AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ಮುಂದೆ ಆಟವಾಡ್ತಿದ್ದ ಬಾಲಕನಿಗೆ ದೋಸೆ ಎತ್ತುವ ಮೊಗಚೆ ಕೈನಿಂದ ಬರೆ

ಬೆಂಗಳೂರು: ಮನೆಯ ಮುಂದೆ ಆಟವಾಡುವ ವೇಳೆ ಗಲಾಟೆ ಮಾಡಿದ ಬಾಲಕನೊಬ್ಬನಿಗೆ ನೆರೆಮನೆಯ ಮಹಿಳೆ ಬರೆ ಎಳೆದಿರುವ ಘಟನೆ ಹೆಸರಘಟ್ಟದಲ್ಲಿ ನಡೆದಿದೆ. ಬಾಲಕನ ಮುಖದ ಮೇಲೆ ಆರೋಪಿ ವೆಂಕಟಮ್ಮ ದೋಸೆ ಎತ್ತುವ ಮೊಗಚೆ ಕೈ ಬರೆ ಹಾಕಿದ್ದಾಳೆ ಎಂದು ತಿಳಿದುಬಂದಿದೆ. ಘಟನೆಯಿಂದ ರಮೇಶ್-ರಾಧಾ ದಂಪತಿಯ ಮಗ 6 ವರ್ಷದ ಚಂದನ್‌ಗೆ ಗಾಯವಾಗಿದೆ. ತನ್ನ ಮಗನಿಗೆ ಬರೆ ಹಾಕಿದ ವೆಂಕಟಮ್ಮನನ್ನು ಈ ಬಗ್ಗೆ ಪ್ರಶ್ನಿಸಿದ ದಂಪತಿಯ ಜೊತೆ ಆರೋಪಿ ಗಲಾಟೆ ಸಹ ನಡೆಸಿದ್ದಾಳೆ ಎಂದು ತಿಳಿದುಬಂದಿದೆ. ಚಂದನ್ ಸೇರಿದಂತೆ ಹಲವು […]

ಮನೆ ಮುಂದೆ ಆಟವಾಡ್ತಿದ್ದ ಬಾಲಕನಿಗೆ ದೋಸೆ ಎತ್ತುವ ಮೊಗಚೆ ಕೈನಿಂದ ಬರೆ
KUSHAL V
| Edited By: |

Updated on: Nov 18, 2020 | 1:41 PM

Share

ಬೆಂಗಳೂರು: ಮನೆಯ ಮುಂದೆ ಆಟವಾಡುವ ವೇಳೆ ಗಲಾಟೆ ಮಾಡಿದ ಬಾಲಕನೊಬ್ಬನಿಗೆ ನೆರೆಮನೆಯ ಮಹಿಳೆ ಬರೆ ಎಳೆದಿರುವ ಘಟನೆ ಹೆಸರಘಟ್ಟದಲ್ಲಿ ನಡೆದಿದೆ. ಬಾಲಕನ ಮುಖದ ಮೇಲೆ ಆರೋಪಿ ವೆಂಕಟಮ್ಮ ದೋಸೆ ಎತ್ತುವ ಮೊಗಚೆ ಕೈ ಬರೆ ಹಾಕಿದ್ದಾಳೆ ಎಂದು ತಿಳಿದುಬಂದಿದೆ.

ಘಟನೆಯಿಂದ ರಮೇಶ್-ರಾಧಾ ದಂಪತಿಯ ಮಗ 6 ವರ್ಷದ ಚಂದನ್‌ಗೆ ಗಾಯವಾಗಿದೆ. ತನ್ನ ಮಗನಿಗೆ ಬರೆ ಹಾಕಿದ ವೆಂಕಟಮ್ಮನನ್ನು ಈ ಬಗ್ಗೆ ಪ್ರಶ್ನಿಸಿದ ದಂಪತಿಯ ಜೊತೆ ಆರೋಪಿ ಗಲಾಟೆ ಸಹ ನಡೆಸಿದ್ದಾಳೆ ಎಂದು ತಿಳಿದುಬಂದಿದೆ.

ಚಂದನ್ ಸೇರಿದಂತೆ ಹಲವು ಮಕ್ಕಳು ಮನೆ ಬಳಿ ಆಟವಾಡ್ತಿದ್ದರು. ಮಕ್ಕಳು ಆಟದ ವೇಳೆ ಕಿರುಚಾಟ ನಡೆಸಿದ ಹಿನ್ನೆಲೆಯಲ್ಲಿ ಸಿಟ್ಟಿಗೆದ್ದ ವೆಂಕಟಮ್ಮ ಬಾಲಕನ ಮುಖದ ಮೇಲೆ ಬರೆ ಎಳೆದಿದ್ದಾರೆ. ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ