AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಜ್ಜಿಯಿಂದಲೇ ಮೊಮ್ಮಗನಿಗೆ ಪಂಚ್​.. ಹೆತ್ತಮ್ಮನಿಂದಲೇ ಕೂಸಿಗೆ ಟಾರ್ಚರ್

ಬೆಂಗಳೂರು: ಎರಡು ವರ್ಷದ ಮಗು ಮೇಲೆ ಆತನ ಅಜ್ಜಿ ಮತ್ತು ತಾಯಿಯಿಂದ ಮಾರಣಾಂತಿಕ ಹಲ್ಲೆ ನಡೆದಿರೋ ಘಟನೆ ಬೆಳಕಿಗೆ ಬಂದಿದೆ. ಮೈಕೋಲೇಔಟ್ ಠಾಣಾ ವ್ಯಾಪ್ತಿಯ ಗುರಪ್ಪನಪಾಳ್ಯದಲ್ಲಿ ಈ ಘಟನೆ ನಡೆದಿದ್ದು, ಕಳೆದ 15 ದಿನಗಳಿಂದ ಮಗುವಿನ ಮೇಲೆ ತಾಯಿ ಮತ್ತು ಅಜ್ಜಿ ಗಂಭೀರವಾಗಿ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಮಗುವಿಗೆ ಬೆಂಕಿ ಹಚ್ಚಿ ಅಜ್ಜಿ ವಿಕೃತಿ ಮೆರೆದಿದ್ದಾಳೆ. 2 ವರ್ಷ 3 ತಿಂಗಳ ಮಗು ಮೇಲೆ ಅಜ್ಜಿ ಮುಬೀನಾ ಹಲ್ಲೆ ನಡೆಸಿದ್ದಾಳೆ ಎಂದು ತಿಳಿದುಬಂದಿದೆ. ಗುರಪ್ಪನಪಾಳ್ಯದ ಇಮ್ರಾನ್ […]

ಅಜ್ಜಿಯಿಂದಲೇ ಮೊಮ್ಮಗನಿಗೆ ಪಂಚ್​.. ಹೆತ್ತಮ್ಮನಿಂದಲೇ ಕೂಸಿಗೆ ಟಾರ್ಚರ್
KUSHAL V
|

Updated on: Aug 29, 2020 | 8:01 AM

Share

ಬೆಂಗಳೂರು: ಎರಡು ವರ್ಷದ ಮಗು ಮೇಲೆ ಆತನ ಅಜ್ಜಿ ಮತ್ತು ತಾಯಿಯಿಂದ ಮಾರಣಾಂತಿಕ ಹಲ್ಲೆ ನಡೆದಿರೋ ಘಟನೆ ಬೆಳಕಿಗೆ ಬಂದಿದೆ.

ಮೈಕೋಲೇಔಟ್ ಠಾಣಾ ವ್ಯಾಪ್ತಿಯ ಗುರಪ್ಪನಪಾಳ್ಯದಲ್ಲಿ ಈ ಘಟನೆ ನಡೆದಿದ್ದು, ಕಳೆದ 15 ದಿನಗಳಿಂದ ಮಗುವಿನ ಮೇಲೆ ತಾಯಿ ಮತ್ತು ಅಜ್ಜಿ ಗಂಭೀರವಾಗಿ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಮಗುವಿಗೆ ಬೆಂಕಿ ಹಚ್ಚಿ ಅಜ್ಜಿ ವಿಕೃತಿ ಮೆರೆದಿದ್ದಾಳೆ. 2 ವರ್ಷ 3 ತಿಂಗಳ ಮಗು ಮೇಲೆ ಅಜ್ಜಿ ಮುಬೀನಾ ಹಲ್ಲೆ ನಡೆಸಿದ್ದಾಳೆ ಎಂದು ತಿಳಿದುಬಂದಿದೆ.

ಗುರಪ್ಪನಪಾಳ್ಯದ ಇಮ್ರಾನ್ ಪಾಷಾ ಮತ್ತು ಅಜೀರಾ ದಂಪತಿಯ ಪುತ್ರನಾದ ಎರಡು ವರ್ಷದ ಮಗುವಿನ ಮೈ ಸುಟ್ಟು ಹಲ್ಲೆ ನಡೆಸುತ್ತಿದ್ರೂ ಅವನ ತಾಯಿ ಅಜೀರಾ ನೋಡುತ್ತಾ ಕೂತಿರುತ್ತಾಳಂತೆ.

ಸದ್ಯ, ಗಾಯಾಳು ಮಗುವನ್ನ ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಮೈಕೋಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಮುಬೀನಾ ಪರಾರಿಯಾಗಿದ್ದಾಳೆ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ