AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ: ಕೋಪದಲ್ಲಿ ಗಂಡನ ಕಿವಿ ಕಚ್ಚಿ ತುಂಡರಿಸಿದ ಪತ್ನಿ, ದೂರು ದಾಖಲು

ಕೋಪದಲ್ಲಿ ಮಹಿಳೆಯೊಬ್ಬಳು ಗಂಡನ ಕಿವಿಯನ್ನು ಕಚ್ಚಿರುವ ಘಟನೆ ದೆಹಲಿಯ ಸುಲ್ತಾನ್​ಪುರಿ ಪ್ರದೇಶದಲ್ಲಿ ನಡೆದಿದೆ.ಮಹಿಳೆಯು ಬಲವಾಗಿ ಪತಿಯ ಕಿವಿಯನ್ನು ಕಚ್ಚಿರುವ ಕಾರಣ ಬಲಿ ಕಿವಿಯ ಮೇಲ್ಭಾಗ ತುಂಡಾಗಿದೆ. ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ, ಚಿಕಿತ್ಸೆ ಬಳಿಕ ಪತ್ನಿ ವಿರುದ್ಧ ದೂರು ದಾಖಲಿಸಿದ್ದಾರೆ.ದೂರಿನ ನಂತರ ಮಹಿಳೆ ವಿರುದ್ಧ ಐಪಿಸಿ ಸೆಕ್ಷನ್ 324 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದೆಹಲಿ: ಕೋಪದಲ್ಲಿ ಗಂಡನ ಕಿವಿ ಕಚ್ಚಿ ತುಂಡರಿಸಿದ ಪತ್ನಿ, ದೂರು ದಾಖಲು
ಪೊಲೀಸ್Image Credit source: NDTV
ನಯನಾ ರಾಜೀವ್
|

Updated on: Nov 27, 2023 | 8:21 AM

Share

ಕೋಪದಲ್ಲಿ ಮಹಿಳೆಯೊಬ್ಬಳು ಗಂಡನ ಕಿವಿಯನ್ನು ಕಚ್ಚಿರುವ ಘಟನೆ ದೆಹಲಿಯ ಸುಲ್ತಾನ್​ಪುರಿ ಪ್ರದೇಶದಲ್ಲಿ ನಡೆದಿದೆ.ಮಹಿಳೆಯು ಬಲವಾಗಿ ಪತಿಯ ಕಿವಿಯನ್ನು ಕಚ್ಚಿರುವ ಕಾರಣ ಬಲಿ ಕಿವಿಯ ಮೇಲ್ಭಾಗ ತುಂಡಾಗಿದೆ. ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ, ಚಿಕಿತ್ಸೆ ಬಳಿಕ ಪತ್ನಿ ವಿರುದ್ಧ ದೂರು ದಾಖಲಿಸಿದ್ದಾರೆ.ದೂರಿನ ನಂತರ ಮಹಿಳೆ ವಿರುದ್ಧ ಐಪಿಸಿ ಸೆಕ್ಷನ್ 324 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನ.20ರಂದು ಬೆಳಗ್ಗೆ 9.20ರ ಸುಮಾರಿಗೆ ಮನೆಯ ಹೊರಗೆ ಕಸ ಎಸೆಯಲು ಹೋಗಿದ್ದೆ, ಮನೆ ಸ್ವಚ್ಛಗೊಳಿಸುವಂತೆ ಪತ್ನಿಗೆ ಹೇಳಿದ್ದೆ, ಮನೆಗೆ ಬಂದ ಕೂಡಲೇ ಪತ್ನಿ ಜಗಳವಾಡಿದ್ದಾಳೆ ಎಂದು ದೂರುದಾರರು ಪೊಲೀಸರಿಗೆ ತಿಳಿಸಿದ್ದಾರೆ. ಮಕ್ಕಳೊಂದಿಗೆ ಪ್ರತ್ಯೇಕವಾಗಿ ವಾಸಿಸಲು ಮನೆಯನ್ನು ಮಾರಿ ತನಗೆ ಪಾಲು ನೀಡುವಂತೆ ಪತ್ನಿ ಕೇಳಿಕೊಂಡಿದ್ದಾಳೆ ಎಂದು ಆಕೆಯ ಪತಿ ಪೊಲೀಸರಿಗೆ ತಿಳಿಸಿದ್ದಾರೆ.

ನಾನು ಅವಳಿಗೆ ಅರ್ಥ ಮಾಡಿಸಲು ಪ್ರಯತ್ನಿಸಿದೆ, ವಾಗ್ವಾದ ನಡೆಯಿತು, ಆಕೆ ಹೊಡೆಯಲು ಬಂದಳು ನಾನು ದೂರ ತಳ್ಳಿದೆ, ಆಗ ಹಿಂದಿನಿಂದ ಬಂದು ಕಿವಿಯನ್ನು ಕಚ್ಚಿದ್ದಾಳೆ. ಆಗ ನನ್ನ ಕಿವಿಯ ಮೇಲ್ಭಾಗ ತುಂಡಾಗಿದೆ ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ: ಮೈಸೂರು: ಮಗನ ಸಾವಿನ ಆಘಾತ ತಾಳಲಾರದೆ ಹೃದಯಾಘಾತದಿಂದ ತಾಯಿ ಸಾವು

ನವೆಂಬರ್ 22ರಂದು ಪೊಲೀಸರಿಗೆ ಬಂದು ಲಿಖಿತ ದೂರು ನೀಡಿದ್ದು, ನಾವು ದಾಖಲಿಸಿಕೊಂಡಿದ್ದೇವೆ. ಈ ವಿಷಯದ ಬಗ್ಗೆ ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ