AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಷ ಮತ್ತು ವಿಷಯ ಎರಡನ್ನೂ ಪ್ರಿಯಕರನಿಗೆ ವಾಟ್ಸಪ್ ಮಾಡಿ ಮಹಿಳೆ ಆತ್ಮಹತ್ಯೆ

ಮೈಸೂರು: ಮಹಿಳೆಯೊಬ್ಬರು ವಿಷ ಸೇವಿಸುವ ವಿಡಿಯೋ ಮಾಡಿ ಪ್ರಿಯಕರನಿಗೆ ಅದನ್ನು ಕಳಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಟಿ.ಕೆ.ಲೇಔಟ್​ನಲ್ಲಿ ನಡೆದಿದೆ. ಶೀಲಾ(38) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಆರೋಪಿ ವೆಂಕಟೇಶ್ ಮತ್ತು ಶೀಲಾ ನಡುವೆ ವರ್ಷಗಳಿಂದ ಅಕ್ರಮ ಸಂಬಂಧವಿತ್ತು. ಇಬ್ಬರೂ ಸೇರಿ ಫರ್ನೀಚರ್ ಅಂಗಡಿ ತೆರೆದಿದ್ದರು. ಹಣದ ವಿಚಾರಕ್ಕೆ ಇತ್ತೀಚೆಗೆ ಇವರಿಬ್ಬರ ನಡುವೆ ಜಗಳವಾಗಿ, ವೆಂಟಕೇಶ್ ಮನೆ ಬಾಗಿಲಿಗೆ ಬಂದು ಗಲಾಟೆ ಮಾಡಿದ್ದ. ಹೀಗಾಗಿ ಮನನೊಂದ ಶೀಲಾ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸಾವಿಗೂ ಮುನ್ನ ವೆಂಕಟೇಶ್ ಜತೆ […]

ವಿಷ ಮತ್ತು ವಿಷಯ ಎರಡನ್ನೂ ಪ್ರಿಯಕರನಿಗೆ ವಾಟ್ಸಪ್ ಮಾಡಿ ಮಹಿಳೆ ಆತ್ಮಹತ್ಯೆ
ಆಯೇಷಾ ಬಾನು
|

Updated on: Jun 19, 2020 | 3:42 PM

Share

ಮೈಸೂರು: ಮಹಿಳೆಯೊಬ್ಬರು ವಿಷ ಸೇವಿಸುವ ವಿಡಿಯೋ ಮಾಡಿ ಪ್ರಿಯಕರನಿಗೆ ಅದನ್ನು ಕಳಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಟಿ.ಕೆ.ಲೇಔಟ್​ನಲ್ಲಿ ನಡೆದಿದೆ. ಶೀಲಾ(38) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.

ಆರೋಪಿ ವೆಂಕಟೇಶ್ ಮತ್ತು ಶೀಲಾ ನಡುವೆ ವರ್ಷಗಳಿಂದ ಅಕ್ರಮ ಸಂಬಂಧವಿತ್ತು. ಇಬ್ಬರೂ ಸೇರಿ ಫರ್ನೀಚರ್ ಅಂಗಡಿ ತೆರೆದಿದ್ದರು. ಹಣದ ವಿಚಾರಕ್ಕೆ ಇತ್ತೀಚೆಗೆ ಇವರಿಬ್ಬರ ನಡುವೆ ಜಗಳವಾಗಿ, ವೆಂಟಕೇಶ್ ಮನೆ ಬಾಗಿಲಿಗೆ ಬಂದು ಗಲಾಟೆ ಮಾಡಿದ್ದ. ಹೀಗಾಗಿ ಮನನೊಂದ ಶೀಲಾ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಸಾವಿಗೂ ಮುನ್ನ ವೆಂಕಟೇಶ್ ಜತೆ ವಾಟ್ಸಪ್​ನಲ್ಲಿ ಚಾಟ್ ಮಾಡಿದ್ದಳು. ಆತ್ಮಹತ್ಯೆ ಮಾಡಿಕೊಳ್ಳುವ ವಿಡಿಯೋ, ಫೋಟೋ ಪ್ರಿಯಕರನಿಗೆ ಕಳುಹಿಸಿ ಮೃತಪಟ್ಟಿದ್ದಾಳೆ. ಈ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಸುಸೈಡ್ ವಿಡಿಯೋ ವೈರಲ್ ಆಗಿದೆ. ಸರಸ್ವತಿಪುರಂ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಆರೋಪಿ ವೆಂಕಟೇಶ್​ನನ್ನು ಪೊಲೀಸರು ಬಂಧಿಸಿದ್ದಾರೆ.

Follow Us
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ