Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಡನಿಗೆ ಅಕ್ರಮ ಸಂಬಂಧದ ವಿಷಯ ತಿಳಿಸಿದ್ದಕ್ಕಾಗಿ ಸ್ವಂತ ಮಕ್ಕಳ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಮಹಿಳೆ, ಪ್ರಿಯಕರ ಬಂಧನ

ಪ್ರಿಯಕರನ ಜತೆ ಸಂಬಂಧ ಹೊಂದಿರುವುದನ್ನು ಗಂಡನಿಗೆ ತಿಳಿಸಿದ್ದಕ್ಕೆ ಮಹಿಳೆ ಪ್ರಿಯಕರ ಹೇಮಂತ್ ಜತೆಗೆ ಸೇರಿಕೊಂಡು ತನ್ನ ಸ್ವಂತ ಮಕ್ಕಳ ಮೇಲೆ ಹಲ್ಲೆ ನಡೆಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಂಡನಿಗೆ ಅಕ್ರಮ ಸಂಬಂಧದ ವಿಷಯ ತಿಳಿಸಿದ್ದಕ್ಕಾಗಿ ಸ್ವಂತ ಮಕ್ಕಳ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಮಹಿಳೆ, ಪ್ರಿಯಕರ ಬಂಧನ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: guruganesh bhat

Updated on: Jun 10, 2021 | 6:28 PM

ಬೆಂಗಳೂರು: ಅಕ್ರಮ ಸಂಬಂಧ ಬಹಿರಂಗಪಡಿಸಿದ ಮಕ್ಕಳ ಮೇಲೆ ಹಲ್ಲೆ ನಡೆಸಿದ ಆರೋಪಿ ಮಹಿಳೆ ಮತ್ತು ಪ್ರಿಯಕರನನ್ನು ಬೆಂಗಳೂರಿನ ಆರ್‌.ಆರ್ ನಗರ ಪೊಲೀಸರು ಬಂಧಿಸಿದ್ದಾರೆ. ಜಯಮ್ಮ(25) ಹಾಗೂ ಹೇಮಂತ್ (27) ಬಂಧಿತರು.  ತನ್ನ ಸ್ವಂತ ಮಕ್ಕಳ ಮೇಲೆ ಪ್ರಿಯಕರನ ಜತೆಗೂಡಿ ಹಲ್ಲೆ ನಡೆಸಿದ ಆರೋಪದಡಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಆರೋಪಿ ಮಹಿಳೆಯ ಗಂಡ ಪ್ರಕರಣವೊಂದರಲ್ಲಿ ಬಂಧಿತನಾಗಿ ಜೈಲುಶಿಕ್ಷೆ ಅನುಭವಿಸುತ್ತಿದ್ದ. ಗಂಡನ ಬಂಧನದ ಬಳಿಕ ಹೇಮಂತ್ ಎಂಬಾತನ ಜೊತೆ ಜಯಮ್ಮ ಅಕ್ರಮ ಸಂಬಂಧ ಹೊಂದಿದ್ದಳು. ಜೈಲಿನಿಂದಲೇ ಮಕ್ಕಳಿಗೆ ಕರೆ ಮಾಡಿ ಮಾತನಾಡುತ್ತಿದ್ದ ಆರೋಪಿ ಮಹಿಳೆಯ ಗಂಡನಿಗೆ ಹೆಂಡತಿಯ ಅಕ್ರಮ ಸಂಬಂಧದ ಬಗ್ಗೆ ಮಕ್ಕಳು ತಿಳಿಸಿದ್ದರು.

ಪ್ರಿಯಕರನ ಜತೆ ಸಂಬಂಧ ಹೊಂದಿರುವುದನ್ನು ಗಂಡನಿಗೆ ತಿಳಿಸಿದ್ದಕ್ಕೆ ಮಹಿಳೆ ಪ್ರಿಯಕರ ಹೇಮಂತ್ ಜತೆಗೆ ಸೇರಿಕೊಂಡು ತನ್ನ ಸ್ವಂತ ಮಕ್ಕಳ ಮೇಲೆ ಹಲ್ಲೆ ನಡೆಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಕೊವಿಡ್ ರೋಗಿಗಳ ಹೆಣ ಎಸೆಯಲು ಮುಂಬೈನಲ್ಲಿ ಯಾವುದೇ ನದಿ ಇಲ್ಲ: ಮೇಯರ್ ಕಿಶೋರಿ ಪೆಡನೆಕರ್

Work From Home: ತನ್ನ ಉದ್ಯೋಗಿಗಳಿಗೆ ಶಾಶ್ವತವಾಗಿ ವರ್ಕ್ ಫ್ರಂ ಹೋಂ ಅವಕಾಶ ನೀಡಿದ ಫೇಸ್​ಬುಕ್

(Woman and her lover detained for allegedly assaulting their own children in Bengaluru)

ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್​: 2 ತಿಂಗಳ ಹಣ ಒಂದೇ ಸಲಕ್ಕೆ ಜಮಾ...!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್​: 2 ತಿಂಗಳ ಹಣ ಒಂದೇ ಸಲಕ್ಕೆ ಜಮಾ...!
ಗಂಡನನ್ನು ರೂಂನಲ್ಲಿ ಕೂಡಿ ಕತ್ತು ಹಿಸುಕಿ ಥಳಿಸಿದ ಹೆಂಡತಿ; ವಿಡಿಯೋ ವೈರಲ್
ಗಂಡನನ್ನು ರೂಂನಲ್ಲಿ ಕೂಡಿ ಕತ್ತು ಹಿಸುಕಿ ಥಳಿಸಿದ ಹೆಂಡತಿ; ವಿಡಿಯೋ ವೈರಲ್
4ನೇ ಅತಿವೇಗದ ಅರ್ಧಶತಕ ಸಿಡಿಸಿದ ಮಾರ್ಷ್​
4ನೇ ಅತಿವೇಗದ ಅರ್ಧಶತಕ ಸಿಡಿಸಿದ ಮಾರ್ಷ್​
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟನೆ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟನೆ
ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ