AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಜ್ಜಿಯಿಂದಲೇ ಮೊಮ್ಮಗನಿಗೆ ಪಂಚ್​.. ಹೆತ್ತಮ್ಮನಿಂದಲೇ ಕೂಸಿಗೆ ಟಾರ್ಚರ್

ಬೆಂಗಳೂರು: ಎರಡು ವರ್ಷದ ಮಗು ಮೇಲೆ ಆತನ ಅಜ್ಜಿ ಮತ್ತು ತಾಯಿಯಿಂದ ಮಾರಣಾಂತಿಕ ಹಲ್ಲೆ ನಡೆದಿರೋ ಘಟನೆ ಬೆಳಕಿಗೆ ಬಂದಿದೆ. ಮೈಕೋಲೇಔಟ್ ಠಾಣಾ ವ್ಯಾಪ್ತಿಯ ಗುರಪ್ಪನಪಾಳ್ಯದಲ್ಲಿ ಈ ಘಟನೆ ನಡೆದಿದ್ದು, ಕಳೆದ 15 ದಿನಗಳಿಂದ ಮಗುವಿನ ಮೇಲೆ ತಾಯಿ ಮತ್ತು ಅಜ್ಜಿ ಗಂಭೀರವಾಗಿ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಮಗುವಿಗೆ ಬೆಂಕಿ ಹಚ್ಚಿ ಅಜ್ಜಿ ವಿಕೃತಿ ಮೆರೆದಿದ್ದಾಳೆ. 2 ವರ್ಷ 3 ತಿಂಗಳ ಮಗು ಮೇಲೆ ಅಜ್ಜಿ ಮುಬೀನಾ ಹಲ್ಲೆ ನಡೆಸಿದ್ದಾಳೆ ಎಂದು ತಿಳಿದುಬಂದಿದೆ. ಗುರಪ್ಪನಪಾಳ್ಯದ ಇಮ್ರಾನ್ […]

ಅಜ್ಜಿಯಿಂದಲೇ ಮೊಮ್ಮಗನಿಗೆ ಪಂಚ್​.. ಹೆತ್ತಮ್ಮನಿಂದಲೇ ಕೂಸಿಗೆ ಟಾರ್ಚರ್
KUSHAL V
|

Updated on: Aug 29, 2020 | 8:01 AM

Share

ಬೆಂಗಳೂರು: ಎರಡು ವರ್ಷದ ಮಗು ಮೇಲೆ ಆತನ ಅಜ್ಜಿ ಮತ್ತು ತಾಯಿಯಿಂದ ಮಾರಣಾಂತಿಕ ಹಲ್ಲೆ ನಡೆದಿರೋ ಘಟನೆ ಬೆಳಕಿಗೆ ಬಂದಿದೆ.

ಮೈಕೋಲೇಔಟ್ ಠಾಣಾ ವ್ಯಾಪ್ತಿಯ ಗುರಪ್ಪನಪಾಳ್ಯದಲ್ಲಿ ಈ ಘಟನೆ ನಡೆದಿದ್ದು, ಕಳೆದ 15 ದಿನಗಳಿಂದ ಮಗುವಿನ ಮೇಲೆ ತಾಯಿ ಮತ್ತು ಅಜ್ಜಿ ಗಂಭೀರವಾಗಿ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಮಗುವಿಗೆ ಬೆಂಕಿ ಹಚ್ಚಿ ಅಜ್ಜಿ ವಿಕೃತಿ ಮೆರೆದಿದ್ದಾಳೆ. 2 ವರ್ಷ 3 ತಿಂಗಳ ಮಗು ಮೇಲೆ ಅಜ್ಜಿ ಮುಬೀನಾ ಹಲ್ಲೆ ನಡೆಸಿದ್ದಾಳೆ ಎಂದು ತಿಳಿದುಬಂದಿದೆ.

ಗುರಪ್ಪನಪಾಳ್ಯದ ಇಮ್ರಾನ್ ಪಾಷಾ ಮತ್ತು ಅಜೀರಾ ದಂಪತಿಯ ಪುತ್ರನಾದ ಎರಡು ವರ್ಷದ ಮಗುವಿನ ಮೈ ಸುಟ್ಟು ಹಲ್ಲೆ ನಡೆಸುತ್ತಿದ್ರೂ ಅವನ ತಾಯಿ ಅಜೀರಾ ನೋಡುತ್ತಾ ಕೂತಿರುತ್ತಾಳಂತೆ.

ಸದ್ಯ, ಗಾಯಾಳು ಮಗುವನ್ನ ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಮೈಕೋಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಮುಬೀನಾ ಪರಾರಿಯಾಗಿದ್ದಾಳೆ.

ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಥಿಯೇಟರ್​​ಗೆ ತೆರಳಿ ‘ಡೆವಿಲ್’ ವೀಕ್ಷಿಸಿದ ದರ್ಶನ್ ತಾಯಿ ಮೀನಾ
ಥಿಯೇಟರ್​​ಗೆ ತೆರಳಿ ‘ಡೆವಿಲ್’ ವೀಕ್ಷಿಸಿದ ದರ್ಶನ್ ತಾಯಿ ಮೀನಾ