಲಕೋಟೆ: ಪತ್ನಿಯ ಅನೈತಿಕ ಸಂಬಂಧದ ಬಗ್ಗೆ ಪ್ರಶ್ನಿಸಿದ್ದಕ್ಕೆ ಪ್ರಿಯಕರನ ಮೂಲಕ ಪತಿಯನ್ನು ಹತ್ಯೆ ಮಾಡಿಸಿರುವ ಘಟನೆ ಬೇವೂರು ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ಮಲ್ಲಪ್ಪ ಹೊದ್ಲೂರ ಜೊತೆ ಯಲ್ಲವ್ವ ವಡ್ಡರ್ ಆಕ್ರಮ ಸಂಬಂಧ ಹೊಂದಿದ್ದಳು ಎನ್ನಲಾಗಿದೆ. ಹೀಗಾಗಿ ಪತ್ನಿಯ ಅನೈತಿಕ ಸಂಬಂಧ ಬಗ್ಗೆ ಬೈದು ಮಂಜಪ್ಪ ವಡ್ಡರ್(35) ಬುದ್ಧಿವಾದ ಹೇಳಿದ್ದ. ಮದ್ಯದ ಅಮಲಿನಲ್ಲಿದ್ದ ಮಲ್ಲಪ್ಪ ಹೊದ್ಲೂರ ತಡರಾತ್ರಿ ಮಂಜಪ್ಪ ವಡ್ಡರ್​ನನ್ನು ಮನೆಯಲ್ಲೇ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಘಟನಾ ಸ್ಥಳಕ್ಕೆ ಬಾಗಲಕೋಟೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ […]

ಅನೈತಿಕ ಸಂಬಂಧ ಪ್ರಶ್ನಿಸಿದ ಪತಿ, ಪ್ರಿಯಕರನ ಮೂಲಕ ಹತ್ಯೆ ಮಾಡಿಸಿದ ಪತ್ನಿ
ಸಾಧು ಶ್ರೀನಾಥ್​
|

Updated on:Dec 19, 2019 | 2:17 PM

Share

ಬಾಗಲಕೋಟೆ: ಪತ್ನಿಯ ಅನೈತಿಕ ಸಂಬಂಧದ ಬಗ್ಗೆ ಪ್ರಶ್ನಿಸಿದ್ದಕ್ಕೆ ಪ್ರಿಯಕರನ ಮೂಲಕ ಪತಿಯನ್ನು ಹತ್ಯೆ ಮಾಡಿಸಿರುವ ಘಟನೆ ಬೇವೂರು ಗ್ರಾಮದಲ್ಲಿ ತಡರಾತ್ರಿ ನಡೆದಿದೆ.

ಮಲ್ಲಪ್ಪ ಹೊದ್ಲೂರ ಜೊತೆ ಯಲ್ಲವ್ವ ವಡ್ಡರ್ ಆಕ್ರಮ ಸಂಬಂಧ ಹೊಂದಿದ್ದಳು ಎನ್ನಲಾಗಿದೆ. ಹೀಗಾಗಿ ಪತ್ನಿಯ ಅನೈತಿಕ ಸಂಬಂಧ ಬಗ್ಗೆ ಬೈದು ಮಂಜಪ್ಪ ವಡ್ಡರ್(35) ಬುದ್ಧಿವಾದ ಹೇಳಿದ್ದ. ಮದ್ಯದ ಅಮಲಿನಲ್ಲಿದ್ದ ಮಲ್ಲಪ್ಪ ಹೊದ್ಲೂರ ತಡರಾತ್ರಿ ಮಂಜಪ್ಪ ವಡ್ಡರ್​ನನ್ನು ಮನೆಯಲ್ಲೇ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ.

ಘಟನಾ ಸ್ಥಳಕ್ಕೆ ಬಾಗಲಕೋಟೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣ ಸಂಬಂಧ ಮೃತನ ಪತ್ನಿ ಯಲ್ಲವ್ವ ವಡ್ಡರ್ ಮತ್ತು ಮಲ್ಲಪ್ಪರನ್ನು ಪೊಲೀಸರ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Published On - 2:15 pm, Thu, 19 December 19