AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ಮುಂದೆ ಆಟವಾಡ್ತಿದ್ದ ಬಾಲಕನಿಗೆ ದೋಸೆ ಎತ್ತುವ ಮೊಗಚೆ ಕೈನಿಂದ ಬರೆ

ಬೆಂಗಳೂರು: ಮನೆಯ ಮುಂದೆ ಆಟವಾಡುವ ವೇಳೆ ಗಲಾಟೆ ಮಾಡಿದ ಬಾಲಕನೊಬ್ಬನಿಗೆ ನೆರೆಮನೆಯ ಮಹಿಳೆ ಬರೆ ಎಳೆದಿರುವ ಘಟನೆ ಹೆಸರಘಟ್ಟದಲ್ಲಿ ನಡೆದಿದೆ. ಬಾಲಕನ ಮುಖದ ಮೇಲೆ ಆರೋಪಿ ವೆಂಕಟಮ್ಮ ದೋಸೆ ಎತ್ತುವ ಮೊಗಚೆ ಕೈ ಬರೆ ಹಾಕಿದ್ದಾಳೆ ಎಂದು ತಿಳಿದುಬಂದಿದೆ. ಘಟನೆಯಿಂದ ರಮೇಶ್-ರಾಧಾ ದಂಪತಿಯ ಮಗ 6 ವರ್ಷದ ಚಂದನ್‌ಗೆ ಗಾಯವಾಗಿದೆ. ತನ್ನ ಮಗನಿಗೆ ಬರೆ ಹಾಕಿದ ವೆಂಕಟಮ್ಮನನ್ನು ಈ ಬಗ್ಗೆ ಪ್ರಶ್ನಿಸಿದ ದಂಪತಿಯ ಜೊತೆ ಆರೋಪಿ ಗಲಾಟೆ ಸಹ ನಡೆಸಿದ್ದಾಳೆ ಎಂದು ತಿಳಿದುಬಂದಿದೆ. ಚಂದನ್ ಸೇರಿದಂತೆ ಹಲವು […]

ಮನೆ ಮುಂದೆ ಆಟವಾಡ್ತಿದ್ದ ಬಾಲಕನಿಗೆ ದೋಸೆ ಎತ್ತುವ ಮೊಗಚೆ ಕೈನಿಂದ ಬರೆ
KUSHAL V
| Edited By: |

Updated on: Nov 18, 2020 | 1:41 PM

Share

ಬೆಂಗಳೂರು: ಮನೆಯ ಮುಂದೆ ಆಟವಾಡುವ ವೇಳೆ ಗಲಾಟೆ ಮಾಡಿದ ಬಾಲಕನೊಬ್ಬನಿಗೆ ನೆರೆಮನೆಯ ಮಹಿಳೆ ಬರೆ ಎಳೆದಿರುವ ಘಟನೆ ಹೆಸರಘಟ್ಟದಲ್ಲಿ ನಡೆದಿದೆ. ಬಾಲಕನ ಮುಖದ ಮೇಲೆ ಆರೋಪಿ ವೆಂಕಟಮ್ಮ ದೋಸೆ ಎತ್ತುವ ಮೊಗಚೆ ಕೈ ಬರೆ ಹಾಕಿದ್ದಾಳೆ ಎಂದು ತಿಳಿದುಬಂದಿದೆ.

ಘಟನೆಯಿಂದ ರಮೇಶ್-ರಾಧಾ ದಂಪತಿಯ ಮಗ 6 ವರ್ಷದ ಚಂದನ್‌ಗೆ ಗಾಯವಾಗಿದೆ. ತನ್ನ ಮಗನಿಗೆ ಬರೆ ಹಾಕಿದ ವೆಂಕಟಮ್ಮನನ್ನು ಈ ಬಗ್ಗೆ ಪ್ರಶ್ನಿಸಿದ ದಂಪತಿಯ ಜೊತೆ ಆರೋಪಿ ಗಲಾಟೆ ಸಹ ನಡೆಸಿದ್ದಾಳೆ ಎಂದು ತಿಳಿದುಬಂದಿದೆ.

ಚಂದನ್ ಸೇರಿದಂತೆ ಹಲವು ಮಕ್ಕಳು ಮನೆ ಬಳಿ ಆಟವಾಡ್ತಿದ್ದರು. ಮಕ್ಕಳು ಆಟದ ವೇಳೆ ಕಿರುಚಾಟ ನಡೆಸಿದ ಹಿನ್ನೆಲೆಯಲ್ಲಿ ಸಿಟ್ಟಿಗೆದ್ದ ವೆಂಕಟಮ್ಮ ಬಾಲಕನ ಮುಖದ ಮೇಲೆ ಬರೆ ಎಳೆದಿದ್ದಾರೆ. ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Follow Us
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್
ಬೆಂಗಳೂರು: ಹಾಡಹಗಲೇ ಸುಜುಕಿ ಆಕ್ಸೆಸ್ ಹೊತ್ತೊಯ್ದ ಖದೀಮ!
ಬೆಂಗಳೂರು: ಹಾಡಹಗಲೇ ಸುಜುಕಿ ಆಕ್ಸೆಸ್ ಹೊತ್ತೊಯ್ದ ಖದೀಮ!
ಸಂಪರ್ಕ ಕ್ರಾಂತಿ ರೈಲಿನಲ್ಲಿ ಗಾಂಜಾ ಸೇವನೆ: ಯುವಕರ ದರ್ಬಾರ್ ವಿಡಿಯೋ ವೈರಲ್!
ಸಂಪರ್ಕ ಕ್ರಾಂತಿ ರೈಲಿನಲ್ಲಿ ಗಾಂಜಾ ಸೇವನೆ: ಯುವಕರ ದರ್ಬಾರ್ ವಿಡಿಯೋ ವೈರಲ್!