AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ಮುಂದೆ ಆಟವಾಡ್ತಿದ್ದ ಬಾಲಕನಿಗೆ ದೋಸೆ ಎತ್ತುವ ಮೊಗಚೆ ಕೈನಿಂದ ಬರೆ

ಬೆಂಗಳೂರು: ಮನೆಯ ಮುಂದೆ ಆಟವಾಡುವ ವೇಳೆ ಗಲಾಟೆ ಮಾಡಿದ ಬಾಲಕನೊಬ್ಬನಿಗೆ ನೆರೆಮನೆಯ ಮಹಿಳೆ ಬರೆ ಎಳೆದಿರುವ ಘಟನೆ ಹೆಸರಘಟ್ಟದಲ್ಲಿ ನಡೆದಿದೆ. ಬಾಲಕನ ಮುಖದ ಮೇಲೆ ಆರೋಪಿ ವೆಂಕಟಮ್ಮ ದೋಸೆ ಎತ್ತುವ ಮೊಗಚೆ ಕೈ ಬರೆ ಹಾಕಿದ್ದಾಳೆ ಎಂದು ತಿಳಿದುಬಂದಿದೆ. ಘಟನೆಯಿಂದ ರಮೇಶ್-ರಾಧಾ ದಂಪತಿಯ ಮಗ 6 ವರ್ಷದ ಚಂದನ್‌ಗೆ ಗಾಯವಾಗಿದೆ. ತನ್ನ ಮಗನಿಗೆ ಬರೆ ಹಾಕಿದ ವೆಂಕಟಮ್ಮನನ್ನು ಈ ಬಗ್ಗೆ ಪ್ರಶ್ನಿಸಿದ ದಂಪತಿಯ ಜೊತೆ ಆರೋಪಿ ಗಲಾಟೆ ಸಹ ನಡೆಸಿದ್ದಾಳೆ ಎಂದು ತಿಳಿದುಬಂದಿದೆ. ಚಂದನ್ ಸೇರಿದಂತೆ ಹಲವು […]

ಮನೆ ಮುಂದೆ ಆಟವಾಡ್ತಿದ್ದ ಬಾಲಕನಿಗೆ ದೋಸೆ ಎತ್ತುವ ಮೊಗಚೆ ಕೈನಿಂದ ಬರೆ
KUSHAL V
| Edited By: |

Updated on: Nov 18, 2020 | 1:41 PM

Share

ಬೆಂಗಳೂರು: ಮನೆಯ ಮುಂದೆ ಆಟವಾಡುವ ವೇಳೆ ಗಲಾಟೆ ಮಾಡಿದ ಬಾಲಕನೊಬ್ಬನಿಗೆ ನೆರೆಮನೆಯ ಮಹಿಳೆ ಬರೆ ಎಳೆದಿರುವ ಘಟನೆ ಹೆಸರಘಟ್ಟದಲ್ಲಿ ನಡೆದಿದೆ. ಬಾಲಕನ ಮುಖದ ಮೇಲೆ ಆರೋಪಿ ವೆಂಕಟಮ್ಮ ದೋಸೆ ಎತ್ತುವ ಮೊಗಚೆ ಕೈ ಬರೆ ಹಾಕಿದ್ದಾಳೆ ಎಂದು ತಿಳಿದುಬಂದಿದೆ.

ಘಟನೆಯಿಂದ ರಮೇಶ್-ರಾಧಾ ದಂಪತಿಯ ಮಗ 6 ವರ್ಷದ ಚಂದನ್‌ಗೆ ಗಾಯವಾಗಿದೆ. ತನ್ನ ಮಗನಿಗೆ ಬರೆ ಹಾಕಿದ ವೆಂಕಟಮ್ಮನನ್ನು ಈ ಬಗ್ಗೆ ಪ್ರಶ್ನಿಸಿದ ದಂಪತಿಯ ಜೊತೆ ಆರೋಪಿ ಗಲಾಟೆ ಸಹ ನಡೆಸಿದ್ದಾಳೆ ಎಂದು ತಿಳಿದುಬಂದಿದೆ.

ಚಂದನ್ ಸೇರಿದಂತೆ ಹಲವು ಮಕ್ಕಳು ಮನೆ ಬಳಿ ಆಟವಾಡ್ತಿದ್ದರು. ಮಕ್ಕಳು ಆಟದ ವೇಳೆ ಕಿರುಚಾಟ ನಡೆಸಿದ ಹಿನ್ನೆಲೆಯಲ್ಲಿ ಸಿಟ್ಟಿಗೆದ್ದ ವೆಂಕಟಮ್ಮ ಬಾಲಕನ ಮುಖದ ಮೇಲೆ ಬರೆ ಎಳೆದಿದ್ದಾರೆ. ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ